• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವಿಭಜಿತ ಬಳ್ಳಾರಿ ಜಿಲ್ಲೆ ಅಭಿವೃದ್ಧಿಗೆ ವಿಶೇಷ ಆದ್ಯತೆ: ಸಂಸದ ಈ. ತುಕಾರಾಂ
ಬಳ್ಳಾರಿ ಲೋಕಸಭೆ ಸದಸ್ಯನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೇಂದ್ರ ಸರಕಾರದ ಯೋಜನೆಗಳನ್ನು ಜಾರಿ ಮಾಡಿಸಿ ಸಮಗ್ರ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತೇನೆ ಎಂದು ಸಂಸದ ಈ. ತುಕಾರಾಂ ಹೇಳಿದರು.
ವಿದ್ಯಾರ್ಥಿ ದೆಸೆಯಲ್ಲಿ ಅಭ್ಯಾಸದ ಕಡೆಗೆ ಗಮನ ಹರಿಸಿ: ತಹಸೀಲ್ದಾರ್ ಜಿ. ಸಂತೋಷಕುಮಾ‌ರ್
ವಿದ್ಯಾರ್ಥಿ ದೆಸೆಯಲ್ಲಿ ಅಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಿದರೇ ಸಾಧನೆ ಹಾದಿ ಸುಲಭವಾಗುತ್ತದೆ ಎಂದು ತಹಸೀಲ್ದಾರ್ ಜಿ. ಸಂತೋಷಕುಮಾ‌ರ್ ಹೇಳಿದರು.
ಹುಲಿಕೆರೆ ಕೆರೆ ಮುಳುಗಡೆ ಪ್ರದೇಶಕ್ಕೆ ತಹಸೀಲ್ದಾರ್ ಭೇಟಿ
ಕೆರೆ ನೀರು ತುಂಬಿದ್ದರಿಂದ 55ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳು ಕುಸಿಯುವ ಭೀತಿ ಇದ್ದು ಕುಟುಂಬದವರಿಗೆ ವಾಸಿಸಲು ಸಮಸ್ಯೆ ಆಗಿದೆ
ಮರಳು ಸಾಗಾಟ ಅವ್ಯಾಹತ-ಗಪ್‌ಚುಪ್‌ ಕುಳಿತ ಜಿಲ್ಲಾಡಳಿತ
ಹೂವಿನಹಡಗಲಿ ತಾಲೂಕಿನ ತುಂಗಭದ್ರಾ ನದಿಯಲ್ಲಿ ಮರಳು ತೆರೆದ ಖಜಾನೆಯಂತಿದೆ. ಇದನ್ನರಿತ ಅಕ್ರಮ ಮರಳು ದಂಧೆಕೋರರು ಜಿಲ್ಲೆಗಳ ಗಡಿ ಮೀರಿ, ನಿರಂತರ ಮರಳು ಲೂಟಿಗೆ ನಿಂತಿದ್ದಾರೆ.
ಮೂರೇ ತಿಂಗಳಲ್ಲಿ ಚಿಕ್ಕಜೋಗಿಹಳ್ಳಿಯ ಹೊಸ ಕೆರೆ ಭರ್ತಿ
ಸಮೀಪದ ಬಿಷ್ಣಹಳ್ಳಿ ಕೆರೆ ಭರ್ತಿಯಾಗಿ ಕಳೆದೊಂದು ವಾರದಿಂದ ನೀರು ಹರಿದು ಬರುತ್ತಿರುವುದರಿಂದ ಚಿಕ್ಕಜೋಗಿಹಳ್ಳಿ ತಾಂಡಾ ಕೆರೆ ಭರ್ತಿಯಾಗಿ ಕೋಡಿ ಬಿದ್ದು ಹರಿಯುತ್ತಿದೆ.
ಸಾಮಾಜಿಕ ಅಸಮಾನತೆ ವಿರುದ್ಧ ಜಾಗೃತಿ ಮೂಡಿಸಿದ್ದ ಕನಕದಾಸರು
ಭಕ್ತಿ ಪಂಥದ ಚಳುವಳಿ ಮೇಲೆ ನಂಬಿಕೆ ಇಟ್ಟಿದ್ದ ಕನಕದಾಸರು ಶ್ರೀಕೃಷ್ಣನ ಪರಮಭಕ್ತರಾಗಿದ್ದರು.
ತುಂಗಭದ್ರಾ ಜಲಾಶಯದ ನೀರು ಮತ್ತೆ ಹಸಿರು
ತುಂಗಭದ್ರಾ ಜಲಾಶಯ ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಕುಡಿಯುವ ನೀರಿಗೂ ಆಸರೆಯಾಗಿದೆ.
ಸರಳ ಕನ್ನಡ ಬಳಸಿ ಜನರ ಹೃದಯ ತಲುಪಿದ ಕನಕದಾಸರು
ಕನಕದಾಸರ ಕೀರ್ತನೆಗಳನ್ನು ನಾವೆಲ್ಲಾ ಅರ್ಥೈಸಿಕೊಂಡು ಒಂದೇ ಎನ್ನುವ ಭಾವವನ್ನು ಮೂಡಿಸಿಕೊಳ್ಳಬೇಕು.
ವಿಜಯನಗರ ಕ್ಷೇತ್ರಕ್ಕೆ ಸಮರ್ಪಕ ಅನುದಾನ ದೊರೆತಿಲ್ಲ
ವಿಜಯನಗರ ಕ್ಷೇತ್ರದಲ್ಲಿ ತಿರುಗಾಡಿದರೆ ಜನರು ಸಮಸ್ಯೆ ಹೇಳುತ್ತಾರೆ. ಆದರೆ, ಸಮರ್ಪಕ ಅನುದಾನ ನೀಡುತ್ತಿಲ್ಲ.
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯ: ಅಶೋಕ್ ಭೀಮಾನಾಯ್ಕ
ಪ್ರತಿಭಾವಂತ ಯುವಕರು ಅವಕಾಶದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಅಗತ್ಯವಿದೆ.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 309
  • next >
Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved