• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ ಉಲ್ಬಣ ಮೊದಲೇ ಎಚ್ಚರಿಕೆ ವಹಿಸಿ: ಶಾಸಕ ಕೃಷ್ಣನಾಯ್ಕ
ಪುರಸಭೆಯಲ್ಲಿ ಅಧಿಕಾರಿಗಳು ತಮ್ಮ ಜವಾಬ್ದಾರಿ ನಿರ್ವಹಿಸುತ್ತಿಲ್ಲ.
ನಮ್ಮ ಹೋರಾಟಕ್ಕೆ ನ್ಯಾಯ ಸಿಕ್ಕಿದೆ: ಬಂಗಾರು ಹನುಮಂತು
ಲೋಕೇಶ್ ವಿ.ನಾಯಕ ಅವರ ವಾಲ್ಮೀಕಿ (ನಾಯಕ) ಜಾತಿ ಪ್ರಮಾಣಪತ್ರ ರದ್ದು ಮಾಡಿ ಬೆಂಗಳೂರು ಉತ್ತರ ಉಪವಿಭಾಗದ ಎಸಿ ಪ್ರಮೋದ್ ಎಲ್. ಪಾಟೀಲ್ ಜು.2ರಂದು ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್‌ ಸರ್ಕಾರದಲ್ಲಾದ ಹಗರಣ ತೀರಾ ಕಡಿಮೆ: ಸಚಿವ ರಾಮಲಿಂಗರೆಡ್ಡಿ ಸಮರ್ಥನೆ
ಬಿಜೆಪಿ ಸರ್ಕಾರ ಅವಧಿಯಲ್ಲಿ ೪೦ ಪರ್ಸೆಂಟೆಜ್‌ ಹಗರಣದಿಂದ ಹಿಡಿದು, ಪಿಎಸ್‌ಐ ನೇಮಕಾತಿ ಎಂಜಿಯನಿಯರ್ ನೇಮಕಾತಿ ಸೇರಿ ಅನೇಕ ಹಗರಣಗಳ ಸರಮಾಲೆಯೇ ಇದೆ.
ಕಾಲುವೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಶಾಸಕರಿಂದ ಚಾಲನೆ
ಯೋಜನೆಯ ಬಲದಂಡೆ ಭಾಗದ ಕೆ.ಅಯ್ಯನಹಳ್ಳಿ ಮತ್ತು ಹಡಗಲಿ ಉಪ ಕಾಲುವೆಗಳಿಗೆ ನೀರು ಹರಿಸುವ ಮೂಲಕ ಚಾಲನೆ ನೀಡಲಾಯಿತು.
ಹಂಪಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಪ್ರವಾಸಿಗರಲ್ಲಿ ಆತಂಕ
ಇತ್ತೀಚಿಗೆ ಉಗ್ರನರಸಿಂಹ ಸ್ಮಾರಕದ ಬಳಿ ಕರಡಿ ಪ್ರತ್ಯಕ್ಷವಾದ ಬೆನ್ನಲ್ಲಿಯೇ ಹೇಮಕೂಟದ ಬಳಿ ಇರುವ ಬೆಟ್ಟದ ತುದಿಯಲ್ಲಿ ಸೋಮವಾರ ಸಂಜೆ ಚಿರತೆ ಪ್ರತ್ಯಕ್ಷವಾಗಿದೆ.
ಹಂಪಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಪ್ರವಾಸಿಗರಲ್ಲಿ ಆತಂಕ
ಇತ್ತೀಚಿಗೆ ಉಗ್ರನರಸಿಂಹ ಸ್ಮಾರಕದ ಬಳಿ ಕರಡಿ ಪ್ರತ್ಯಕ್ಷವಾದ ಬೆನ್ನಲ್ಲಿಯೇ ಹೇಮಕೂಟದ ಬಳಿ ಇರುವ ಬೆಟ್ಟದ ತುದಿಯಲ್ಲಿ ಸೋಮವಾರ ಸಂಜೆ ಚಿರತೆ ಪ್ರತ್ಯಕ್ಷವಾಗಿದೆ.
ಹಾಸ್ಟೇಲ್‌ ಕೊರತೆಗೆ ಮುಕ್ತಿ ಎಂದು?
ವಿಜಯನಗರ ಜಿಲ್ಲೆಯಲ್ಲಿ ವಿದ್ಯಾರ್ಥಿ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸೌಲಭ್ಯಗಳಿಲ್ಲ. ಹೀಗಾಗಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಕ್ಷಣ ಅರ್ಧದಲ್ಲಿ ಮೊಟಕುಗೊಳ್ಳಲಿದೆ ಎಂಬ ಆತಂಕ ಮಕ್ಕಳ ಪಾಲಕರಲ್ಲಿ ಮನೆ ಮಾಡಿದೆ.
ಕೊಟ್ಟೂರು ಕೂಡ್ಲಿಗಿಗೆ ಡೆಂಘೀ ಪ್ರವೇಶಿಸದಂತೆ ಗಮನಹರಿಸಿ
ಡೆಂಘೀ ಜ್ವರ ಹರಡುವ ಸ್ಥಳಗಳನ್ನು ಕೂಡಲೇ ನಿರ್ನಾಮಗೊಳಿಸಲು ಅಧಿಕಾರಿಗಳು ಮುಂದಾಗಬೇಕು.
ವಿಜಯನಗರ ಜಿಪಂ ಸಿಇಒ ಹುದ್ದೆಗೆ ನಿಯೋಜನೆ: ಶಾಸಕ ಸಚಿವರ ನಡುವೆ ಮುಸುಕಿನ ಗುದ್ದಾಟ
ಜಿಪಂ ಸಿಇಒ ಆಗಿದ್ದ ಸದಾಶಿವಪ್ರಭು ಅವರ ಜಾಗಕ್ಕೆ ಈಗ ಹೊಸಪೇಟೆ ಸಹಾಯಕ ಆಯುಕ್ತ ನೋಂಗ್ಜಾಯ್‌ ಮೊಹಮ್ಮದ್‌ ಅಲಿ ಅಕ್ರಂ ಶಾ ಅವರನ್ನು ನೇಮಕ ಮಾಡಲಾಗಿದೆ.
ಸಾಹಿತ್ಯ ಕೃತಿಗಳು ಮಧ್ಯವರ್ತಿ ಭಾಷೆಗಳ ಮೂಲಕವೇ ಹೆಚ್ಚು ಅನುವಾದ
ಪರ್ಷಿಯನ್ ಸಾಹಿತ್ಯವು ಗದ್ಯ ಸಾಹಿತ್ಯಕ್ಕಿಂತ ಹೆಚ್ಚಾಗಿ ಕಾವ್ಯ ಸಾಹಿತ್ಯಕ್ಕೆ ಹೆಚ್ಚು ಮನ್ನಣೆ ನೀಡಿದ್ದು ಕನ್ನಡಕ್ಕೆ ಅನುವಾದವಾಗುವ ಸಂದರ್ಭದಲ್ಲಿಯೂ ಇದನ್ನು ಗಮನಿಸಬಹುದು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 238
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved