ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಜಯನಗರದಲ್ಲಿ ಭರ್ಜರಿ ಮಳೆ; ಸಿಡಿಲಿಗೆ ಜಾನುವಾರು ಬಲಿ
ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸಿಡಿಲು ಬಡಿದು ಬೆಲೆಬಾಳುವ ಎರಡು ಎತ್ತುಗಳು ಮೃತಪಟ್ಟಿವೆ.
ಕಲ್ಯಾಣ ಕರ್ನಾಟಕಕ್ಕೆ ಕಾಂಗ್ರೆಸ್ 371 (ಜೆ) ಸೌಲಭ್ಯ ಕಲ್ಪಿಸಿದೆ: ವಸಂತಕುಮಾರ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ, ಉದ್ಯೋಗದಲ್ಲಿ ಅವಕಾಶಕ್ಕಾಗಿ ಸಂವಿಧಾನ ತಿದ್ದುಪಡಿ ಮಾಡಿ 371 (ಜೆ) ಸೌಲಭ್ಯ ಕಲ್ಪಿಸಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ
ಹಸಿರುಹೊನಲು ತಂಡದಿಂದ ಮರಗಳ ಮರುಪೂರಣ
ಮರಕ್ಕೆ ಭಾರವಾಗಿರುವ ರೆಕ್ಕೆ ಕೊಂಬೆಗಳನ್ನು ಕತ್ತರಿಸಿ ಮರಗಳು ಮತ್ತಷ್ಟು ಚಿಗಿರುವಂತೆ ಮಾಡಿದರು.
ಹಂಪಿಯಲ್ಲಿ ಹಾಳಾದ ವಿಜಯವಿಠ್ಠಲ ದೇಗುಲ ರಸ್ತೆ
ವಿಶ್ವವಿಖ್ಯಾತ ಹಂಪಿಯಲ್ಲಿ ಜಿ-20 ಶೃಂಗಸಭೆ ವೇಳೆ ದುರಸ್ತಿ ಮಾಡಲಾಗಿದ್ದ ರಸ್ತೆ ಈಗ ಹಾಳಾಗಿದೆ. ಈ ರಸ್ತೆಯಲ್ಲಿ ಬ್ಯಾಟರಿ ಚಾಲಿತ ವಾಹನಗಳು ಮಾತ್ರ ಓಡಾಡುತ್ತವೆ.
ಮೋಡಗಳ ನಂಬಿ ಉಳುಮೆಗೆ ಮುಂದಾದ ಅನ್ನದಾತರು
ಮಾರ್ಚ್ನಿಂದ ಈ ವರೆಗೆ 75.9 ಮಿ.ಮೀ. ವಾಡಿಕೆ ಮಳೆ ಬೀಳಬೇಕಾಗಿತ್ತು. ಆದರೆ 38.4 ಮಿ.ಮೀ. ಮಳೆ ಆಗಿದೆ.
ರಸ್ತೆ ಬದಿಯ ರಕ್ಷಣಾ ಕಂಬಿ ಕಳ್ಳರ ಪಾಲು
ರಾತ್ರೋ ರಾತ್ರಿ ಕಳ್ಳರು ಕಂಬಿಗಳಿಗೆ ಹಾಕಿರುವ ನಟ್ಟುಗಳನ್ನು ಕಿತ್ತು ಕಳ್ಳತನ ಮಾಡಿದ್ದಾರೆ.
ತುಂಗಭದ್ರಾ ಹಿನ್ನೀರು ಪ್ರದೇಶದಲ್ಲಿ ಪಕ್ಷಿಗಳಿಗೆ ವಿಷಪ್ರಾಶನ?
ತುಂಗಭದ್ರಾ ಹಿನ್ನೀರು ಪ್ರದೇಶ, ನಾರಾಯಣದೇವರ ಕೆರೆ, ಅಂಕಸಮುದ್ರ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದೇಶ, ವಿದೇಶಿ ಪಕ್ಷಿಗಳಿವೆ.
ಅಂಜಲಿ ಅಂಬಿಗೇರ್ ಕೊಲೆ ಆರೋಪಿ ಬಂಧಿಸಲು ಆಗ್ರಹ
ಕೊಲೆ ಆರೋಪಿಯನ್ನು ಈವರೆಗೂ ಬಂಧಿಸದಿರುವುದು ಖಂಡನೀಯವಾಗಿದೆ. ಕೂಡಲೇ ಕೊಲೆಗೈದ ಗಿರೀಶ್ನನ್ನು ಬಂಧಿಸಿ, ಸರಕಾರ ಅಂಜಲಿ ಕುಟುಂಬಕ್ಕೆ ೫೦ಲಕ್ಷ ಪರಿಹಾರ ನೀಡಬೇಕು.
ಯುವತಿ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆಗೆ ಗಂಗಾಮತ ಸಮಾಜ ಒತ್ತಾಯ
ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ನೆನಪು ಮಾಸುವ ಮುನ್ನವೇ ಪ್ರೀತಿ ನಿರಾಕರಣೆ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ನೆತ್ತರ ಹರಿದಿರುವುದು ಇಡೀ ರಾಜ್ಯವೇ ಬೆಚ್ಚಿ ಬೀಳುವಂತಾಗಿದೆ.
ಬರದಿಂದ ತತ್ತರಿಸಿದ ರೈತರಿಗೆ ಸರ್ಕಾರವೇ ಬಿತ್ತನೆ ಬೀಜ ವಿತರಿಸಲಿ
ಸಿಎಂ, ಡಿಸಿಎಂ, ಸಚಿವರು ರೈತರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಬೇಕು. ಕಷ್ಟದಲ್ಲಿರುವ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಈಗಾಗಲೇ ರಾಜ್ಯದ ಮಳೆ ಆರಂಭಗೊಂಡಿದೆ.
< previous
1
...
151
152
153
154
155
156
157
158
159
...
237
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!