• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೂವಿನಹಡಗಲಿಯಲ್ಲಿ ಬತ್ತಿದ ಕೆರೆಗಳಿಗೆ ನೀರು, ವಾರದಲ್ಲೇ ಜೀವ ಕಳೆ
ಕಳೆದ ವರ್ಷ ಮಳೆ ಕೊರತೆಯಿಂದ ಹೂವಿನಹಡಗಲಿ ತಾಲೂಕಿನ ಕೆರೆಗಳು ಬತ್ತಿಹೋಗಿವೆ. ಈಗ ಕೆರೆ ತುಂಬಿಸುವ ಯೋಜನೆಯಡಿ 10 ಕೆರೆಗಳಿಗೆ ನೀರು ಹರಿಸಲು ಸಿದ್ಧತೆ ನಡೆಸಲಾಗಿದೆ. ತುಂಗಭದ್ರಾ ನದಿಗೆ ಒಳ ಹರಿವು ಹೆಚ್ಚಳವಾಗುವ ಲಕ್ಷಣ ಕಂಡುಬಂದಿದೆ.
ವಿಜಯನಗರ ಜಿಲ್ಲೆಯಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ
ವಿಜಯನಗರ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರು ಹೊಲ ಹದಗೊಳಿಸಿ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಕೃಷಿ ಇಲಾಖೆ ರೈತರಿಗೆ ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ, ರಸಗೊಬ್ಬರ ವಿತರಿಸುತ್ತಿದೆ.
ಅಮರದೇವರಗುಡ್ಡದಲ್ಲಿ ಕಬ್ಬಿನ ಬೆಳೆ ನಾಶ: ಪರಿಹಾರಕ್ಕೆ ಒತ್ತಾಯ
ಕಳೆದ ಬಾರಿಯೂ ಸಹ ಮೆಕ್ಕೆಜೋಳ ಬೆಳೆಯನ್ನು ಕರಡಿಗಳು ದಾಳಿ ಮಾಡಿ ಹಾಳು ಮಾಡಿದ್ದವು.
ಪೋಷಕರ ಆಶಯಕ್ಕೆ ದಕ್ಕೆ ಬಾರದಂತೆ ಅಭ್ಯಾಸ ಮಾಡಿ ಸಾಧಿಸಿ
ಪಠ್ಯ ಪುಸ್ತಕಗಳ ಜೊತೆಗೆ ಪಠ್ಯೇತರ ಚಟುವಟಿಕೆ, ಸಾಮಾನ್ಯ ಜ್ಞಾನವನ್ನು ಹೊಂದಬೇಕು. ನಮ್ಮ ಜೀವನವನ್ನು ನಾವೇ ರೂಪಿಸಿಕೊಳ್ಳಬೇಕು.
ಹಂಪಿ ಹೊಸಪೇಟೆ ಭಾಗದಲ್ಲಿ ಮಲೆನಾಡಿನ ವಾತಾವರಣ
ಹಂಪಿಯ ಸ್ಮಾರಕಗಳ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ಕೂಡ ಮಳೆಯಲ್ಲೇ ಅವುಗಳನ್ನು ವೀಕ್ಷಿಸಿ ಖುಷಿಪಡುತ್ತಿದ್ದಾರೆ.
ಗೋವಿಂದ ಕಾರಜೋಳ, ರಮೇಶ್‌ ಜಿಗಜಿಣಗಿಗೆ ಸಚಿವ ಸ್ಥಾನಕ್ಕೆ ಮಾದಿಗ ಮಹಾಸಭಾ ಒತ್ತಾಯ
ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ವಿಜಯಪುರ ಸಂಸದ ರಮೇಶ್‌ ಜಿಗಜಿಣಗಿ ಅವರಲ್ಲಿ ಒಬ್ಬರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು.
ಹೂವಿನಹಡಗಲಿಯಲ್ಲಿ ಶ್ರೀಗಂಧ, ಮಹಾಗನಿ ಸಸಿಗೆ ಭಾರೀ ಬೇಡಿಕೆ
ರೈತರು ವಿವಿಧ ಬೆಳೆಗಳ ಬೆಳೆಯುವ ಜತೆಗೆ ಸಮಗ್ರ ಕೃಷಿಯಲ್ಲಿ ಅರಣ್ಯ ಕೃಷಿಗೂ ಮುಂದಾಗುತ್ತಿದ್ದಾರೆ.
ನಿರಂತರ ಶ್ರಮದಿಂದ ಯಶಸ್ಸು ಸಾಧ್ಯ: ಜಿ.ಬಿ.ಪಾಟೀಲ್
ವಿದ್ಯಾರ್ಥಿಗಳು ವಿದ್ಯಾಭ್ಯಾಸದತ್ತ ನಿರಂತರ ಗಮನಹರಿಸಿದಾಗ ಯಶಸ್ವಿ ಹೊಂದಲು ಸಾಧ್ಯ. ಆಸಕ್ತಿಗೆ ಅನುಗುಣವಾಗಿ ಮಕ್ಕಳಿಗೆ ಪೂರಕ ಶಿಕ್ಷಣ ನೀಡಬೇಕಿದೆ.
ಮೂರನೇ ಬಾರಿಗೆ ಮೋದಿ ಪ್ರಧಾನಿ: ಸಂಭ್ರಮಾಚರಣೆ
ಮೋದಿ ಭಾರತಕ್ಕಷ್ಟೇ ಅಲ್ಲದೇ ಇಡೀ ಜಗತ್ತಿಗೆ ಬೇಕಾದ ಶಕ್ತಿಯಾಗಿದ್ದು ನಮ್ಮ ದೇಶವನ್ನು ಇಡೀ ಜಗತ್ತೇ ಬೆರಗಾಗುವಂತೆ ನೋಡುವಂತೆ ಮಾಡಿದ ಕೀರ್ತಿ ಮೋದಿಯವರದ್ದಾಗಿದೆ.
ಹರಪನಹಳ್ಳಿಯಲ್ಲಿ ಡಕೋಟ ಬಸ್‌ ದರ್ಬಾರ್‌
ಇದೀಗ ಮಳೆಗಾಲ ಆರಂಭವಾಗಿದೆ. ಬಸ್‌ಗಳು ಸೋರುತ್ತಿವೆ. ಕೆಲವೊಂದು ಬಸ್‌ಗಳು ಮಾರ್ಗಮಧ್ಯೆ ಕೆಟ್ಟು ನಿಲ್ಲುತ್ತಿವೆ
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 238
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved