• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರಮಜೀವಿಗಳಿಂದ ನಿರ್ಮಾಣವಾದ ದೇಶ ನಮ್ಮದು: ಡಾ.ಚಿನ್ನಸ್ವಾಮಿ ಸೋಸಲೆ
ಎಲ್ಲರಿಗೂ ಅಕ್ಷರ ಜ್ಞಾನ ನೀಡಿದ್ದು, ನಮ್ಮ ದೇಶದ ಸಂವಿಧಾನವೇ ಹೊರತು, ಯಾವುದೇ ಧರ್ಮ, ದೇವಾನುದೇವತೆಗಳ ಅನುಗ್ರಹದಿಂದಲ್ಲ ಎಂಬುದು ನಮಗೆ ಅರ್ಥವಾಗಬೇಕು.
ಪೌರಕಾರ್ಮಿಕರಿಗೆ ಶೀಘ್ರ ಮನೆ ನಿರ್ಮಾಣ: ಶಾಸಕಿ ಲತಾ
ಪೌರಕಾರ್ಮಿಕರಿಗೆ ಸೂರು ಕಲ್ಪಿಸಲು ಈಗಾಗಲೇ 5 ಎಕರೆ ಜಮೀನು ಕಾಯ್ದಿರಿಸಲಾಗಿದೆ. ಆದಷ್ಟು ಬೇಗ ಮನೆ ನಿರ್ಮಿಸಿ ಕೊಡಲಾಗುವುದು.
ಭೂರಹಿತರಿಗೆ ಜಮೀನು, ನಿವೇಶನ, ಪಟ್ಟಾ ವಿತರಣೆಗೆ ಒತ್ತಾಯ
ರೈತರು ಜೀವನೋಪಾಯಕ್ಕಾಗಿ ಮಾಡಿಕೊಂಡಿರುವ ಮೂರು ಎಕರೆವರೆಗಿನ ಒತ್ತುವರಿಯನ್ನು ತೆರವುಗೊಳಿಸದಿರುವ ನಿರ್ಧಾರವನ್ನು ರಾಜ್ಯ ಸರ್ಕಾರ 2015ರಲ್ಲೇ ಕೈಗೊಂಡಿತ್ತು.
ಶಿಕ್ಷಕರು ಸಾಮಾಜಿಕ ಮೌಲ್ಯ ಬೆಳೆಸಲಿ: ಯಲ್ಲಪ್ಪ ಹಂದ್ರಾಳ
ಅರ್ಜಿ, ಶಿಫಾರಸು ನೋಡಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡುವ ವಿಧಾನ ನಿಲ್ಲಬೇಕಿದೆ.
ಪೊಲೀಸರ ಮೇಲೆ ಅಸಮಾಧಾನ: ಬಾಗಿನ ಅರ್ಪಣೆಯಿಂದ ಶಾಸಕ ಗವಿಯಪ್ಪ ದೂರ
ಟಿಬಿ ಡ್ಯಾಂ ಗೇಟ್‌ನ ಮುಖ್ಯದ್ವಾರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು
ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಬಾಗಿನ ಅರ್ಪಣೆ
ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಬಾಗಿನ ಅರ್ಪಿಸಿದರು.
ವೈದ್ಯರಿಗೆ ಕಿರುಕುಳ: ಆರ್‌ಟಿಐ ಕಾರ್ಯಕರ್ತನ ಬಂಧನ
ಸರ್ಕಾರಿ ವೈದ್ಯಾಧಿಕಾರಿಗಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಆರ್‌ಟಿಐ ಕಾರ್ಯಕರ್ತರೊಬ್ಬರನ್ನು ಹೂವಿನಹಡಗಲಿ ಪೊಲೀಸರು ಬಂಧಿಸಿದ್ದಾರೆ.
ದುರುಗಮ್ಮದೇವಿ ದೇವಸ್ಥಾನಕ್ಕೆ ₹10 ಲಕ್ಷ ನೆರವು: ಗಣೇಶ್ ಹೆಗಡೆ
ಪ್ರತಿ ದೇವಸ್ಥಾನವು ತನ್ನದೇ ಆದ ಇತಿಹಾಸ ಹೊಂದಿದೆ. ಅಂತಹ ಸ್ಥಳಗಳು ಆರಾಧನಾ ಸ್ಥಳಗಳಾಗಿ ಈ ಜನರ ನಂಬಿಕೆ, ಮತ್ತು ಭಕ್ತಿಯ ತಾಣಗಳಾಗಿ ಪೂಜಿಸಲ್ಪಡುತ್ತವೆ.
ಬ್ಲೊಸ್ಸಂ ಶೋರ್ವಸ್‌ನಿಂದ ರಾಸಾಯನಯುಕ್ತ ನೀರು ಹೊರಕ್ಕೆ: ರೈತರ ಆರೋಪ
ಕೆಲವು ವರ್ಷಗಳಿಂದ ಈ ಭಾಗದ ರೈತರ ವಿರೋಧದ ನಡುವೆಯೂ ಕಂಪನಿ ಸೌತೆಕಾಯಿ ಸಂಸ್ಕರಣ ಘಟಕ ಆರಂಭಿಸಿದೆ.
ದುರಾಸೆಯಿಂದ ಅಶಾಂತಿ: ಕೊಟ್ಟೂರು ಬಸವಲಿಂಗ ಶ್ರೀ
ಮೂಲಭೂತ ಅವಶ್ಯಕತೆಗಳಲ್ಲಿ ಶಾಂತಿಯು ಒಂದಾಗಿದೆ.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 274
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved