• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುಎಚ್‌ಐಡಿ ಲೊಕೇಷನ್‌ ದ. ಆಫ್ರಿಕಾ, ಗುಜರಾತಿಗೆ ಹೋಗುತ್ತೆ!
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಹತ್ತಾರು ಸಮಸ್ಯೆಗಳು ಎದುರಾಗಿವೆ. ಸಮಸ್ಯೆ ಬಗೆಹರಿಸಬೇಕು ಎಂದು ತಹಸೀಲ್ದಾರ್‌ ಜಿ. ಸಂತೋಷ ಕುಮಾರ್‌ ಅವರಿಗೆ ಸಮೀಕ್ಷೆ ಸಿಬ್ಬಂದಿ ಮನವಿ ಸಲ್ಲಿಸಿದ್ದಾರೆ.
ವಾಲ್ಮೀಕಿ ಸಮಾಜ ತುಳಿಯುವ ಹುನ್ನಾರ, ಹೊಸಪೇಟೆಯಲ್ಲಿ ಪ್ರತಿಭಟನೆ
ಕುರುಬ ಹಾಗೂ ಇತರ ಸಮಾಜಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಹೊಸಪೇಟೆ ತಾಲೂಕು ವಾಲ್ಮೀಕಿ ನಾಯಕ ಸಮಾಜದ ನೇತೃತ್ವದಲ್ಲಿ ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ವೃತ್ತಿ ರಂಗಭೂಮಿ ಗ್ರಾಮೀಣ ಪ್ರದೇಶದಲ್ಲಿ ಸದೃಢ
ರಂಗಭೂಮಿ ಕುರಿತು ಮಹಾರಾಷ್ಟ್ರದಲ್ಲಿ ಒಂದು ಮಾತಿದೆ. ಒಬ್ಬರೇ ಇದ್ದರೆ ನಾಟಕ ನೋಡುತ್ತಾರೆ.
ಕೌದಿ ಬಡವರ ಪಾಲಿನ ಗಾದಿ: ಡಾ.ಸತೀಶ್ ಪಾಟೀಲ್
ಅಲೆಮಾರಿಗಳ ಬದುಕಿನ ಬವಣೆ ಕುರಿತಾಗಿ ಗಣೇಶ ಅಮೀನಗಡ ರಚಿಸಿದ ಕೌದಿ ಏಕ ವ್ಯಕ್ತಿ ನಾಟಕದ ನೆರೆದಿದ್ದ ವಿದ್ಯಾರ್ಥಿಗಳ ಮನಸೂರೆಗೊಂಡಿತು.
ಕುರುಬ ಸಮಾಜ ಎಸ್ಟಿಗೆ ಸೇರ್ಪಡೆ ವಿರೋಧ
ರಾಜ್ಯದ ಪರಿಶಿಷ್ಟ ಪಂಗಡದ ಪಟ್ಟಿಗೆ ಸದೃಢವಾಗಿ ಮುಂದುವರೆದಿರುವ ಕುರುಬ ಸಮಾಜವನ್ನು ಸೇರ್ಪಡೆ ಮಾಡಲು ಸರ್ಕಾರ ಕೈಗೆತ್ತಿಕೊಳ್ಳುತ್ತಿರುವ ನಿರ್ಧಾರದಿಂದ ಕೂಡಲೇ ಹಿಂದೆ ಸರಿಯಬೇಕು.
ಎಸ್ಟಿಗೆ ಅನ್ಯ ಸಮುದಾಯಗಳ ಸೇರ್ಪಡೆಗೆ ವಿರೋಧಿಸಿ ಪ್ರತಿಭಟನೆ
ನಮ್ಮ ಮೀಸಲಾತಿ ಅನ್ಯ ಸಮಾಜಕ್ಕೆ ಕೊಟ್ಟರೆ ನಾವು ಸಹಿಸುವುದಿಲ್ಲ.
ಕನ್ನಡ ವಿವಿಗೂ ಎಸ್.ಎಲ್.‌ಭೈರಪ್ಪಗೂ ಉತ್ತಮ ಬಾಂಧವ್ಯ
ಕನ್ನಡ ವಿಶ್ವವಿದ್ಯಾಲಯ ಸ್ಥಾಪನೆಗೆ ಧ್ವನಿ ಎತ್ತಿದ ಸಾಹಿತಿಗಳಲ್ಲಿ ಓರ್ವರಾಗಿದ್ದ ಅವರು ಕನ್ನಡ ವಿವಿ ಬೆಳವಣಿಗೆಗೆ ಸದಾ ಕಟಿಬದ್ಧರಾಗಿದ್ದರು.
ಧರ್ಮ ರಕ್ಷಣೆ, ಸಂಸ್ಕೃತಿ ಉಳಿಸಿ: ಬೆಳ್ಳಟ್ಟಿ ರಾಮಲಿಂಗೇಶ್ವರ ದಾಸೋಹ ಮಠದ ಬಸವರಾಜ ಸ್ವಾಮಿ
ಮಠ ಮಂದಿರಗಳಲ್ಲಿ ಜರುಗುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಭಾಗವಹಿಸುವುದರಿಂದ ಜೀವನದಲ್ಲಿ ನೆಮ್ಮದಿ ಸಿಗುವ ಜತೆಗೆ ಬದುಕಿನ ಒತ್ತಡಗಳಿಂದ ತಕ್ಕ ಮಟ್ಟಿಗೆ ದೂರ ಉಳಿಯಲು ಸಾಧ್ಯವಾಗುತ್ತದೆ
ಸಮಾಜ ಸೇವಾ ಕೌಶಲ್ಯ ಬೆಳೆಸುವ ಸ್ಕೌಟ್ಸ್, ಗೈಡ್ಸ್: ಪಿ.ಜಿ.ಆರ್. ಸಿಂಧ್ಯಾ
ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್ ಸಂಸ್ಥೆಯು ಸ್ವಯಂಪ್ರೇರಿತ, ರಾಜಕೀಯೇತರ ಮತ್ತು ಜಾತ್ಯತೀತ ಸಂಸ್ಥೆಯಾಗಿದೆ.
ಕೊಟ್ಟೂರು ರೈತನಿಗೆ ಕಣ್ಣೀರು ತರಿಸಿದ ಈರುಳ್ಳಿ
ಅಲಬೂರು ಗ್ರಾಮದ ರೈತ ಈರುಳ್ಳಿ ಬೆಳೆದು ಇದೀಗ ಸಾಲಗಾರನಾಗುವ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 307
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved