• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಲಸಕ್ಕೆ ವೇಗ ನೀಡಿ ಜನರ ಅಲೆದಾಟ ತಪ್ಪಿಸಿ: ಕೆ.ನೇಮರಾಜನಾಯ್ಕ
ತಾಲೂಕಿನ ಕಂದಾಯ ಇಲಾಖೆಯಲ್ಲಿನ ಹಲವಾರು ಸೇವೆಗಳನ್ನು ಜನತೆಗೆ ತಡವಿಲ್ಲದೇ ತಲುಪಿಸಲು ಗ್ರಾಮ ಸಹಾಯಕರಿಂದ ತಹಸೀಲ್ದಾರರವರೆಗಿನ ಎಲ್ಲ ಸಿಬ್ಬಂದಿ ಕೆಲಸಕ್ಕೆ ವೇಗ ನೀಡಬೇಕು.
ತುಂಗಭದ್ರಾ ಜಲಾಶಯದಿಂದ ನದಿಗೆ 2 ಸಾವಿರ ಕ್ಯುಸೆಕ್‌ ಬಿಡುಗಡೆ
ತುಂಗಭದ್ರಾ ಜಲಾಶಯದ ಒಳ ಹರಿವು 50605 ಕ್ಯುಸೆಕ್ ಇರುವ ಹಿನ್ನೆಲೆ ಜಲಾಶಯದಿಂದ ನದಿಗೆ 2 ಸಾವಿರ ಕ್ಯುಸೆಕ್‌ ನೀರು ಹರಿಸಲಾಗಿದೆ. ವಿದ್ಯುತ್‌ ಉತ್ಪಾದನಾ ಘಟಕದ ಮಾರ್ಗವಾಗಿ ನದಿಗೆ ಸೋಮವಾರ ನೀರು ಹರಿಸಲಾಗಿದೆ.
ಅಖಂಡ ಜಿಲ್ಲೆಯ ಅಭಿವೃದ್ಧಿಯೇ ಮೂಲ ಗುರಿ: ತುಕಾರಾಂ
ವಾಲ್ಮೀಕಿ ಭವನದ ೨ನೇ ಮಹಡಿ ಪೂರ್ಣಗೊಳಿಸಲು ಕ್ರಿಯಾಯೋಜನೆ ಅನ್ವಯ ಅನುದಾನ ಒದಗಿಸಲಾಗುವುದು.
ಬಳ್ಳಾರಿ-ವಿಜಯನಗರ ಬಯಲಾಟದ ತವರೂರು: ಡಾ. ರಹಮತ್ ತರೀಕೆರೆ
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳು ಬಯಲಾಟದ ತವರೂರು. ಇಲ್ಲಿ ಬಯಲಾಟದ ಹಲವಾರು ಕಲಾವಿದರು, ಕವಿಗಳು ಆಗಿ ಹೋಗಿದ್ದಾರೆ.
ಕಲಾವಿದರ ನೆರವಿಗೆ ಸರ್ಕಾರ ಧಾವಿಸಲಿ: ಮಂಜಮ್ಮ ಜೋಗತಿ
ಕಲಾವಿದರ ಜೀವನ ಬಹಳ ಕಷ್ಟವಿದ್ದು, ಕಲಾವಿದರ ನೆರವಿಗೆ ಸರ್ಕಾರ ಧಾವಿಸಬೇಕು. ಆಗ ಮಾತ್ರ ಕಲಾವಿದರ ಬದುಕು ಹಸನವಾಗುತ್ತದೆ.
ಅವಸಾನದಿಂದ ಭೂಮಿ ರಕ್ಷಿತವಾಗಲಿ: ಶಿವಾನಂದ ಕಳವೆ
ಭೂಮಿ ಇದೀಗ ಐಸಿಯು ಸ್ಥಾನಕ್ಕೆ ಬಂದಿದ್ದು, ತಕ್ಷಣವೇ ಈ ವಾತಾವರಣದಿಂದ ಇದನ್ನು ಹೊರಗೆ ತರುವ ನಿಟ್ಟಿನಲಿ ಹೆಚ್ಚು ಹೆಚ್ಚು ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯ ಮಾಡಬೇಕಿದೆ.
ತುಂಗಭದ್ರಾ ಜಲಾಶಯದ ಒಳಹರಿವು 65 ಸಾವಿರ ಕ್ಯುಸೆಕ್‌ಗೆ ಏರಿಕೆ
ತುಂಗಭದ್ರಾ ಜಲಾಶಯದ ಒಳಹರಿವು 65,182 ಕ್ಯುಸೆಕ್‌ಗೆ ಏರಿಕೆ ಆಗಿರುವ ಹಿನ್ನೆಲೆ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದೆ ಎಂದು ತುಂಗಭದ್ರಾ ಮಂಡಳಿ ಭಾನುವಾರ ಕೂಡ ತಿಳಿಸಿದ್ದು, ನದಿಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.
ಧರ್ತಿ ಅಭಾ ಅಭಿಯಾನದ ಜಾಗೃತಿ ರಥಕ್ಕೆ ಸಂಸದ ತುಕಾರಾಂ ಚಾಲನೆ
ಸರ್ಕಾರದ ಯೋಜನೆಗಳನ್ನು ಮನೆ, ಮನೆಗೆ ತಲುಪಿಸುವ ಗುರಿ ನಮ್ಮದು. ಅದರ ಸದುಪಯೋಗ ಪಡೆದು ಮುಖ್ಯವಾಹಿನಿಗೆ ಬರುವ ಛಲ ಬುಡಕಟ್ಟು ಸಮುದಾಯಗಳದ್ದಾಗಬೇಕು.
ಹಂಪಿಗೆ ಹರಿದು ಬಂದ ಪ್ರವಾಸಿಗರ ದಂಡು
ವಿಶ್ವವಿಖ್ಯಾತ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಭಾನುವಾರ ವೀಕೆಂಡ್‌ ಹಿನ್ನೆಲೆ ಹಂಪಿಗೆ 20 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸಿದ್ದರು.
ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಸಾಕಷ್ಟು ಅನುಕೂಲ: ಜಿಲ್ಲಾಧಿಕಾರಿ
ಸರ್ಕಾರದ ಯೋಜನೆ ಮತ್ತು ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಗೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 270
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved