• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
30 ವರ್ಷದ ಬಳಿಕ ಸಮಾಗಮವಾದ ಡೋಲಿ
ಹೂವಿನಹಡಗಲಿ ತಾಲೂಕಿನ ಮಾಗಳ ಗ್ರಾಮದ ದೊಡ್ಡ ಮಸೀದಿ ಮತ್ತು ಸಣ್ಣ ಮಸೀದಿಯ ದೈವಸ್ಥರು ಮತ್ತು ಭಕ್ತರ ನಡುವೆ 30 ವರ್ಷಗಳ ಹಿಂದೆ ಸಣ್ಣದೊಂದು ವ್ಯತ್ಯಾಸ ಬಂದಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮದ ಎರಡೂ ಡೋಲಿಗಳು ಬೇರೆ ಬೇರೆ ಕಡೆ ನಿಲ್ಲಿಸಿ, ಅವರವರ ಡೋಲಿ ಮುಂದೆ ದೇವರು ಕಾಳಗ ಆಡುವ ಸಂಪ್ರದಾಯ ಮಾಡಿಕೊಂಡು ಬಂದಿದ್ದರು. ಆದರೆ ಈ ವರ್ಷ ಡೋಲಿ ಸಮಾಗಮವಾಯಿತು.
ಯೋಗವನ್ನು ಎಲ್ಲರೂ ಅಳವಡಿಸಿಕೊಳ್ಳೋಣ: ಬಸವಲಿಂಗ ಮಹಾಸ್ವಾಮೀಜಿ
ಪತಂಜಲಿ ಮಹರ್ಷಿಗಳು ತೋರಿಸಿಕೊಟ್ಟ ಅಷ್ಟಾಂಗ ಯೋಗ ಒಂದು ಅದ್ಭುತ ಪರಿಕಲ್ಪನೆ. ಆಸನದ ಮೂಲಕ ದೇಹ, ವ್ಯಾಕರಣದ ಮೂಲಕ ಭಾಷೆ, ಆಯುರ್ವೇದದ ಮೂಲಕ ಆರೋಗ್ಯವನ್ನು ಸುಧಾರಿಸುವ ದಾರಿಯನ್ನು ಪತಂಜಲಿ ತೋರಿದರು ಎಂದು ಕೊಟ್ಟೂರು ಸಂಸ್ಥಾನಮಠದ ಜ. ಶ್ರೀ ಬಸವಲಿಂಗ ಮಹಾಸ್ವಾಮೀಜಿ ಹೇಳಿದರು.
ಮುಸ್ಲಿಮರಿಲ್ಲದ ಕೆ. ಕಲ್ಲಹಳ್ಳಿಯಲ್ಲಿ ಮೊಹರಂ ಆಚರಣೆ
ಮುಸ್ಲಿಂ ಸಮುದಾಯವೇ ಇಲ್ಲದ ತಾಲೂಕಿನ ಕೆ. ಕಲ್ಲಹಳ್ಳಿ ಗ್ರಾಮದಲ್ಲಿ ಹಿಂದೂಗಳೇ ಸೇರಿ ಮೊಹರಂ ಹಬ್ಬವನ್ನು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸುವ ಮೂಲಕ ಭಾವೈಕ್ಯ ಸಾರಿದ್ದಾರೆ.
ಕೆಆರ್‌ಐಡಿಎಲ್‌ ನಿರ್ಲಕ್ಷ್ಯದಿಂದ 21 ಶಾಲಾ ಕೊಠಡಿಗಳು ಅಪೂರ್ಣ
ಕಣವಿಹಳ್ಳಿಯಲ್ಲಿ 6, ಶೃಂಗಾರತೋಟ- 3, ಬಾಗಳಿ -3, ಹೊಂಬಳಗಟ್ಟಿ -3, ತಾವರಗೊಂದಿ -1, ನಿಚ್ಚವನಹಳ್ಳಿ -1, ದುಗ್ಗಾವತ್ತಿ -2, ಅಣಮೇಗಳತಾಂಡಾ-1, ಹೊನ್ನೇನಹಳ್ಳಿ -1 ಹೀಗೆ 21 ಶಾಲಾ ಕೊಠಡಿಗಳ ಕಾಮಗಾರಿ ಸ್ಥಗಿತಗೊಂಡು ಎರಡು ವರ್ಷಕ್ಕೂ ಹೆಚ್ಚು ಸಮಯವಾಗಿದೆ.
ಪೊಲೀಸರು ಹೊಸ ಅಪರಾಧಿಕ ಕಾನೂನಿನ ಅರಿವು ಹೊಂದಲಿ: ನಿವೃತ್ತ ಡಿಜಿಪಿ ಡಾ. ಗುರುಪ್ರಸಾದ್
ಹೊಸಪೇಟೆ ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಂಗಳವಾರ ಹೊಸ ಅಪರಾಧಿಕ ಕಾನೂನುಗಳ ಕುರಿತ ಕಾರ್ಯಾಗಾರ ಆಯೋಜಿಲಾಗಿತ್ತು.
ಮಠದಲ್ಲಿ ಪೀರಲು ದೇವರಿಟ್ಟು ಮೊಹರಂ ಆಚರಣೆ
ಹೂವಿನಹಡಗಲಿ ತಾಲೂಕಿನ ಎಲ್ಲ ಹಳ್ಳಿಗಳಲ್ಲಿ ಹಿಂದೂ-ಮುಸ್ಲಿಂ ಭಾಂದವರು ಸೇರಿಕೊಂಡು ಮೊಹರಂ ಹಬ್ಬವನ್ನು ಆಚರಿಸಿ ಶ್ರದ್ಧಾ ಭಕ್ತಿಯಿಂದ ಭಾವೈಕ್ಯತೆ ಮೆರೆದರು.
ಶಾಲಾ, ಕಾಲೇಜ್‌ ಬಳಿ ಪುಂಡರಿಗೆ ಪೊಲೀಸರ ಕ್ಲಾಸ್‌!
ಈ ಪೊಲೀಸರ ತಂಡ ಮಫ್ತಿಯಲ್ಲಿ ಜಿಲ್ಲೆಯ ಶಾಲಾ-ಕಾಲೇಜ್‌ಗಳ ಬಳಿ ನಿಗಾವಹಿಸುತ್ತಿದೆ. ಇನ್ನೂ ಕೆಲ ಪ್ರಮುಖ ಸ್ಥಳಗಳಲ್ಲಿ ಮಹಿಳೆಯರಿಗೆ ಚುಡಾಯಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ.
ಮೊಹರಂ ಹಬ್ಬಕ್ಕೆ ವಿಜಯನಗರ ಜಿಲ್ಲೆ ಸಜ್ಜು
ಹಿಂದೂ-ಮುಸ್ಲಿಂ ಭಾವೈಕತ್ಯೆ ಸಂಕೇತ ಮೊಹರಂ ಹಬ್ಬದ ಆಚರಣೆಗೆ ನಗರ ಸೇರಿದಂತೆ ಜಿಲ್ಲೆ ಸಜ್ಜಾಗಿದೆ.
ಆರೋಗ್ಯ ದೃಷ್ಟಿಯಿಂದ ಕ್ರೀಡಾಕೂಟ ಸಹಕಾರಿ: ಇಮಾಮ್‌ ನಿಯಾಜಿ
ಹೊಸಪೇಟೆ ನಗರದ ಪುನೀತ್‌ ರಾಜ್‌ಕುಮಾರ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಲಾಯಿತು.
ಕಾರಿಗನೂರು ಪ್ರದೇಶದಲ್ಲಿ ರುದ್ರಭೂಮಿಗೆ ಜಾಗ ಮಂಜೂರಾತಿಗೆ ಒತ್ತಾಯ
, ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಕರುನಾಡು ಕಲಿಗಳ ಕ್ರೀಯಾಶೀಲ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 237
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved