• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸಪೇಟೆಯಲ್ಲಿ ಜಿಲ್ಲಾಸ್ಪತ್ರೆ ಶೀಘ್ರ ಆರಂಭಕ್ಕೆ ಆರೋಗ್ಯ ಸಚಿವರ ತಾಕೀತು
ನಗರದಲ್ಲಿ ನಿರ್ಮಾಣ ಮಾಡಲಾಗಿರುವ ಜಿಲ್ಲಾಸ್ಪತ್ರೆಯನ್ನು ತ್ವರಿತವಾಗಿ ಆರಂಭಿಸಲು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ಧರಿಸಿದ್ದಾರೆ.
ರೈತರ ಭೂಮಿ ಸ್ವಾಧೀನ ಖಂಡಿಸಿ ಕಿಸಾನ್‌ ಸಭಾ ಪ್ರತಿಭಟನೆ
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ಭೂಮಿಯನ್ನು ಕೈಗಾರಿಕೆಗಾಗಿ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತ ಕಿಸಾನ್ ಸಭಾದ ಕಾರ್ಯಕರ್ತರು ತಾಲೂಕಿನ ಅರಸೀಕೆರೆ ನಾಡ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ತೃಪ್ತಿದಾಯಕ ಸೇವೆ ನೀಡಲು ಅಂಚೆ ಇಲಾಖೆ ಬದ್ಧ: ಚಿದಾನಂದ
ಅಂಚೆ ಇಲಾಖೆಯಲ್ಲಿ ಅಡ್ವಾನ್ಸಡ್‌ ಪೋಸ್ಟಲ್ ಟೆಕ್ನಾಲಜಿ (ಎಪಿಟಿ ೨.೦) ತಂತ್ರಾಂಶ ಅಂಚೆ ಇಲಾಖೆಯ ಎಲ್ಲಾ ಗ್ರಾಹಕರಿಗೆ ಸುಧಾರಿತ ಹಾಗೂ ತೃಪ್ತಿದಾಯಕವಾದ ಸೇವೆ ನೀಡುವಲ್ಲಿ ಪ್ರಮುಖ ಪಾತ್ರವಹಿಸಲಿದೆ.
ಯೋಗ ಜಗತ್ತನ್ನು ಒಂದುಗೂಡಿಸಿದೆ: ಡಾ. ರವಿಕುಮಾರ್
ಇಪ್ಪತ್ತೊಂದನೇ ಶತಮಾನದಲ್ಲಿ ಯೋಗವು ಜಗತ್ತನ್ನು ಒಂದುಗೂಡಿಸಿದೆ.
ಮಾದಕ ದ್ರವ್ಯ ಮನುಕುಲಕ್ಕೆ ಮಾರಕ: ಡಿವೈಎಸ್ಪಿ ಮಲ್ಲೇಶ ದೊಡ್ಮನಿ
ಮಾದಕ ದ್ರವ್ಯವು ಮನುಕುಲಕ್ಕೆ ಮಾರಕವಾಗಿದೆ. ಇದರಿಂದ ಯುವಕರ ಜೀವನವನ್ನೇ ಹಾಳಾಗುತ್ತಿದ್ದು, ಅನಾರೋಗ್ಯದಿಂದ ಬಳಲುತ್ತಿರುವವರು ಹೆಚ್ಚಾಗುತ್ತಿದ್ದಾರೆ.
ಮಾದಕ ದ್ರವ್ಯದಿಂದ ಯುವಜನತೆ ದೂರವಿರಲಿ: ವರಸದ್ಯೋಜಾತ ಸ್ವಾಮೀಜಿ
ಯುವಜನತೆ ಮಾದಕ ದ್ರವ್ಯ, ವಸ್ತುಗಳಿಂದ ದೂರವಿದ್ದು, ಉತ್ತಮ ಪ್ರಜೆಗಳಾಗಬೇಕು.
ಮಕ್ಕಳ ಎದೆಯಲ್ಲಿ ವ್ಯಸನ ಮುಕ್ತ ಸಮಾಜದ ಕನಸು ಬಿತ್ತೋಣ: ಗವಿಸಿದ್ಧೇಶ್ವರ ಶ್ರೀ
ಸ್ವಾಸ್ಥ್ಯ, ಸುಂದರ ಸಮಾಜ ನಿರ್ಮಿಸಲು ವ್ಯಸನ ಮುಕ್ತ ಸಮಾಜದ ಕನಸನ್ನು ಮಕ್ಕಳ ಎದೆಯಲ್ಲಿ ಬಿತ್ತಬೇಕಾದ ಅನಿವಾರ್ಯತೆ ಇದೆ.
ಬಡವರಿಗೆ ನಿವೇಶನಕ್ಕಾಗಿ ಶಾಸಕ ಗವಿಯಪ್ಪಗೆ ಮನವಿ
ನಿವೇಶನ ರಹಿತರ ಪಟ್ಟಿ ತಯಾರಿಸಿ ನಿವೇಶನ ನೀಡಬೇಕೆಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಸಿಪಿಎಂ ವತಿಯಿಂದ ನಗರದಲ್ಲಿ ಶಾಸಕ ಎಚ್.ಆರ್. ಗವಿಯಪ್ಪಗೆ ಬುಧವಾರ ಮನವಿ ಸಲ್ಲಿಸಲಾಯಿತು.
ರಸ್ತೆ ಗುಂಡಿ ಮುಚ್ಚಿಸಿ, ಅವಘಡ ತಪ್ಪಿಸಿ: ಎಂ.ಎಸ್. ದಿವಾಕರ
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳ ಮೇಲಿನ ಗುಂಡಿಗಳನ್ನು ಗುರುತಿಸಿ ಶೀಘ್ರವೇ ಮುಚ್ಚುವ ಮೂಲಕ ಅವಘಡಗಳನ್ನು ತಪ್ಪಿಸಬೇಕು.
ನಿವೇಶನ ಇಲ್ಲದ ಬಡ ಕುಟುಂಬ ಪಂಚಾಯಿತಿ ಮುಂದೆ ಪ್ರತಿಭಟನೆ
ತಾಲೂಕಿನ ಹಿರೇಹಡಗಲಿ ಗ್ರಾಮದಲ್ಲಿ ಮಹಿಳೆ ಹಾಗೂ ಆಕೆಯ ಮಗ ಇಬ್ಬರೂ ನಿವೇಶನ ನೀಡುವಂತೆ ಆಗ್ರಹಿಸಿ ಗ್ರಾಪಂ ಮುಂದೆಯೇ ಮನೆಯ ಸಾಮಗ್ರಿ, ಪಾತ್ರೆಗಳಿಟ್ಟು ಪ್ರತಿಭಟನೆ ಮಾಡಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 271
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved