• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯನಗರ ಅಭಿವೃದ್ಧಿಗೆ ಜವಾಬ್ದಾರಿಯಿಂದ ಕೆಲಸ ಮಾಡಿ: ಸಚಿವ ಜಮೀರ್ ಅಹ್ಮದ್ ಖಾನ್
ಶಾಸಕಾಂಗದ ಜೊತೆ ಕಾರ್ಯಾಂಗವು ಕೈ ಜೋಡಿಸಿದರೆ ಮಾತ್ರ ದೇಶ, ರಾಜ್ಯ, ಜಿಲ್ಲೆಯ ಅಭಿವೃದ್ಧಿ ಸಾಧ್ಯ ಇದೆ.
ಸುಂದರ ಬದುಕಿಗೆ ಉತ್ತಮ ಹವ್ಯಾಸ ಸಹಕಾರಿ: ಗವಿಸಿದ್ದೇಶ್ವರ ಶ್ರೀ
ಪ್ರಪಂಚಕ್ಕೆ ಬಂದ ನಾವು ಯಾತ್ರಿಗಳು. ಜೀವನದ ವಿಕಾಸಕ್ಕೆ ಸಹಕಾರ ಅಗತ್ಯವಾಗಿದೆ.
ಇ ಸ್ವತ್ತಿಗಾಗಿ ಜನರ ರಕ್ತ ಹೀರುತ್ತಿರುವ ಪಿಡಿಒಗಳು: ಶಾಸಕ ಕೃಷ್ಣನಾಯ್ಕ
ಜನರ ಕೆಲಸ ಮಾಡದ ಅಧಿಕಾರಿಗಳ ಕುತ್ತಿಗೆಗೆ ಕೈ ಹಾಕಿ, ಹೊರಕ್ಕೆ ತಳ್ಳಬೇಕಾಗುತ್ತದೆ.
ಪಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಲ್ಲಿ ತನ್ನನ್ನು ಪರಿಗಣನೆಗೆ ಪಡೆದಿಲ್ಲ: ನಬಿ
ಅಲ್ಪಸಂಖ್ಯಾತರ ಮತಗಳು ಬೇಕು. ಆದರೆ ಅವರ ಪರಿಗಣನೆ ಮಾತ್ರ ಬೇಡ. ಅವರನ್ನು ಸುಲಭವಾಗಿ ಮೂರ್ಖರನ್ನಾಗಿ ಮಾಡಬಹುದು.
ವಸತಿಪ್ರದೇಶದಲ್ಲಿ ಮದ್ಯದಂಗಡಿ: ತೆರವಿಗೆ ಶಾಸಕಿ ಲತಾ ಮಲ್ಲಿಕಾರ್ಜುನ ತಾಕೀತು
ಮದ್ಯದಂಗಡಿ ಸುತ್ತಮುತ್ತ ಬಿದ್ದಿರುವ ಮೂರು ಟ್ರಕ್‌ ಮದ್ಯದ ಖಾಲಿ ಬಾಟಲ್‌ಗಳನ್ನು ಹೊರಗಡೆ ಸಾರ್ವಜನಿಕರು ಸಾಗಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ವಿರೋಧಿಸಿ ಅಹಿಂದ ಒಕ್ಕೂಟ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನ ನಡೆಸಿದೆ.
ಪಿಜಿ ವೈದ್ಯೆ ಕೊಲೆ ಖಂಡಿಸಿ ಬೃಹತ್‌ ಪ್ರತಿಭಟನೆ
ಪಿಜಿ ವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ವೈದ್ಯಕೀಯ ಲೋಕವೇ ತಲೆತಗ್ಗಿಸುವಂತಾಗಿದೆ.
ಅನ್ನದಾತರನ್ನು ಸಂಕಷ್ಟದಿಂದ ಪಾರು ಮಾಡಿದ ಕಾರ್ಮಿಕರು
ಪರಿಣತ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಎಂಜಿನಿಯರ್, ಕಾರ್ಮಿಕರು ಹಗಲಿರುಳು ಶ್ರಮಿಸಿ ಅನ್ನದಾತರನ್ನು ಸಂಕಷ್ಟದಿಂದ ಪಾರು ಮಾಡಿದ್ದಾರೆ.
ತುಂಗಭದ್ರಾ ಜಲಾಶಯದ ಗೇಟ್‌ ಸುಗಮ ಅಳವಡಿಕೆಗೆ ರೈತ ಸಂಘ ಪೂಜೆ
ಜಲಾಶಯದಲ್ಲಿ ಬಾಗಿನ ಅರ್ಪಿಸಲು ತುಂಗಭದ್ರಾ ಮಂಡಳಿ ಕಾರ್ಯದರ್ಶಿಗೆ ಕೋರಿದರೂ ಬಾಗಿನ ಅರ್ಪಿಸಲು ಅವಕಾಶ ನೀಡಲಿಲ್ಲ.
ಎಲಿಮೆಂಟ್‌ ಇಳಿಸುವ ಪ್ಲಾನ್‌ : ತುಂಗಭದ್ರಾ ಜಲಾಶಯದಲ್ಲಿ 68 ಟಿಎಂಸಿ ನೀರು ಉಳಿಸಿದ ಕನ್ನಯ್ಯ ನಾಯ್ಡು
ಜಲಾಶಯದ ಮಟ್ಟ 1625 ಅಡಿಯಲ್ಲಿದ್ದಾಗ ಎಲಿಮೆಂಟ್‌ ಇಳಿಸುವ ಪ್ಲಾನ್‌ಅನ್ನು ಕನ್ಹಯ್ಯ ನಾಯ್ಡು ಮಾಡಿದ್ದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 273
  • next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved