ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುವ ಜನತೆ ದೇಶದ ನೈಜ ಸಂಪತ್ತು: ಕ್ರೀಡಾಪಟು ಅಶೋಕ್ ಭೀಮಾನಾಯ್ಕ
ವಿವಿಧ ಕ್ಷೇತ್ರಗಳಲ್ಲಿನ ಪ್ರತಿಭಾವಂತರನ್ನು ಗುರುತಿಸಲಾಗುವುದು. ಆಸಕ್ತಿಗೆ ಅನುಗುಣವಾಗಿ ಅಗತ್ಯ ತರಬೇತಿ ನೀಡಿ ಉನ್ನತ ಗುರಿ ಸಾಧನೆಯ ಅವಕಾಶಗಳನ್ನು ಹೆಚ್ಚಿಸಲಾಗುವುದು.
ಕರ್ನಾಟಕ ಏಕೀಕರಣ ಹೋರಾಟದಲ್ಲಿ ಕೂಡ್ಲಿಗಿ ತಾಲೂಕಿನ ಕೋ.ಚೆ ಪಾತ್ರ ಅನನ್ಯ
ಸಕ್ರಿಯವಾಗಿ ಚಳವಳಿಯಲ್ಲಿ ಧುಮುಕಿದ್ದ ಕೋ.ಚೆನ್ನಬಸಪ್ಪ ಅವರನ್ನು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಸ್ಮರಿಸಬೇಕಿದೆ.
ಮರಿಯಮ್ಮನಹಳ್ಳಿಯಲ್ಲಿ ರಾಜ್ಯೋತ್ಸವದ ಸಿಂಧೂರ ಭಂಡಾರ ಕಾರ್ಯಕ್ರಮ
ಪಟ್ಟಣದ ಮುಖ್ಯಬೀದಿಯಲ್ಲಿ ಕನ್ನಡ ಬಾವುಟ, ಬಂಟಿಂಗ್ಸ್ ತೋರಣಗಳಂತೆ ಎಲ್ಲೆಡೆ ರಾರಾಜಿಸುತ್ತಿವೆ.
ರಾಜ್ಯೋತ್ಸವಕ್ಕೆ 1000 ಲೀಟರ್ ರಕ್ತ ಸಂಗ್ರಹಣೆ ಗುರಿ: ಶಾಸಕ ನೇಮರಾಜ್ ನಾಯ್ಕ್
ಎಲ್ಲರೂ ರಕ್ತದಾನದಲ್ಲಿ ಭಾಗವಹಿಸಬೇಕು. ರಕ್ತ ನೀಡುವ ಮೂಲಕ ಮತ್ತೊಬ್ಬರ ಜೀವ ರಕ್ಷಣೆಗೆ ನೆರವಾಗಬೇಕು.
ತೊಗಲುಗೊಂಬೆ ಕಲಾವಿದ ನಾರಾಯಣಪ್ಪಗೆ ಒಲಿದ ರಾಜ್ಯೋತ್ಸವ ಗರಿ
ನಾರಾಯಣಪ್ಪ ಶಿಳ್ಳೇಕ್ಯಾತ ಅವರ ಐದು ದಶಕಗಳ ಕಲಾಸೇವೆಗೆ ರಾಜ್ಯೋತ್ಸವ ಪ್ರಶಸ್ತಿ ಅರಸಿ ಬಂದಿದೆ.
ವಿಪ್ ಉಲ್ಲಂಘನೆ: ಮಹೇಶಕುಮಾರ ಸದಸ್ಯತ್ವ ರದ್ದು
ಜಿಲ್ಲಾಧಿಕಾರಿ ಅ.3ರಂದು ಈ ಕುರಿತು ವಿಚಾರಣೆ ನಡೆಸಿ ವಾದ-ಪ್ರತಿವಾದ ಆಲಿಸಿದ್ದರು.
ಧಗ್ರಾ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ ಸದೃಢ: ಜೆ. ಚಂದ್ರಶೇಖರ
ಧರ್ಮಸ್ಥಳ ಯೋಜನೆಯಿಂದ ರಾಜ್ಯದ ಅನೇಕ ಬಡ ಕುಟುಂಬಗಳು ಆರ್ಥಿಕ ಪ್ರಗತಿ ಕಂಡು ತಮ್ಮ ಕುಟುಂಬಗಳನ್ನು ಸುಖಿ ಕುಟುಂಬಗಳನ್ನಾಗಿ ಪರಿವರ್ತಿಸಿದ್ದಾರೆ ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ ಹೇಳಿದರು.
55 ವರ್ಷದ ಬಳಿಕ ತುಂಬಿದ ಹುಲಿಕೆರೆ ಕೆರೆ, ಸಂಕಷ್ಟ ಸೃಷ್ಟಿ!
, ಇಲ್ಲಿಯ ರೈತರಿಗೆ ಒಂದು ಕಡೆ ಕೆರೆ ತುಂಬಿದ ಸಂತಸವಾದರೆ ಮತ್ತೊಂದು ಕಡೆ 55ಕ್ಕೂ ಹೆಚ್ಚು ಮನೆಗಳ ಸುತ್ತ ನೀರು ಆವರಿಸಿ ಸಂಕಷ್ಟ ಎದುರಾಗಿದೆ.
ಬಡವರ ಬಿಪಿಎಲ್ ಕಾರ್ಡ್ ಸ್ಥಗಿತ ವಿರೋಧಿಸಿ ಪ್ರತಿಭಟನೆ
ಕೂಡಲೇ ಸರ್ಕಾರ ಆಹಾರ ಇಲಾಖೆ ಎಡವಟ್ಟನ್ನು ಸರಿಪಡಿಸಿ ಅರ್ಹ ಎಲ್ಲರಿಗೆ ಪಡಿತರ ಚೀಟಿಗಳನ್ನು ನೀಡಿ ಪಡಿತರ ಆಹಾರ ಧಾನ್ಯವನ್ನು ವಿತರಿಸಲು ಒತ್ತಾಯಿಸಲಾಯಿತು.
ವಚನಗಳಿಂದ ಸೌಹಾರ್ದ ಸಾರಿದ ಶರಣರು
ದಲಿತ ಹಕ್ಕುಗಳ ಆಂದೋಲನಾ ಸಮ್ಮೇಳನದಲ್ಲಿ ಎಲ್ಲ ವರ್ಗದ ಜಾತಿ ಜನಾಂಗದವರು ಭಾಗಿಯಾಗಿದ್ದಾರೆ.
< previous
1
...
146
147
148
149
150
151
152
153
154
...
309
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್