• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಪೌಂಡ್ ಕಾಮಗಾರಿ ಭೂಮಿಪೂಜೆ
ಎಸ್‌ಎಲ್‌ಆರ್‌ ಮೆಟಾಲಿಕ್ಸ್‌ ಸಿಎಸ್‌ಆರ್‌ ಯೋಜನೆಯ ಅನುದಾನವು ಮರಿಯಮ್ಮನಹಳ್ಳಿ ಪಟ್ಟಣ ಹಾಗೂ ಕಂಪನಿ ಸುತ್ತಮುತ್ತಲ ಹಳ್ಳಿಗಳ ಅಭಿವೃದ್ಧಿಗೆ ಮೀಸಲಾಗಿದೆ.
ಶಾಲಿನಿ ರಜನೀಶ ಅವಹೇಳನ ಖಂಡಿಸಿ ಪ್ರತಿಭಟನೆ
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಧಾನ ಪರಿಷತ್ತು ಸದಸ್ಯ ರವಿಕುಮಾರ ವಿರುದ್ಧ ಪಟ್ಟಣದಲ್ಲಿ ಕಾಂಗ್ರೆಸ್‌ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಿ ಪೊಲೀಸ್‌ ಠಾಣೆಗೆ ದೂರು ನೀಡಲಾಯಿತು.
ನಗರಸಭೆಯಾಗಿ ಹರಪನಹಳ್ಳಿ ಪುರಸಭೆ ಘೋಷಣೆ: ಸಂಭ್ರಮಾಚರಣೆ
ಹರಪನಹಳ್ಳಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿ ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದ ಹಿನ್ನೆಲೆ ಪಟ್ಟಣದ ಪುರಸಭಾ ಕಚೇರಿ ಎದುರು ಪುರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸಂಭ್ರಮಾಚರಣೆ ನಡೆಸಿದರು.
ತುಂಗಭದ್ರಾ ಜಲಾಶಯದಿಂದ ನದಿಗೆ 15,100 ಕ್ಯುಸೆಕ್‌ ನೀರು
ತುಂಗಭದ್ರಾ ಜಲಾಶಯದ ಒಳ ಹರಿವು 32,767 ಕ್ಯುಸೆಕ್ ಇರುವ ಹಿನ್ನೆಲೆ ಜಲಾಶಯದಿಂದ ಬುಧವಾರ ನದಿಗೆ 14,100 ಕ್ಯುಸೆಕ್‌ ನೀರು ಹರಿಬಿಡಲಾಗಿದೆ.
ತ್ಯಾಜ್ಯ ಸಂಸ್ಕರಣೆ, ವಿಲೇವಾರಿ ಘಟಕದಲ್ಲಿ ₹9 ಲಕ್ಷದ ಸಾವಯವ ಗೊಬ್ಬರ ಮಾರಾಟ
ಪಟ್ಟಣದಲ್ಲಿ ಹೋಟೆಲ್‌ ಹಾಗೂ ಮನೆಗಳಲ್ಲಿ ನಿತ್ಯ ಟನ್‌ ಗಂಟೆಲೆ ತ್ಯಾಜ್ಯ ಸಂಗ್ರಹವಾಗುತ್ತಿದೆ. ಇದನ್ನು ಎಲ್ಲೆಂದರಲ್ಲಿ ಬೀಸಾಡದೇ ವಾಹನಗಳಲ್ಲಿ ಕಸ ಸಂಗ್ರಹಿಸಲಾಗುತ್ತಿದೆ.
ಅಂಗವಿಲರಿಗೆ ಮೋಟಾರ್‌ ಚಾಲಿತ ವಾಹನ ನೀಡಲು ಒತ್ತಾಯ
ಅರ್ಹ ಅಂಗವಿಲರಿಗೆ ಮೋಟಾರ್‌ ಚಾಲಿತ ವಾಹನ ನೀಡಬೇಕು ಎಂದು ನಗರಸಭೆ ಅಧ್ಯಕ್ಷ ರೂಪೇಶ್‌ಕುಮಾರ ಅವರಿಗೆ ಬುಧವಾರ ನಗರ ಘಟಕ ವಿಕಲಚೇತನರ ಸಂಘಟನೆ ವತಿಯಿಂದ ಬುಧವಾರ ಮನವಿ ಸಲ್ಲಿಸಲಾಯಿತು.
ಕಳ್ಳತನವಾಗಿ ಎರಡು ಗಂಟೆಯಲ್ಲಿಯೇ ಕಳ್ಳರ ಬಂಧನ
ಕಳ್ಳತನವಾದ ಎರಡು ಗಂಟೆಯಲ್ಲಿ ಕಳ್ಳರನ್ನು ಬಂಧಿಸಿದ ಘಟನೆ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಮಲಪನಗುಡಿ: ಬಿಜೆಪಿಯಿಂದ ವಿಕಸಿತ ಭಾರತ -ಸಂಕಲ್ಪ ಸಭೆ
ನರೇಂದ್ರ ಮೋದಿ ಅವರು ಭಾರತ ದೇಶವನ್ನು ಸದೃಢವಾಗಿ ಮುನ್ನಡೆಸುತ್ತಿದ್ದಾರೆ. ಬಡ, ಮಧ್ಯಮ ವರ್ಗದ ಅಭಿವೃದ್ಧಿಗೆ ಪ್ರಧಾನಿ ಶ್ರಮಿಸುತ್ತಿದ್ದಾರೆ.
ತುಂಗಭದ್ರಾ ಜಲಾಶಯದಿಂದ ನದಿಗೆ ಸಾವಿರ ಕ್ಯುಸೆಕ್‌ ನೀರು
ತುಂಗಭದ್ರಾ ಜಲಾಶಯದ ಒಳ ಹರಿವು 33,916 ಕ್ಯುಸೆಕ್ ಇರುವ ಹಿನ್ನೆಲೆ ಜಲಾಶಯದಿಂದ ನದಿಗೆ ಒಂದು ಸಾವಿರ ಕ್ಯುಸೆಕ್‌ ನೀರು ಹರಿಸಲಾಗಿದೆ.
ರೈತರ ಏಳಿಗೆಯಾದಾಗ ಮಾತ್ರ ದೇಶದ ಪ್ರಗತಿ ಸಾಧ್ಯ: ಯುಗೇಂದರ ನಾಯ್ಡು
ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಕೃಷಿಯನ್ನೇ ಜೀವನಾಧಾರವಾಗಿಸಿಕೊಂಡು ಬದುಕುತ್ತಿರುವ ರೈತರ ಏಳಿಗೆಯಾದಾಗ ಮಾತ್ರ ದೇಶದ ಪ್ರಗತಿ ಸಾಧ್ಯ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 270
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved