• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಷ್ಟ ಬಂದಾಗ ಭಗೀರಥ ಪ್ರಯತ್ನ ಮಾಡಿದರೆ ಯಶಸ್ಸು ಸಾಧ್ಯ: ತಹಸೀಲ್ದಾರ್‌ ಗಿರೀಶಬಾಬು
ಭಗೀರಥ ಮಹರ್ಷಿಯವರ ಕಠಿಣ ತಪಸ್ಸಿಗೆ ಮೆಚ್ಚಿ ಶಿವ ಗಂಗೆಯನ್ನೇ ಧರೆಗಿಳಿಸಿದ. ಹಾಗಾಗಿ, ಮನುಷ್ಯ ಯಾವುದೇ ಕೆಲಸವಾಗಲಿ, ಕಷ್ಟಪಟ್ಟು ಮಾಡದೇ ಇಷ್ಟಪಟ್ಟು ಮಾಡಿದಾಗ ದೇವರು ಕೂಡ ನಮಗೆ ಕರುಣೆ ತೋರಿಸುತ್ತಾನೆ ಎಂದು ತಹಸೀಲ್ದಾರ್‌ ಗಿರೀಶಬಾಬು ತಿಳಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌
ವಿಜಯನಗರ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಯಿತು.
ಬಡವರಿಗೆ ನಿವೇಶನ, ಸ್ಮಶಾನಕ್ಕಾಗಿ ಹತ್ತು ಎಕರೆ ಜಮೀನು ಒದಗಿಸಲು ಒತ್ತಾಯ
ನಗರದ ಎಸ್‌ಸಿ, ಎಸ್ ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯದ ಬಡ ಕುಟುಂಬಗಳಿಗೆ ಜಂಬುನಾಥನಹಳ್ಳಿ ಹಾಗೂ ಸಂಕ್ಲಾಪುರದಲ್ಲಿರುವ 365 ಎಕರೆ 97 ಸೆಂಟ್ಸ್‌ ಸರ್ಕಾರಿ ಜಮೀನಿನಲ್ಲಿ ತಲಾ 30/40 ಅಡಿ ಅಳತೆಯ ನಿವೇಶನ ಒದಗಿಸಬೇಕು ಎಂದು ಮನವಿ ಮಾಡಿದರು.
ಕೂಡ್ಲಿಗಿ ತಾಲೂಕಿನಾದ್ಯಾಂತ ಉತ್ತಮ ಮಳೆ
ಗುಡೇಕೋಟೆ ಹೋಬಳಿ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ಹತ್ತಾರು ವೀಳ್ಯದೆಲೆ ತೋಟಗಳು ಧರೆಗುರುಳಿದ್ದು ರೈತರಿಗೆ ಅಪಾರ ಹಾನಿಯಾಗಿದೆ.
ವೀಕೆಂಡ್‌ನಲ್ಲೂ ಹಂಪಿಯತ್ತ ಸುಳಿಯದ ಪ್ರವಾಸಿಗರು!
ಈಗ ಶಾಲೆಗಳಿಗೆ ಬೇಸಿಗೆ ರಜೆ ನೀಡಲಾಗಿದೆ. ಮಕ್ಕಳೊಂದಿಗೆ ವೀಕೆಂಡ್‌ನಲ್ಲಿ ಪಾಲಕರು ಹಂಪಿಗೆ ಭೇಟಿ ನೀಡುತ್ತಿಲ್ಲ. ಒಂದೆರಡು ಬಾರಿ ಮಳೆ ಸುರಿದರೂ ಹಂಪಿಯತ್ತ ಮಾತ್ರ ಪ್ರವಾಸಿಗರು ಸುಳಿಯುತ್ತಿಲ್ಲ.
ಉಜ್ಜಯಿನಿ ಮರುಳಸಿದ್ದೇಶ್ವರ ಶಿಖರ ತೈಲಾಭಿಷೇಕ
ರಥೋತ್ಸವದ ನಂತರದ ಎರಡನೇ ದಿನದ ಸದ್ಧರ್ಮ ಪೀಠದ ವಾರ್ಷಿಕ ಧಾರ್ಮಿಕ ಕೈಂಕರ್ಯದಂತೆ ಶಿಖರ ತೈಲಾಭಿಷೇಕ ನೆರವೇರಿತು.
ಸಮುದಾಯ ಭವನದಿಂದ ಬಡವರು, ಸಾಮಾನ್ಯರಿಗೆ ಅನುಕೂಲ: ಗಣೇಶ್‌ ಹೆಗಡೆ
ಡಣಾಯಕನಕೆರೆ ಗ್ರಾಮದಲ್ಲಿ ಬಿಎಂಎಂ ಇಸ್ಪಾತ್‌ ಲಿ. ಮತ್ತು ಜೆಎಸ್‌ಡಬ್ಲೂ ಫೌಂಡೇಶನ್‌ನಿಂದ ಸಮುದಾಯ ಭವನ ನಿರ್ಮಿಸಲಾಗುತ್ತಿದೆ.
ಹಲುವಾಗಲುದಲ್ಲಿ 66 ಹಳ್ಳಿಗಳ ಒಡತಿ ಊರಮ್ಮದೇವಿ ಜಾತ್ರೆ ಇಂದಿನಿಂದ
ಹಲುವಾಗಲು, ಕಣವಿ ಗ್ರಾಮಗಳ ಗ್ರಾಮದೇವತೆಯಾದ ಊರಮ್ಮದೇವಿಯ ವಿವಿಧ ಹರಕೆ, ಪೂಜೆಗೆ ಇಡೀ ಊರಲ್ಲಿ ಸಂಭ್ರಮ ಮನೆ ಮಾಡಿದೆ.
ಮಣ್ಣಿನ ಫಲವತ್ತತೆ ಹೆಚ್ಚಿಸಲು ಸೆಣಬಿನ ಬೆಳೆ ಆಸರೆ
ವಿಜಯನಗರ ಜಿಲ್ಲೆಯ ಕಮಲಾಪುರ ಹಾಗೂ ಹೊಸಪೇಟೆ ಹೋಬಳಿಯ ರೈತರು ಈ ಉಪಾಯ ಕಂಡುಕೊಂಡಿದೆ.
ಭಾರಿ ಮಳೆಗೆ 230ಕ್ಕೂ ಅಧಿಕ ಎಕರೆ ಬಾಳೆ ಭತ್ತ ಬೆಳೆ ನಾಶ
ಹರಪನಹಳ್ಳಿ ತಾಲೂಕಿನ ಚಿಗಟೇರಿ ಹೋಬಳಿಯ ಅಡವಿ ಮಲ್ಲಾಪುರ ಗ್ರಾಮದ ನಿವಾಸಿ ಚೌಡಪ್ಪ ಅಲಿಯಾಸ್ ಮಲ್ಲಪ್ಪ (31) ಸಿಡಿಲು ಬಡಿದು ಮೃತಪಟ್ಟಿದ್ದಾರೆ.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 237
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved