• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವ ಕಳ್ಳಸಾಗಣೆ ವಿರುದ್ಧ ವ್ಯಾಪಕ ಜಾಗೃತಿ ನಡೆಯಲಿ
ಉದ್ಯೋಗ ಪಡೆದು ಸ್ವಾವಲಂಬನೆ ಜೀವನ ನಡೆಸಲು ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು.
ಕೇಂದ್ರ ಸರ್ಕಾರ ಅಂಗವಿಕಲರಿಗೆ ₹೧೦ಸಾವಿರ ಮಾಸಾಶನ ನೀಡಲಿ
ಇಂದಿರಾಗಾಂಧಿ ರಾಷ್ಟ್ರೀಯ ಅಂಗವಿಕಲರ ಪಿಂಚಣಿ ಯೋಜನೆಗೆ ಹಣ ಹೆಚ್ಚಳ ಮಾಡಿಲ್ಲ.
ಹಾಲವರ್ತಿ ಮಠದ ಅಭಿವೃದ್ಧಿಗೆ ಬದ್ಧ: ಶಾಸಕಿ ಎಂ.ಪಿ.ಲತಾ
ಇಲ್ಲಿರುವ ಒಂದೂವರೆ ಎಕರೆ ಜಾಗವನ್ನು ಮಠಕ್ಕೆ ದೇಣಿಗೆಯಾಗಿ ನೀಡಿ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ಸಹಕರಿಸುವುದಾಗಿ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಹೇಳಿದರು.
ಬಡವರಿಗೆ ನಿವೇಶನ ಒದಗಿಸಲು ಅ. 8ರಂದು ಪ್ರತಿಭಟನಾ ಧರಣಿ
ನಗರದ ನಾಗರಿಕರಿಂದ ನಿವೇಶನ ನೀಡುವುದಾಗಿ ಹೇಳಿ ಲಕ್ಷಾಂತರ ಸಂಗ್ರಹ ಮಾಡಲಾಗಿದೆ. ಆದರೆ, ಪ್ರಾಧಿಕಾರ ಇದು ವರೆಗೆ ಯಾವುದೇ ಕ್ರಮವಹಿಸಿಲ್ಲ.
ಮರಿಯಮ್ಮನಹಳ್ಳಿ 14ನೇ ವಾರ್ಡಿಗೆ ನೀರು ಸರಬರಾಜಿಗೆ ಒತ್ತಾಯ
14ನೇ ವಾರ್ಡಿಗೆ ಸಮರ್ಪಕ ಕುಡಿಯುವ ನೀರು ಸರಬರಾಜಿಗೆ ಒತ್ತಾಯಿಸಿ ಪಪಂ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಜೀವನ ಪ್ರೀತಿ ಬೆಳೆಸುವಲ್ಲಿ ಸಂಗೀತ ಮುಖ್ಯ: ಡಾ. ಡಿ.ವಿ. ಪರಮಶಿವಮೂರ್ತಿ
ನಮ್ಮಲ್ಲಿ ಸ್ನೇಹ-ಸಂಬಂಧ ಬೆಸೆಯುವಲ್ಲಿ ಸಂಗೀತ ಪ್ರಮುಖ ಪಾತ್ರವಹಿಸುತ್ತದೆ ಎಂದು ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಹೇಳಿದರು.
ಬಾಳೆ, ಭತ್ತದ ಗದ್ದೆಗೂ ನುಗ್ಗಿದ ನೀರು!
ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ಹಂಪಿ, ಬುಕ್ಕಸಾಗರ, ವೆಂಕಟಾಪುರ ಭಾಗದಲ್ಲಿ ಬಾಳೆತೋಟ, ಭತ್ತದ ಗದ್ದೆಗಳಿಗೂ ನೀರು ನುಗ್ಗಿದೆ. ಇನ್ನು ಹಂಪಿಯ ಹಲವು ಸ್ಮಾರಕ, ಮಂಟಪಗಳು ಜಲಾವೃತವಾಗಿವೆ.
ತುಂಗಭದ್ರಾ ಜಲಾಶಯದಿಂದ 98 ಟಿಎಂಸಿ ನೀರು ನದಿಪಾಲು! ವ್ಯರ್ಥವಾಗಿ, ಡ್ಯಾಂನಲ್ಲಿ ಸಂಗ್ರಹವಾಗುವಷ್ಟು ನೀರು ಖಾಲಿ

  ಆ. 2ರಂದು 14.722 ಟಿಎಂಸಿ ಮತ್ತು ಆ.3ರಂದು 14.346 ಟಿಎಂಸಿ ನೀರು ನದಿ ಒಡಲು ಸೇರಿದೆ. ಬರೀ ಹದಿನಾಲ್ಕು ದಿನಗಳಲ್ಲೆ 98.127 ಟಿಎಂಸಿಯಷ್ಟು ನೀರು ನದಿ ಪಾಲಾಗಿದೆ.

ಜಲಾಶಯದಿಂದ ನದಿಗೆ ಭಾರೀ ಪ್ರಮಾಣದ ನೀರು: ನದಿ ತೀರಕ್ಕೆ ತೆರಳದಂತೆ ಪ್ರವಾಸಿಗರ ಮೇಲೆ ನಿಗಾ
ನದಿ ತೀರದಲ್ಲಿ ಪ್ರವಾಸಿಗರು ತೆರಳದಂತೆ ನಿಗಾವಹಿಸಲಾಗಿದೆ.
ಶ್ರೀಗಳು ವ್ಯಸನಮುಕ್ತ ಸಮಾಜಕ್ಕೆ ಕೈಗೊಂಡ ಕ್ರಮ ಶ್ಲಾಘನೀಯ
ಮಾದಕ ವಸ್ತು, ತಂಬಾಕು ವಸ್ತುಗಳ ಸೇವನೆಯಿಂದ ಮಾನವನ ದೇಹವಲ್ಲದೇ ಮನಸ್ಸು ಮತ್ತು ಸ್ವಾಸ್ಥ್ಯ ಹಾಳಾಗುತ್ತದೆ.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 272
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved