• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಲ್ಲಿ ಓದುವ ಆಸಕ್ತಿ ಮೂಡಿಸಿ: ಜಿಲ್ಲಾಧಿಕಾರಿ ದಿವಾಕರ್
ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕೆ ತರಲು ಎಲ್ಲ ಮುಖ್ಯೋಪಾಧ್ಯಾಯರು ಕ್ರಿಯಾಶೀಲರಾಗಬೇಕು.
ನಕಲಿ ಜಾತಿ ಪ್ರಮಾಣಪತ್ರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ
ಸಂಘಟಿತ ಹೋರಾಟಕ್ಕೆ ಎಲ್ಲರೂ ಅಣಿಯಾಗಬೇಕು.
ಕತ್ತೆ ಹಾಲು ವಂಚನೆ ಪ್ರಕರಣ: ಸಿಐಡಿ ತನಿಖೆ ಆರಂಭ
ಸಿಐಡಿ ಕಲಬುರಗಿ ವಿಭಾಗದ ಡಿಎಸ್‌ಪಿ ಅಸ್ಲಂ ಪಾಷಾ ನೇತೃತ್ವದ ಎಂಟು ಅಧಿಕಾರಿಗಳ ತಂಡ ಬುಧವಾರ ರಾತ್ರಿಯೇ ಹೊಸಪೇಟೆಗೆ ಆಗಮಿಸಿತ್ತು.
ಶಿಕ್ಷಣ, ವೈಚಾರಿಕತೆ ಅಳವಡಿಕೆಯಿಂದ ಸಮುದಾಯ ಅಭಿವೃದ್ಧಿ
ದೇವರಗುಡಿಯ ಗಡಿ ಪ್ರವೇಶ ಕರಿಗಲ್ಲು ಮೂಲಕ ನಡೆಯಲಿದೆ.
ಕ್ರಿಯಾಶೀಲತೆಯಿಂದ ಕಲಿಕಾಸಕ್ತಿ ಬೆಳೆಸಿ
ವೇದ ಕಾಲದಿಂದ ವಿದ್ಯಾರ್ಥಿಗಳ ಪರಂಪರೆ ಆರಂಭವಾಯಿತು.
ವಕ್ಫ್‌ ಹೆಸರಿನಲ್ಲಿ ಆಸ್ತಿ ಕಬಳಿಕೆ ಖಂಡಿಸಿ ವಿಎಚ್‌ಪಿ, ಬಜರಂಗದಳ ಪ್ರತಿಭಟನೆ
ರಾಜ್ಯ ಸರ್ಕಾರ ವಕ್ಫ್‌ ಹೆಸರಿನಲ್ಲಿ ರೈತರ ಜಮೀನು, ಮಠ, ಮಂದಿರಗಳ ಆಸ್ತಿ ಮತ್ತು ಸರ್ಕಾರದ ಆಸ್ತಿ ಕಬಳಿಸುತ್ತಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ರೋಹಿಣಿ ಆಯೋಗದ ಶಿಫಾರಸು ಜಾರಿಗೆ ಒತ್ತಾಯ
ಕೇಂದ್ರ ಸರ್ಕಾರ ನ್ಯಾ. ರೋಹಿಣಿ ಆಯೋಗದ ಶಿಫಾರಸುಗಳ ಅನ್ವಯ ಹಿಂದುಳಿದ ಜಾತಿಗಳ ಮೀಸಲಾತಿ ವರ್ಗೀಕರಣಗೊಳಿಸಬೇಕು ಎಂದು ಒತ್ತಾಯಿಸಿ ಮನವಿ ಮಾಡಲಾಯಿತು.
ಕಲ್ಲುಗಣಿಗಾರಿಕೆಗೆ ಕನಕನ ಬಸಾಪುರ ಗ್ರಾಮಸ್ಥರ ವಿರೋಧ
ಕಲ್ಲುಗಣಿಗಾರಿಕೆ ಮಾಡಲು ಪರವಾನಗಿ ನೀಡದಂತೆ ಆಗ್ರಹಿಸಿ ತಾಲೂಕಿನ ಕನಕನ ಬಸಾಪುರ ಗ್ರಾಮಸ್ಥರು ಮತ್ತು ರೈತರು ಉಪವಿಭಾಗಾಧಿಕಾರಿ ಹಾಗೂ ತಹಸೀಲ್ದಾರ್‌ಗೆ ಮಂಗಳವಾರ ಮನವಿ ಸಲ್ಲಿಸಿದರು.
ಹಲ್ಲಿ ಬಿದ್ದ ಸಾಂಬಾರು ಸೇವಿಸಿ 53ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಹಲ್ಲಿ ಬಿದ್ದಿದ್ದ ಸಾಂಬಾರು ಸೇವಿಸಿ 53ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪ್ಪನವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಜರುಗಿತು.
ಓಬವ್ವಳ ಶಕ್ತಿ ಮಹಿಳೆಯರಿಗೆ ಬರಲಿ: ಡಿಸಿ ದಿವಾಕರ
ವೀರವನಿತೆ ಒನಕೆ ಓಬವ್ವ ನಮ್ಮ ಇತಿಹಾಸದಲ್ಲಿ ಅಸಾಧಾರಣ ಶೌರ್ಯ ಮತ್ತು ಧೈರ್ಯದ ಸಂಕೇತವಾಗಿ ನೆನಪಾಗುವ ಮಹಾನ್ ಮಹಿಳೆ.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 309
  • next >
Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved