• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿರಿಬಿ ಮೂಗಬಸವೇಶ್ವರ ಜಾತ್ರೆಗೆ ಮತ್ತೆ ನಿಷೇಧ
ಶ್ರಾವಣ ಮಾಸದ ಕೊನೆಯ ಸೋಮವಾರ ಚಿರಿಬಿ ಮೂಗಬಸವೇಶ್ವರ ರಥೋತ್ಸವ ಪರಂಪರಾಗತವಾಗಿ ನಡೆದುಕೊಂಡು ಬಂದಿತ್ತು.
ಕೂಡ್ಲಿಗಿ: ರಾತ್ರಿ ಸಮಯದಲ್ಲಿ ಮಾನಸಿಕ ಅಸ್ವಸ್ಥೆಯ ಅತ್ಯಾಚಾರಗೈದು, ತಲೆ ಮೇಲೆ ಕಲ್ಲು ಹಾಕಿ ಕೊಲೆ
ಕೂಡ್ಲಿಗಿ ಹಾಗೂ ಚಳ್ಳಕೆರೆ ತಾಲೂಕಿನ ಗಡಿಭಾಗದ ತಿಪ್ಪೇಹಳ್ಳಿ ಗ್ರಾಮದ ಹೊರವಲಯದಲ್ಲಿ ಈ ಕೃತ್ಯ ನಡೆದಿದೆ.
ಗಣೇಶ ಪ್ರತಿಷ್ಠಾಪನೆಗೆ ಪರವಾನಗಿ ಕಡ್ಡಾಯ: ಡಿಎವೈಎಸ್ಪಿ ವೆಂಕಟಪ್ಪ ನಾಯಕ
ನ್ಯಾಯಾಲಯದ ಆದೇಶದಂತೆ ಡಿಜೆ ಬಳಸುವಂತಿಲ್ಲ. ಒಂದು ವೇಳೆ ಬಳಸಿದರೆ ಕೇವಲ ಎರಡು ಸ್ಪೀಕರ್ ಬಾಕ್ಸ್ ಮಾತ್ರ ಬಳಸಬಹುದು.
ಆರ್ಯವೈಶ್ಯ ಸಂಘದ ಪದಾಧಿಕಾರಿಗಳ ಪದಗ್ರಹಣ
ಎಲ್ಲ ಸಮಾಜ ಹಾಗೂ ನಮ್ಮ ಸಮಾಜದ ಆರ್ಥಿಕ ದುರ್ಬಲರ ಶೈಕ್ಷಣಿಕ ಪ್ರಗತಿಗೆ ಉಚಿತವಾಗಿ ತರಬೇತಿ ನೀಡುವುದು.
ಹೆಚ್ಚು ನೋಂದಣಿ ಮಾಡಿದವರಿಗೆ ಲಕ್ಷ ರು. ಬಹುಮಾನ: ಶಾಸಕ ಕೃಷ್ಣನಾಯ್ಕ
ಪಕ್ಷ ಮೊದಲು ಬೂತ್‌ ಮಟ್ಟದಲ್ಲಿ ಸಂಘಟನೆ ಮಾಡಿ, ನಂತರದಲ್ಲಿ ಫಲ ಸಿಗಲಿದೆ.
ಹಂಪಿಯಿಂದ ಪ್ರವಾಸಿ ತಾಣಗಳಿಗೆ ನೇರ ರೈಲು ಸೇವೆ ಆರಂಭಿಸಲು ಪ್ರಧಾನ ವ್ಯವಸ್ಥಾಪಕರಿಗೆ ಮನವಿ
ಯುನೆಸ್ಕೊ ಪಟ್ಟಿಯಲ್ಲಿರುವ ಹಂಪಿಯಿಂದ ರಾಜ್ಯದ ಇತರ ಪ್ರಮುಖ ಪ್ರವಾಸಿ ತಾಣಗಳಿಗೆ ಹಾಗೂ ಕರಾವಳಿಗೆ ನೇರ ರೈಲು ವ್ಯವಸ್ಥೆ ಕಲ್ಪಿಸಬೇಕು ಎಂದು ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರಿಗೆ ಮನವಿ ರವಾನಿಸಿದ್ದಾರೆ.
ಕೊಟ್ಟೂರು ಪಪಂ ಆಡಳಿತ: ಯಾರಿಗೆ ಯೋಗ?
ಕೊಟ್ಟೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯ ಕೊನೆಯ ಅವಧಿಯ ಆಡಳಿತಕ್ಕೆ ಆ. 31ರಂದು ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿದೆ. ಒಟ್ಟು 20 ಸದಸ್ಯ ಸ್ಥಾನ ಬಲವನ್ನು ಪಪಂ ಆಡಳಿತ ಹೊಂದಿದೆ.
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣದ ಜತೆಗೆ ಕಲೆ ಪ್ರೋತ್ಸಾಹಿಸಿ: ಯು. ಬಸವರಾಜಪ್ಪ
ಹರಪನಹಳ್ಳಿ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಆ. 30ರಂದು ಮಾಡಲಗೇರಿ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಚಿಕ್ಕ ವಯಸ್ಸಿನಲ್ಲಿ ಅವರ ಕಲೆಗಳನ್ನು ಗುರುತಿಸಿ, ಅನಾವರಣಕ್ಕೆ ಅವಕಾಶ ಮಾಡಿಕೊಟ್ಟಾಗ ಮಾತ್ರ ಆ ಮಕ್ಕಳು ಬೆಳೆಯುತ್ತಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯು. ಬಸವರಾಜಪ್ಪ ಹೇಳಿದ್ದಾರೆ.
ನಿಯಮದಂತೆ ಗಣೇಶ ಚತುರ್ಥಿ, ಈದ್ ಮಿಲಾದ್‌ ಹಬ್ಬ ಆಚರಿಸಿ
ಹರಪಹನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಗಣೇಶ ಚತುರ್ಥಿ ಹಾಗೂ ಈದ್‌ ಮಿಲಾದ್‌ ಪ್ರಯುಕ್ತ ಶಾಂತಿಸಭೆ ಆಯೋಜಿಸಲಾಗಿತ್ತು. ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವವರಿಗೆ ಪೊಲೀಸರು ಕೆಲವು ಸೂಚನೆ ನೀಡಿದರು.
ಮರಿಯಮ್ಮನಹಳ್ಳಿ ಪಪಂ ಅಧ್ಯಕ್ಷರಾಗಿ ಆದಿಮನಿ ಹುಸೇನ್‌ ಬಾಷಾ ಆಯ್ಕೆ
ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಆದಿಮನಿ ಹುಸೇನ್‌ ಬಾಷಾ, ಉಪಾಧ್ಯಕ್ಷರಾಗಿ ಲಕ್ಷ್ಮೀ ರೋಗಾಣಿ ಮಂಜುನಾಥ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಪಪಂ ಕಚೇರಿಯ ಮುಂದಿನ ರಸ್ತೆಯಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 274
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved