• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಪನಹಳ್ಳಿ ಪಟ್ಟಣ ಅಭಿವೃದ್ಧಿಗೆ ಸಹಕಾರ: ಡಾ.ಪ್ರಭಾ
ಮುಂದೆ ಪುರಸಭೆ ಜಾಗ ಒತ್ತುವರಿಯಾಗದಂತೆ ಕ್ರಮ ಕೈಗೊಳ್ಳಿ ಎಂದು ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಹಾಗೂ ಸದಸ್ಯರಿಗೆ ಸಲಹೆ ನೀಡಿದರು.
ಅಡೆತಡೆ ನಿವಾರಣೆ: ಕೊನೆಗೂ ಇಂದು ಪುರಸಭಾ ಅಧ್ಯಕ್ಷರ ಚುನಾವಣೆ
ಉಳಿದ 10 ತಿಂಗಳಿಗೆ ನಡೆದ ಅಧ್ಯಕ್ಷ ಚುನಾವಣೆಗೆ ಕಾಂಗ್ರೆಸ್‌ ಒಳ ಜಗಳ ಬಗೆಹರಿಯದ ಹಿನ್ನೆಲೆಯಲ್ಲಿ ಬಿಜೆಪಿಯ ಇನ್ನೊಬ್ಬ ಸದಸ್ಯ ಹರಾಳು ಅಶೋಕ ಅಧ್ಯಕ್ಷರಾಗಿ ಅಧಿಕಾರ ನಡೆಸಿದರು.
ಕನ್ನಡ ಭಾಷಾ ಪ್ರೇಮ ಎಲ್ಲರೂ ಬೆಳೆಸಿಕೊಳ್ಳಿ: ಬಸವಲಿಂಗ ಶ್ರೀ
ಮನುಷ್ಯ ಅಧ್ಯಾತ್ಮದೊಂದಿಗೆ ವ್ಯಕ್ತಿತ್ವ ಹೊಂದಬೇಕು.
ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಪರ ಅಲೆ: ಎಚ್.ಕೆ. ಪಾಟೀಲ್‌
ಸಿದ್ದರಾಮಯ್ಯ ಅವರು ಗ್ಯಾರಂಟಿಗಳ ಜತೆಗೆ ಅಭಿವೃದ್ಧಿ ಯೋಜನೆಗಳಿಗೂ ಅನುದಾನ ಒದಗಿಸಿದ್ದಾರೆ.
ಮನೆಯಲ್ಲಿ ಅಕ್ರಮ ನಕಲಿ ಮದ್ಯ ತಯಾರಿಸಿದ್ದ ಪತಿ - ಪತಿ ಜೊತೆ ಇದ್ದ ಮಾತ್ರಕ್ಕೆ ಪತ್ನಿ ಆರೋಪಿ ಅಲ್ಲ

ಅಪರಾಧ ಕೃತ್ಯದಲ್ಲಿ ಭಾಗಿಯಾದ ಪತಿಯೊಂದಿಗೆ ಒಂದೇ ಮನೆಯಲ್ಲಿ ನೆಲೆಸಿದ ಕಾರಣಕ್ಕೆ ಪತ್ನಿಯನ್ನು ಪ್ರಕರಣದಲ್ಲಿ ಸಹ ಆರೋಪಿಯನ್ನಾಗಿ ಪರಿಗಣಿಸಲಾಗದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಐತಿಹಾಸಿಕ ಬಸವಣ್ಣ ಕಾಲುವೆ ಗೋಳಿನ ಕಥೆ ವ್ಯಥೆ
ನನ್ನ ಒಡಲಿಗೆ ಮನೆಗಳ ಗಲೀಜು ನೀರು, ಹೋಟೆಲ್‌ಗಳ ಮಲಿನ ನೀರು, ಮಳೆನೀರು ಸೇರಿದಂತೆ ಎಲ್ಲ ಹೊಲಸು ನೀರು ಬಿಡಲಾಗುತ್ತಿದೆ.
ಶಿಕ್ಷಣಶಾಸ್ತ್ರ ವಿಯಷ ಉತ್ತರ ಕರ್ನಾಟಕಕ್ಕೆ ಸೀಮಿತವಲ್ಲ
ರಾಜ್ಯದ ಉತ್ತರ ಕರ್ನಾಟಕ ಭಾಗದ ಬಹುತೇಕ ಪಿಯು ಕಾಲೇಜುಗಳಲ್ಲಿ ಶಿಕ್ಷಣಶಾಸ್ತ್ರ ವಿಷಯ ಇರುತ್ತದೆ.
ಸಮುದಾಯ ಕೈಜೋಡಿಸಿದರೆ ಜಯಂತಿಗಳಿಗೆ ಮೆರುಗು
ಸರ್ಕಾರ ಮತ್ತು ಸಮುದಾಯದ ಸಮನ್ವಯದಲ್ಲಿ ಒಟ್ಟು 46 ಮಹನೀಯರ ಜಯಂತಿಗಳನ್ನು ಆಚರಣೆ ಮಾಡಲಾಗುತ್ತದೆ.
ಬಸವಣ್ಣ ಕಾಲುವೆ ತ್ಯಾಜ್ಯ ಹೊರ ಹಾಕುವ ಸಾಹಸ
ತುಂಗಭದ್ರಾ ಜಲಾಶಯದಿಂದ ಈ ಕಾಲುವೆ 140 ಕ್ಯುಸೆಕ್ ನೀರು ದಿನನಿತ್ಯ ಹರಿಸಲಾಗುತ್ತಿತ್ತು.
ದೀಪಾವಳಿ ಪಟಾಕಿ ಮಾರಾಟದಲ್ಲೂ ಲಂಚಾವತಾರದ ವಾಸನೆ
ಒಬೊಬ್ಬ ವರ್ತಕರು ವಿವಿಧ ಇಲಾಖೆಗಳಿಂದ ಪರವಾನಗಿ ಪಡೆಯಲು ತಲಾ ₹2.25 ಲಕ್ಷ ಹಣ ಎಣಿಸಿದ್ದಾರೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 309
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved