• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಸ್ಯೆಗಳ ಗೂಡಾದ ಅಲ್ಪಸಂಖ್ಯಾತರ ಹಾಸ್ಟೆಲ್‌
ಇಲ್ಲಿನ ಅಲ್ಪ ಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಸಾಲು ಸಾಲು ಸಮಸ್ಯೆಗಳಿಂದ ತುಂಬಿಕೊಂಡಿದೆ.
ಉದ್ಯಮಿಗಳಿಗೆ ಸಂಪೂರ್ಣ ಸಹಕಾರ ನೀಡುವೆ: ಗವಿಯಪ್ಪ
ನಗರ ಆರ್ಥಿಕವಾಗಿ ಬೆಳೆಯುತ್ತಿದೆ. ಈಗಾಗಲೇ ಪ್ರವಾಸೋದ್ಯಮದಲ್ಲಿ ದೇಶದ ಗಮನ ಸೆಳೆದಿದ್ದೇವೆ. ಉಳಿದ ವಲಯದಲ್ಲೂ ನಗರ ಬೆಳವಣಿಗೆ ಹೊಂದಲು ಉದ್ಯಮಿಗಳಿಗೆ ಸಂಪೂರ್ಣ ಸಹಕಾರ ನೀಡುವೆ.
ಯೂರಿಯೂ ಒಳಗಿಟ್ಟು, ಹೊರಗೆ ನೋಸ್ಟಾಕ್‌ ಬೋರ್ಡ್‌!
ಕಳೆದ 23 ದಿನಗಳಿಂದ ಉತ್ತಮ ಮಳೆಯಾದ ಕಾರಣ ಯೂರಿಯಾ ಬೇಡಿಕೆ ಹೆಚ್ಚಾಗಿದೆ. ಅಂಗಡಿಗಳಲ್ಲಿ ಯೂರಿಯಾ ನೋ ಸ್ಟಾಕ್‌ ಬೋರ್ಡ್‌ ಹಾಕಿ, ಗೋದಾಮುಗಳಲ್ಲಿ ಅಕ್ರಮ ದಾಸ್ತಾನು ಮಾಡಿದನ್ನು ರೈತರೇ ಪತ್ತೆ ಮಾಡಿರುವ ಘಟನೆ ಜರುಗಿದೆ.
ಮಠದ ಕೇರಿಯಲ್ಲಿ ಇರುವ ರಾಘವೇಂದ್ರ ಸ್ವಾಮಿಗಳ ಮಠಕ್ಕೆ 273 ವರ್ಷ!
ಪಟ್ಟಣದ ಮಠದ ಕೇರಿಯಲ್ಲಿ ಇರುವ ರಾಘವೇಂದ್ರ ಸ್ವಾಮಿಗಳ ಮಠ 1752ರಲ್ಲಿ ಸ್ಥಾಪನೆಯಾಗಿದ್ದು, ನಾಳೆ ಭಾನುವಾರ (ಆ.10)ಕ್ಕೆ ಬರೋಬ್ಬರಿ 273 ವರ್ಷ ತುಂಬುತ್ತಿವೆ. ಈ ಹಿನ್ನಲೆಯಲ್ಲಿ ಆ.10 ರಿಂದ 12ರ ವರೆಗೆ ರಾಯರ ಆರಾಧನೆ ಭಕ್ತಿ ಶ್ರದ್ಧೆಯಿಂದ ಜರುಗಲಿದೆ.
ಯೂರಿಯಾ ವಿತರಣೆಯಲ್ಲಿ ತಾರತಮ್ಯ: ರೈತರ ಆಕ್ರೋಶ
ತಾಲೂಕಿನ ತಂಬ್ರಹಳ್ಳಿಯಲ್ಲಿ ಸುಗ್ಗಿ ಗೊಬ್ಬರ, ಔಷಧಿ ನೇರ ಮಾರಾಟ ಕೇಂದ್ರದವರು ರೈತರಿಗೆ ಯೂರಿಯಾ ಗೊಬ್ಬರ ಕೊಡುವಾಗ ತಾರತಮ್ಯ ಮಾಡುತ್ತಿರುವುದನ್ನು ಕೆಲ ರೈತರು ವಿರೋಧಿಸಿದರು.
ಅಪ್ರಾಪ್ತೆ ಕೊಲೆ, ಹೆಣ ಹೂತ ಪ್ರಕರಣ: ನಾಲ್ವರ ಬಂಧನ
ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾದ ಬಳಿಕ ಗಂಡನೇ ಕೊಲೆ ಮಾಡಿರುವ ಪ್ರಕರಣ ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಭೇದಿಸಿದ್ದು, ಈ ಪ್ರಕರಣ ಸಂಬಂಧ ಮಹಿಳೆ ಸೇರಿ ನಾಲ್ವರನ್ನು ಶುಕ್ರವಾರ ಬಂಧಿಸಿದ್ದಾರೆ.
ಬಳ್ಳಾರಿ, ವಿಜಯನಗರದಲ್ಲಿ ವಿಜೃಂಭಣೆ ವರ ಮಹಾಲಕ್ಷ್ಮಿ ಪೂಜೆ
ಪ್ರತಿವರ್ಷದಂತೆ ಈ ವರ್ಷವೂ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಾದ್ಯಂತ ವರ ಮಹಾಲಕ್ಷ್ಮಿ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಶುಕ್ರವಾರ ಆಚರಿಸಲಾಯಿತು.
ಒಳ ಮೀಸಲಾತಿ ವರದಿಯಲ್ಲಿನ ನ್ಯೂನತೆ ಸರಿಪಡಿಸಲು ಒತ್ತಾಯ
ನ್ಯಾ. ನಾಗಮೋಹನ್‌ ದಾಸ್‌ ಏಕ ಸದಸ್ಯ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿಯಲ್ಲಿ ಹಲವು ನ್ಯೂನತೆಗಳಿವೆ. ಅವುಗಳನ್ನು ಸರಿಪಡಿಸಬೇಕು ಎಂದು ವಿಜಯನಗರ ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷ ಬಣ್ಣದಮನೆ ಸೋಮಶೇಖರ ಒತ್ತಾಯಿಸಿದ್ದಾರೆ.
ಯುವಜನತೆ ಸಶಕ್ತಗೊಳಿಸಲು ಯುವನಿಧಿ ಪ್ಲಸ್ ಯೋಜನೆ
ಹೊಸಪೇಟೆ ನಗರದ ಟಿಎಂಎಇಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯುವನಿಧಿ ಮತ್ತು ಯುವನಿಧಿ ಪ್ಲಸ್ ಯೋಜನೆ ಕುರಿತು ಅರಿವು ಮೂಡಿಸುವ ಒಂದು ದಿನದ ಕಾರ್ಯಾಗಾರ ನಡೆಯಿತು. ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ವಿಜಯನಗರ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ ಉದ್ಘಾಟಿಸಿದರು.
ಅಂಗನವಾಡಿ ಕೇಂದ್ರದ ಚಾವಣಿ ಕುಸಿತ
ಇಲ್ಲಿನ 6ನೇ ವಾರ್ಡಿನ 4ನೇ ಅಂಗನವಾಡಿ ಕೇಂದ್ರದ ಕಟ್ಟಡದ ಮೇಲ್ಚಾವಣಿಯ ಸಿಮೆಂಟ್ ಕಾಂಕ್ರೀಟ್‌ನ ಪದರುಗಳು ಸೋಮವಾರ ಸಂಜೆ ಕಳಚಿ ಕಳಗೆ ಬಿದ್ದಿದೆ. ಶಾಲೆ ಬಿಟ್ಟ ಬಳಿಕ ಘಟನೆ ನಡೆದಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 288
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved