• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10 ಕಿಮೀ ಉದ್ದದ ಕೇಬಲ್ ಅಳವಡಿಸಲು ಕ್ರಮ: ನೇಮರಾಜನಾಯ್ಕ
ಪಟ್ಟಣದೊಳಗಿನ ಎಲ್ಲ ವಿದ್ಯುತ್ ಮಾರ್ಗದಲ್ಲಿನ ತಂತಿಗಳನ್ನು ತೆರವು ಮಾಡಿ ₹80 ಲಕ್ಷಗಳಲ್ಲಿ ಕೇಬಲ್ ಅಳವಡಿಕೆ ಮಾಡಲಾಗುತ್ತದೆ.
ಅಯ್ಯನಕೆರೆ ಪುನರುಜ್ಜೀವನ ಕೈಗೊಳ್ಳಲು ಒಪ್ಪಿಗೆ
ಪಟ್ಟಣದ ಅಯ್ಯನಕೆರೆಯನ್ನು ಪುನರುಜ್ಜೀವನ ಕೈಗೊಳ್ಳಲು ಅವಶ್ಯಕ ಕಾಮಗಾರಿ ಆರಂಭಿಸಲು ವಿಸ್ತ್ರತ ಯೋಜನಾ ವರದಿ ತಯಾರಿಸಲು ಕೌನ್ಸಿಲ್‌ ಸಭೆ ಮಂಜೂರಾತಿ ನಿರೀಕ್ಷಣೆ ಮೇರೆಗೆ ನೀಡಿರುವ ಅನುಮೋದನೆ ಗುರುವಾರ ನಡೆದ ಪುರಸಭೆ ಸಾಮಾನ್ಯ ಸಭೆ ಒಪ್ಪಿಗೆ ಸೂಚಿಸಿತು.
ಅಲೆಮಾರಿಗಳ ಬದುಕು ಅತಂತ್ರ
ಪಟ್ಟಣದ ಕಾಯಕ ನಗರದಲ್ಲಿ ತಾತ್ಕಾಲಿಕ ಶೆಡ್‌ ಹಾಕಿಕೊಂಡು ಬದುಕಿನ ಬಂಡಿ ನೂಕುತ್ತಿರುವ ಅಲೆಮಾರಿ ಜನಾಂಗಕ್ಕೆ ನೆಲೆ ಇಲ್ಲದೇ ನಿತ್ಯ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ.
ತುಂಗಭದ್ರಾ ಜಲಾಶಯದಿಂದ 90 ಸಾವಿರ ಕ್ಯುಸೆಕ್ ನೀರು ನದಿಗೆ
ತುಂಗಭದ್ರಾ ಜಲಾಶಯದಿಂದ ನದಿಗೆ 1.15 ಲಕ್ಷ ಸಾವಿರ ಕ್ಯುಸೆಕ್ ನೀರು ನದಿಗೆ ಬಿಡುವ ಸಾಧ್ಯತೆ ಇದೆ.
ಮಹಾತ್ಮರ ಆಶಯಗಳಿಗೆ ಚ್ಯುತಿ ಬರದಂತೆ ನಡೆದುಕೊಳ್ಳಿ: ಅಮರೇಶ ಜಿ.ಕೆ.
ಶುಕ್ರವಾರ ಕೊಟ್ಟೂರು ಪಟ್ಟಣದಲ್ಲಿ ಗೊರ್ಲಿ ಶರಣಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕೊಟ್ಟೂರು ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರ್ಯ ದಿನೋತ್ಸವದ ನಿಮಿತ್ತ ತಹಸೀಲ್ದಾರ್‌ ಅಮರೇಶ ಜಿ.ಕೆ. ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸೋಣ: ಸಂತೋಷ ಕುಮಾರ
ಹೂವಿನಹಡಗಲಿ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಹಸೀಲ್ದಾರ್‌ ಜಿ. ಸಂತೋಷ ಕುಮಾರ ಧ್ವಜಾರೋಹಣ ನೆರವೇರಿಸಿದರು.
ತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯ ವ್ಯರ್ಥವಾಗಬಾರದು: ಡಾ. ಎನ್.ಟಿ. ಶ್ರೀನಿವಾಸ್
ಕೂಡ್ಲಿಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಲಾಗಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿ.ಕೆ. ನೇತ್ರಾವತಿ ಧ್ವಜಾರೋಹಣ ನೆರವೇರಿಸಿದರು.
ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಕರ್ತವ್ಯ: ಜಮೀರ್‌ ಅಹಮದ್‌
ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹೊಸಪೇಟೆ ನಗರಸಭೆ ಸಹಯೋಗದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಗ್ರಂಥಾಲಯದಿಂದ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು: ಚಂದ್ರಶೇಖರ್
ವಿದ್ಯೆಯು ಶಾಶ್ವತವಾಗಿ ಅಚ್ಚಳಿಯದೆ ಉಳಿಯುವ ವಸ್ತುವಾಗಿದೆ. ತೆಗೆದುಕೊಳ್ಳಲು ಅಥವಾ ಕಸಿದುಕೊಳ್ಳಲು ಆಗದೆ ಇರುವಂತದ್ದಾಗಿದೆ.
ನಾಯಕತ್ವ ಗುಣ, ಕೌಶಲ್ಯ ಬೆಳೆಸಿಕೊಳ್ಳಿ: ಭರತ್‌
ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ತೆಲಿಗಿ ವಲಯ ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟ ಜರುಗಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 288
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved