• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿತ್ತೂರು ರಾಣಿ ಚೆನ್ನಮ್ಮ ಹೋರಾಟ ಸ್ಫೂರ್ತಿಯಾಗಲಿ
ಕಿತ್ತೂರು ರಾಣಿ ಚೆನ್ನಮ್ಮ ಕೇವಲ ಒಂದು ಜಾತಿಗೆ ಸೀಮಿತವಾಗದೇ ಎಲ್ಲ ಜಾತಿ ಜನಾಂಗದವರಿಗೂ ಸೇರಿದ್ದಾರೆ.
ಆನ್‌ಲೈನ್ ಮೂಲಕವೂ ನರೇಗಾ ಕಾಮಗಾರಿ ಬೇಡಿಕೆ ಸಲ್ಲಿಸಿ: ತಾಪಂ ಇಒ
ಮಹಿಳಾ ಭಾಗವಹಿಸುವಿಕೆಯನ್ನು ಕನಿಷ್ಠ ಶೇ.60 ಪ್ರತಿಶತಕ್ಕೆ ಹೆಚ್ಚಿಸುವ ಕುರಿತು ಎಂದು ತಿಳಿಸುವ ಕಾರ್ಯ ನಡೆದಿದೆ.
ಕಬ್ಬಿಗೆ ದರ ನಿಗದಿ ಬಳಿಕವೇ ಕಾರ್ಖಾನೆ ಆರಂಭಿಸಿ
ಕಳೆದ ಬಾರಿ ಮೈಲಾರ ಸಕ್ಕರೆ ಕಾರ್ಖಾನೆಯಿಂದ ರೈತರ ಪ್ರತಿ ಟನ್‌ ಕಬ್ಬಿಗೆ ₹457 ದರ ನೀಡಿತ್ತು.
ಹರಪನಹಳ್ಳಿಯಲ್ಲಿ ಕನ್ನಡ ಜ್ಯೋತಿ ರಥಕ್ಕೆ ಭವ್ಯ ಸ್ವಾಗತ
ಹರಪನಹಳ್ಳಿ ತಾಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ವಿವಿಧ ಪ್ರಗತಿಪರ ಸಂಘಟನೆಗಳಿಂದ ಕನ್ನಡ ಜ್ಯೋತಿ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು
ಕನ್ನಡ ಶ್ರೀಮಂತ ಭಾಷೆ: ಶಾಸಕ ಕೃಷ್ಣನಾಯ್ಕ
ಎಂಟು ಜ್ಞಾನಪೀಠ ಪ್ರಶಸ್ತಿ ಲಭಿಸಿರುವ ಕನ್ನಡ ಸಾಹಿತ್ಯ ಲೋಕ ವಿಶ್ವದಲ್ಲೇ ಶ್ರೇಷ್ಠ ಸ್ಥಾನಮಾನ ಹೊಂದಿದೆ.
ಕಿತ್ತೂರು ಚೆನ್ನಮ್ಮರ ಧೈರ್ಯ, ಶಕ್ತಿ ಪ್ರೇರಣೆ ಆಗಲಿ: ಶಾಸಕ ಗವಿಯಪ್ಪ
ಸೊಕ್ಕಿನಿಂದ ಮೆರೆಯುತಿದ್ದ ಬ್ರಿಟಿಷರಿಗೆ ಸೋಲಿನ ರುಚಿ ತೋರಿಸಿದ ವೀರ ರಾಣಿ ಚನ್ನಮ್ಮಳ ಸಾಧನೆ ಶ್ಲಾಘನೀಯ.
100 ಹಾಸಿಗೆಯಿಂದ 150 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ
ಕೂಡ್ಲಿಗಿ ತಾಲೂಕು ಆಸ್ಪತ್ರೆ ವೀಕ್ಷಣೆ ಮಾಡಿದಂತೆ ಸಿಬ್ಬಂದಿ ಕೊರತೆ ಕಾಣುತ್ತಿದೆ ಇಲ್ಲಿ ವೈದ್ಯರ ಸೇವೆಗೆ ಸಾಮಗ್ರಿಗಳ ಸಲಕರಣೆ ಅವಶ್ಯಕತೆ
ಟಿ.ತುಂಬಿಗೇರಿ ವಾಂತಿಭೇದಿ ಪ್ರಕರಣ: ಪಿಡಿಒ ಸಸ್ಪೆಂಡ್
ವಾಂತಿ-ಭೇದಿ ಪ್ರಕರಣದಿಂದಲೇ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾ ಪಂಚಾಯ್ತಿ ಸಿಇಒ ತುಂಬಿಗೇರಿ ಗ್ರಾಮ ಒಳಪಡುವ ರಾಗಿಮಸಲವಾಡ ಅಭಿವೃದ್ಧಿ ಅಧಿಕಾರಿ ಎಸ್‌.ಶ್ರೀನಿವಾಸ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಭಾರಿ ಮಳೆಗೆ ನೆಲಕ್ಕುರಳಿದ ಭತ್ತ: ಕೊಳೆತ ಈರುಳ್ಳಿ
ತಂಬ್ರಹಳ್ಳಿ ಹೋಬಳಿಯಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದ್ದು, ಒಕ್ಕಣೆಗೆ ಬಂದ ರೈತರ ಮೆಕ್ಕೆಜೋಳ, ಈರುಳ್ಳಿ, ಭತ್ತದ ಬೆಳೆಗಳು ನಷ್ಟಕ್ಕೆ ತುತ್ತಾಗಿವೆ.
ಭಾರೀ ಮಳೆಗೆ ನ್ಯಾಯಾಲಯ ಆವರಣ ಜಲಾವೃತ
ಹೂವಿನಹಡಗಲಿ ಪಟ್ಟಣದಲ್ಲಿ ಸೋಮವಾರ ಸುರಿದ ಭಾರಿ ಪ್ರಮಾಣದ ಮಳೆಗೆ ಇಲ್ಲಿನ ಸಿವಿಲ್‌ ನ್ಯಾಯಾಲಯದ ಆವರಣ ಜಲಾವೃತ್ತವಾಗಿತ್ತು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 274
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved