• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿ ಕಾರ್ಯ ಸುಗಮವಾಗಿ ನಡೆಯಲು ಜನರ ಸಹಕಾರ ಅಗತ್ಯ: ಶಾಸಕಿ ಲತಾ ಮಲ್ಲಿಕಾರ್ಜುನ
ಕಾಮಗಾರಿ ನಡೆಯುವ ವೇಳೆ ಸಾರ್ವಜನಿಕರು ತೊಂದರೆ ಕೊಡದೆ ಸುಗಮವಾಗಿ ಕೆಲಸ ನಡೆಯಲು ಸಹಕರಿಸಿ ಎಂದ ಅವರು, ರಸ್ತೆ ಒತ್ತುವರಿ ತೆರವುಗೊಳಿಸಿಕೊಳ್ಳಿ
ಕೃಷಿ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಲು ಸಂಘಟನೆ ಅಗತ್ಯ
ಸಂಘಟನೆಗಳು ಬಲಿಷ್ಠವಾದರೆ ರೈತರು ಸದೃಢರಾಗುತ್ತಾರೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ
ಎಲ್ಲ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್
ಪರಿಹಾರ ಒದಗಿಸುವ ಕ್ರಮವನ್ನು ಕೈಗೊಂಡು ನಾಗರಿಕರಿಗೆ ಭರವಸೆ ಮೂಡಿಸಲಾಗುವುದು
ಇಡೀ ವಿಶ್ವಕ್ಕೆ ಸಂವಿಧಾನ ಕೊಟ್ಟ ಬಸವಣ್ಣ: ನಟ ಮುಖ್ಯಮಂತ್ರಿ ಚಂದ್ರು
ಮೂರ್ತಿ ಪೂಜೆ ಮಾಡುವ ಅವಶ್ಯಕತೆಯಿಲ್ಲ ಎಂದ ಬಸವಣ್ಣನವರು, ಸರ್ವ ಜನಾಂಗಕ್ಕೂ ಶಾಂತಿಯ ತೋಟವಾಗಿದ್ದರು
ಡಣಾಯಕನಕೆರೆ ಕೆರೆಯಲ್ಲಿ ಬೊಂಗಾ: ರೈತರಲ್ಲಿ ಆತಂಕ
ಕಳೆದ 2-3 ದಿನಗಳಿಂದ ಸತತ ಸುರಿಯುತ್ತಿರುವ ಮಳೆಗೆ ಕೆರೆಯ ಮಣ್ಣು ಸಡಿಲಗೊಂಡು ನೀರಿನೊಂದಿಗೆ ಮಣ್ಣು ಕೊಚ್ಚಿಕೊಂಡು ಹೋಗಿದೆ.
ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಎಂಟು ಜನರಿಗೆ ಗಾಯ
ಅಡುಗೆ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಎಂಟು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ‌.
ಮನೆ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿ
230ಕ್ಕೂ ಅಧಿಕ ಸಾರ್ವಜನಿಕರು ಶಿಬಿರದ ಚಿಕಿತ್ಸೆಯ ಉಪಯೋಗವನ್ನು ಪಡೆದುಕೊಂಡರು.
ಮರಿಯಮ್ಮನಹಳ್ಳಿ ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಒತ್ತಾಯ
ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಪೌರಾಡಳಿತ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಪಪಂ ಅಧ್ಯಕ್ಷ ಆದಿಮನಿ ಹುಸೇನ್ ಬಾಷಾ ಅಧ್ಯಕ್ಷತೆಯಲ್ಲಿ‌ ಗುರುವಾರ ನಡೆದ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ‌ ಸದಸ್ಯರ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.
ರೈತರ ಉತ್ಪನ್ನ ತೂಕದಲ್ಲಿ ಕ್ವಿಂಟಲ್‌ಗೆ 5 ಕೆಜಿ ಕಡಿತ: ರೈತರ ಆರೋಪ
ಹೂವಿನಹಡಗಲಿ ತಾಲೂಕಿನ ಪಟ್ಟಣ ಸೇರಿದಂತೆ ಇತರ ಕಡೆಗಳಲ್ಲಿ ರೈತರ ಉತ್ಪನ್ನಗಳನ್ನು ಖರೀದಿಸುವ ವರ್ತಕರು ಕ್ವಿಂಟಲ್‌ಗೆ 3 ರಿಂದ 5 ಕೆಜಿ ವರೆಗೂ ಕಡಿತ ಮಾಡುತ್ತಿದ್ದಾರೆ. ಈ ಕೂಡಲೇ ಎಪಿಎಂಸಿ ಕಾಯ್ದೆ ಪ್ರಕಾರ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯಿಸಿದೆ.
ಗಾಳಿಯಂತ್ರ: ದನ, ಕುರಿಗಳಿಗೂ ಇಲ್ಲ ನಿದ್ರೆ!
ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಹಾಗೂ ಹೊಸಹಳ್ಳಿ ಹೋಬಳಿಯ ಮೇಗಳ ಕರ್ನಾರಹಟ್ಟಿ, ಕೆಳಗಳ ಕರ್ನಾರಹಟ್ಟಿ ಸೇರಿದಂತೆ ಹತ್ತಾರು ಹಳ್ಳಿಗಳಲ್ಲಿ ಗಾಳಿಯಂತ್ರದ ಸದ್ದಿಗೆ ಜನರು ನಿದ್ರಿಸಲು ಸಾಧ್ಯವಾಗದಂತಾಗಿದೆ. ದನ, ಕುರಿ-ಮೇಕೆಗಳೂ ನಿದ್ರೆ ಮಾಡುತ್ತಿಲ್ಲ ಎಂದು ಕುರಿಗಾಹಿಗಳು ಹೇಳುತ್ತಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 307
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved