ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಡು ಕಟ್ಟಲು ಕೆಂಪೇಗೌಡರು ಮಾದರಿ: ಅಂಜಿನಪ್ಪ
ಬೆಂಗಳೂರು ಪೂರ್ವಕ್ಕೆ ಹೊಸೂರು, ಪಶ್ವಿಮಕ್ಕೆ, ಸೊಂಡಿಕೊಪ್ಪ, ಉತ್ತರಕ್ಕೆ ಯಲಹಂಕ ದಕ್ಷಿಣಕ್ಕೆ ಅಣೆಕಲ್ಲು ಈ ನಾಲ್ಕು ದಿಕ್ಕುಗಳನ್ನು ಗುರುತಿಸಿ ಬೃಹತ್ ಹೆಬ್ಬಾಗಿಲನ್ನು ನಿರ್ಮಿಸಿ ಬೆಂಗಳೂರು ಕೋಟೆ ನಿರ್ಮಿಸಿದರು.
ಯುವಕರ ಮೇಲಿದೆ ಸಮಾಜದ ದೊಡ್ಡ ಜವಾಬ್ದಾರಿ: ಪಿಎಸ್ಐ ಮೌನೇಶ್ ರಾಥೋಡ
ಮಾದಕ ವಸ್ತುಗಳ ಸೇವನೆಯಿಂದ ದೂರ ಇದ್ದು, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು.
ಬಡಾವಣೆಗಳಿಗೆ ಫಾರಂ 3 ಕೊಡಿಸಲು ಒತ್ತಾಯ
ಕಟ್ಟಡ ನಿರ್ಮಾಣ ಪರವಾನಗಿ ಕೊಡಿಸಬೇಕು ಎಂದು ಶಿವಜ್ಯೋತಿ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಗುರುವಾರ ಶಾಸಕ ಎಚ್.ಆರ್. ಗವಿಯಪ್ಪಗೆ ಮನವಿ ಸಲ್ಲಿಸಿದರು.
ನಾವು ಸೇವಿಸುವ ಆಹಾರ ಪದ್ಧತಿ ವ್ಯತ್ಯಾಸದಿಂದ ಹೆಚ್ಚು ರೋಗ
ನಮ್ಮ ದೇಹದಲ್ಲಿ ರಕ್ತ ಸಂಚಾರ ಮತ್ತು ಜೀರ್ಣ ಪ್ರಕ್ರಿಯೆಗಳು ಸರಿಯಾಗಿ ನಿರ್ವಹಿಸಿದರೆ, ಯಾವ ರೋಗಗಳು ನಮ್ಮ ಹತ್ತಿರ ಸುಳಿಯುವುದಿಲ್ಲ.
ವಿಜಯನಗರ ಸಾಮ್ರಾಜ್ಯದ ಆಡಳಿತದಿಂದ ಪ್ರಭಾವಿತರಾಗಿದ್ದ ಕೆಂಪೇಗೌಡ
ಕೆಂಪೇಗೌಡ ಅಂದಿನ ಕಾಲದಲ್ಲಿಯೇ ನೀರಿನ ಹಾಗೂ ಮಣ್ಣಿನ ಮಹತ್ವ ತಿಳಿದಿದ್ದರು. ವೈಜ್ಞಾನಿಕವಾಗಿ ಅನೇಕ ಕೆರೆ, ಕಟ್ಟೆಗಳನ್ನು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.
ಅಗ್ನಿಪಥ ಯೋಜನೆ ಕೈಬಿಡಲು ಆಗ್ರಹಿಸಿ ಪ್ರತಿಭಟನೆ
ದೇಶದ ಸುರಕ್ಷಿತೆ ಮತ್ತು ಯುವಜನರಿಗೆ ಉದ್ಯೋಗ ಭದ್ರತೆಯ ದೃಷ್ಟಿಯಿಂದ ಅಗ್ನಿಪಥ ಯೋಜನೆ ಕೈಬಿಡಬೇಕು.
ಮಾದಕ ವಸ್ತುಗಳಿಗೆ ಯುವ ಜನತೆ ಬಲಿಯಾಗದಿರಲಿ
ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ ಹಾಳಾಗಿ ಚಿಕ್ಕ ವಯಸ್ಸಿನಲ್ಲಿಯೇ ಸಂಕಷ್ಟಕ್ಕೀಡಾಗುತ್ತೀರಿ.
ಫಲಾನುಭವಿ ಆಯ್ಕೆಯಲ್ಲಿ ವಸೂಲಿಗೆ ಅವಕಾಶ ನೀಡಿಲ್ಲ: ಶಾಸಕ ಕೃಷ್ಣನಾಯ್ಕ
ಅಂಗವಿಕಲರಿಗೆ ತ್ರಿಚಕ್ರ ಬೈಕ್ ನೀಡಲು ಈ ಹಿಂದೆ ಒಬ್ಬ ಫಲಾನುಭವಿಯಿಂದ ₹10 ರಿಂದ ₹15 ಸಾವಿರ ವಸೂಲಿ ಮಾಡುತ್ತಿರುವ ಕುರಿತು ದೂರು ಕೇಳಿ ಬಂದಿತ್ತು.
ಶಾಸಕರ ಸ್ವಂತ ಊರಲ್ಲೇ ಡಾಕ್ಟರ್ ಇಲ್ಲಂದ್ರೆ ಹ್ಯಾಂಗ್ರೀ: ಶಾಸಕ ನೇಮರಾಜ ಅಳಲು
ತಾಲೂಕಿನಲ್ಲಿ ವಾಂತಿ ಪ್ರಕರಣಗಳು ಹೆಚ್ಚಾಗುತ್ತಿವೆ. ಕೂಡಲೇ ಚಿಕಿತ್ಸೆ ನೀಡಿ, ಜನರ ಆರೋಗ್ಯದತ್ತ ಚಿತ್ತ ಹರಿಸಿ.
ಸಿಎಂ ರಾಜೀನಾಮೆಗೆ ಒತ್ತಾಯಿಸಿ 28ರಂದು ರಾಜ್ಯಾದ್ಯಂತ ಪ್ರತಿಭಟನೆ
ನಿಗಮದಲ್ಲಿ ನಡೆದ ಅವ್ಯವಹಾರ ಬಗ್ಗೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ಈಗಾಗಲೇ ರಾಜೀನಾಮೆ ನೀಡಿದ್ದಾರೆ.
< previous
1
...
132
133
134
135
136
137
138
139
140
...
238
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!