ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂಗಬಸವೇಶ್ವರ ಯಶಸ್ವಿ ರಥೋತ್ಸವಕ್ಕೆ ಸಹಕರಿಸಿ: ಚಿದಾನಂದ ಗುರುಸ್ವಾಮಿ
ಕಳೆದ 17 ವರ್ಷಗಳ ಬಳಿಕ ತಾಲೂಕಿನ ಶ್ರೀ ಮೂಗಬಸವೇಶ್ವರ ಸ್ವಾಮಿಯ ರಥೋತ್ಸವವನ್ನು ಆ. 18ರಂದು ಜರುಗಿಸಲು ನಿರ್ಣಯಿಸಿರುವುದರಿಂದ ಚಿರಿಬಿ, ರಾಂಪುರ ಮತ್ತು ಇತರ ಎಲ್ಲಾ ಭಕ್ತರು ಯಶಸ್ವಿಯಾಗಿ ನಡೆಯಲು ಪೂರ್ಣ ಪ್ರಮಾಣದ ಸಹಕಾರ ನೀಡಬೇಕು.
ವಾಡಿಕೆಗಿಂತ ಹೆಚ್ಚು ಮಳೆ, ಬಿತ್ತನೆಯೂ ಅಧಿಕ
ಈ ಬಾರಿ ಮುಂಗಾರು ಅತ್ಯುತ್ತಮವಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆ ಹಾಗೂ ಬಿತ್ತನೆಯಾಗಿದ್ದು, ಬೆಳೆ ಸೂಲಂಗಿ ಹಂತಕ್ಕೆ ಬಂದಿದ್ದರೂ ರೈತರು ಯೂರಿಯಾ ಗೊಬ್ಬರ ಖರೀದಿ ಮಾಡುತ್ತಲೇ ಇದ್ದಾರೆ.
ಅಂತೂ ಇಂತೂ ಹಂಪಿ ವಿಜಯ ವಿಠಲ ರಸ್ತೆಗೆ ಗ್ರ್ಯಾವೆಲ್!
ಹಂಪಿಯ ವಿಜಯ ವಿಠಲದಿಂದ ಗೆಜ್ಜಲ ಮಂಟಪದವರೆಗಿನ ರಸ್ತೆಗೆ ಗ್ರ್ಯಾವೆಲ್ ಹಾಕುವ ಕೆಲಸವನ್ನು ಪುರಾತತ್ವ ಇಲಾಖೆ ಮತ್ತು ಹಂಪಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ಸೋಮವಾರದಿಂದ ಆರಂಭಿಸಿದೆ.
ಚಂದಯ್ಯ ಕಾಯಕ ವರ್ಗದ ಅಸ್ಮಿತೆ: ಅನಂತ ನಾಯ್ಕ
ನುಲಿಯ ಚಂದಯ್ಯನವರು ಕೇವಲ ಅವರ ಸಮುದಾಯಕ್ಕೆ ಸೀಮಿತವಾಗದೇ ಈ ನೆಲದ ಇಡೀ ಕಾಯಕ ಧರ್ಮದ ಪ್ರತಿರೂಪ.
ಅನುದಾನ ತಾರತಮ್ಯದ ವಿರುದ್ಧ ಹೋರಾಟ: ಶಾಸಕ ಕೃಷ್ಣನಾಯ್ಕ
ಕ್ಷೇತ್ರದಲ್ಲಿ ಕುಡಿವ ನೀರು, ರಸ್ತೆ, ಚರಂಡಿ, ನೀರಾವರಿ ಕಾಲುವೆ ದುರಸ್ತಿ ಸೇರಿದಂತೆ ಇತರ ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ಬಿಜೆಪಿ ಶಾಸಕರಿಗೆ ಅನುದಾನ ನೀಡುವಲ್ಲಿ ಸಿಎಂ ತಾರತಮ್ಯ ಮಾಡುತ್ತಿದೆ.
ಒಳ ಮೀಸಲಾತಿ ಜಾರಿ ವಿಳಂಬ ಧೋರಣೆ ಸಲ್ಲದು: ಬಲ್ಲಾಹುಣ್ಸಿ ರಾಮಣ್ಣ
ಒಳಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ತನ್ನ ಹಳೇ ಚಾಳಿಯಂತೆ ವಿಳಂಬ ಧೋರಣೆ ಮುಂದುವರೆಸಿ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ.
ಎಲ್ಲ ಕಲೆಗಳಿಗೂ ಜಾನಪದ ಕಲೆ ತಾಯಿಬೇರು : ಮಂಜಮ್ಮ ಜೋಗತಿ
ಎಲ್ಲ ಕಲೆಗಳಿಗೂ ಜಾನಪದ ಕಲೆ ತಾಯಿ ಬೇರಾಗಿದ್ದು, ಜಾನಪದ ಕಲೆ ಉಳಿಸಿಕೊಳ್ಳಲು ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೇ ಜಾನಪದ ಕಲೆ ಕಲಿಸಬೇಕಾಗಿದೆ.
ಹಂಪಿಗೆ ಎರಡು ದಿನದಲ್ಲಿ ಹರಿದು ಬಂದ 50 ಸಾವಿರ ಪ್ರವಾಸಿಗರು
ವಿಶ್ವ ವಿಖ್ಯಾತ ಹಂಪಿಗೆ ವೀಕೆಂಡ್ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹರಿದು ಬಂದಿದ್ದು, ಶನಿವಾರ ಹಾಗೂ ಭಾನುವಾರ ಎರಡು ದಿನಗಳಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಹಂಪಿ ಸ್ಮಾರಕ ವೀಕ್ಷಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಒತ್ತಾಯ
ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವಿಜಯನಗರ ಸಮಿತಿ ಒತ್ತಾಯಿಸಿದೆ.
ಯೋಗ, ಆಯುರ್ವೇದ ಜತೆಯಾಗಿ ಸಾಗಲಿ: ಕಿರಣ್ ಕುಮಾರ
ಭಾರತ ಜಗತ್ತಿಗೆ ನೀಡಿದ ಮಹಾನ್ ಕೊಡುಗೆಗಳಲ್ಲಿ ಯೋಗ ಮತ್ತು ಆಯುರ್ವೇದ ಪ್ರಮುಖವಾಗಿವೆ.
< previous
1
...
10
11
12
13
14
15
16
17
18
...
288
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ