• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಸಮಸ್ಯೆಗೆ ಸ್ಪಂದಿಸಿ, ಪರಿಹಾರ ಕೊಡಿ: ಸಚಿವ ಜಮೀರ್‌ ಅಹ್ಮದ್ ಖಾನ್
ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರದ ಜೊತೆಗೆ ಸಕಾಲದಲ್ಲಿ ಸೇವೆಗಳು ಸಿಗುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದೆ.
ಮಕ್ಕಳನ್ನು ಸೈನ್ಯಕ್ಕೆ ಸೇರಿಸಿ ದೇಶ ಸೇವೆಗೆ ಪ್ರೋತ್ಸಾಹಿಸಿ: ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ
ಶಾಂತಿ, ಕ್ರಾಂತಿ ಎಂಬ ಎರಡು ರೀತಿಯಲ್ಲಿ ಹೋರಾಟ ಗೈದು ಲಕ್ಷಾಂತರ ಜನರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ.
ತುಂಗಭದ್ರಾ ಜಲಾಶಯಕ್ಕೆ ಆಗಮಿಸಿದ ಕ್ರಸ್ಟ್‌ ಗೇಟ್‌ ಎಲಿಮೆಂಟ್‌ : ಉತ್ಸಾಹದ ವಾತಾವರಣ
ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ನಂ.19ಕ್ಕೆ ಅಳವಡಿಸಲಾಗುವ ಸ್ಟಾಪ್‌ ಲಾಗ್‌ ಗೇಟ್‌ನ ಮೊದಲ ಎಲಿಮೆಂಟ್ ಜಿಂದಾಲ್‌ನಿಂದ ಆಗಮಿಸಿದೆ. ಈ 13 ಟನ್‌ ತೂಕದ ಎಲಿಮೆಂಟ್‌ ಅನ್ನು ಪೊಲೀಸ್ ಭದ್ರತೆಯಲ್ಲಿ ಜಲಾಶಯಕ್ಕೆ ತರಲಾಯಿತು, ಇದು ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ಉತ್ಸಾಹ ತಂದಿದೆ.
ಸಿಂಗಟಾಲೂರು ನೀರಾವರಿ ಯೋಜನೆಯ ಟಿಸಿ ಬಳಿ ವಿದ್ಯುತ್‌ ಅವಘಡ
ಘಟನಾ ಸ್ಥಳಕ್ಕೆ ಆಗಮಿಸಿದ ವಿದ್ಯುತ್‌ ತಾಂತ್ರಿಕ ತಜ್ಞರ ತಂಡವು ಪರಿಶೀಲಿಸುತ್ತಿದೆ.
ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ: ಸಚಿವ ಜಮೀರ್ ಅಹ್ಮದ್ ಖಾನ್
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ.
ವಿದ್ಯಾರ್ಥಿನಿ ಕೂರಿಸಿಕೊಂಡು ಸ್ಕೂಟಿ ಚಲಾಯಿಸಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌
ಕೊಟ್ಟೂರಿನ ಇಂದು ಪಿಯು ಕಾಲೇಜಿನ ವಿದ್ಯಾರ್ಥಿನಿ ಕವಿತಾ ಅವರಿಗೆ ಸ್ಕೂಟಿ ನೀಡಿದರು.
ಕ್ರೀಡಾಪಟುಗಳಿಗೆ ಪ್ರೋತ್ಸಾಹ ಅಗತ್ಯ: ಶಾಸಕಿ ಲತಾ
ತಮ್ಮ ದಿನ ನಿತ್ಯದ ಒತ್ತಡದ ಜೀವನದಲ್ಲೂ ಕ್ರೀಡೆಯಲ್ಲಿ ಪಾಲ್ಗೊಂಡು ಸಾಧನೆ ಮಾಡುತ್ತಿರುವುದು ಸಂತಸದ ಸಂಗತಿ.
ತುಂಗಭದ್ರಾ ಡ್ಯಾಂಗೆ ಕ್ರಸ್ಟ್‌ ಗೇಟ್‌ ನಂ.19ಕ್ಕೆ ಸ್ಟಾಪ್‌ ಲಾಗ್‌ ಗೇಟ್‌ ನಿರ್ಮಾಣ ಕಾರ್ಯ ಮುಂದಕ್ಕೆ

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ನಂ.19ಕ್ಕೆ ಸ್ಟಾಪ್‌ ಲಾಗ್‌ ಗೇಟ್‌ ನಿರ್ಮಾಣ ಕಾರ್ಯಕ್ಕಾಗಿ ಬುಧವಾರ ಪೂಜೆ ನೆರವೇರಿಸಿದರೂ ಗೇಟ್‌ನ ಸಾಮಗ್ರಿ ಸಕಾಲಕ್ಕೆ ಬಾರದ್ದರಿಂದ ತಾತ್ಕಾಲಿಕ ಗೇಟ್‌ ಕೂಡಿಸುವ ಕಾರ್ಯ ಆಗಸ್ಟ್‌ 15ಕ್ಕೆ ಮುಂದೂಡಿದೆ.

ತುಂಗಭದ್ರಾ ಅಚ್ಚುಕಟ್ಟು ರೈತರ ಕಣ್ಣಲ್ಲಿ ಜಿನುಗುವ ಕಣ್ಣೀರು
ಹಿನ್ನೀರು ಇಳಿಮುಖವಾದಂತೆ ಏತ ನೀರಾವರಿಗಳಿಗೆ ನೀರು ಸರಬರಾಜು ಸ್ಥಗಿತಗೊಂಡು ರೈತರ ಬೆಳೆಗಳು ನಷ್ಟಕ್ಕೆ ತುತ್ತಾಗುತ್ತವೆ.
ಸ್ವಾತಂತ್ರ್ಯ ಹೋರಾಟಗಾರರ ತರಬೇತಿ ಕೇಂದ್ರ ಹರಪನಹಳ್ಳಿ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ದಾವಣಗೆರೆಯಿಂದ ಹರಪನಹಳ್ಳಿ ಮಾರ್ಗವಾಗಿ ಬಳ್ಳಾರಿ ಜಿಲ್ಲಾ ಸಂಚಾರ ಕೈಗೊಂಡಿದ್ದರು.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 273
  • next >
Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved