• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಡದಂತ ಬಿಸಿಲಿನ ಮಧ್ಯೆ ಚುರುಕಿನ ಮತದಾನ
ಕೊಟ್ಟೂರು ಪಟ್ಟಣದ ಸರ್ಕಾರಿ ಬಾಲಕರ ಪ್ರೌಢ ಶಾಲೆಯ ಕೊಠಡಿಯಲ್ಲಿ ಆರಂಭಿಸಿರುವ ಸಖಿ ಮತ ಕೇಂದ್ರವನ್ನು ವಿಶೇಷವಾಗಿ ಸಿಂಗರಿಸಲಾಗಿತ್ತು. ಈ ಮತ ಕೇಂದ್ರದಲ್ಲಿ ಮತ ಚಲಾಯಿಸಲು ಮಹಿಳೆಯರು ಬೆಳಗ್ಗಿನಿಂದಲೇ ಉದ್ದನೇಯ ಸಾಲಿನೊಂದಿಗೆ ನಿರಂತರ ಆಗಮಿಸುತ್ತಿದ್ದರು.
ಗೋಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ
ಚುನಾವಣೆ ಮುಗಿಯುತ್ತಿದ್ದಂತೆ ಮೊದಲು ಮೂಕಪ್ರಾಣಿಗಳ ವೇದನೆ ಅರಿಯಲು ಶಾಸಕರು ಸಮಯ ಮೀಸಲಾಗಿರಿಸಿದ್ದರು. ಗೋಶಾಲೆಯಲ್ಲಿ ಮತ್ತಷ್ಟು ನೀರಿನ ತೊಟ್ಟಿಗಳು ಆಗಬೇಕು, ಮೇವಿನ ಸಮಸ್ಯೆಯಾಗದಂತೆ ನಿತ್ಯ ಜಾಗೃತಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಮನವರಿಕೆ ಮಾಡಿಕೊಟ್ಟರು.
ಗಾಯಿತ್ರಿ ಸಿದ್ದೇಶ್ವರ ಗೆಲವು ನಿಶ್ಚಿತ: ಕರುಣಾಕರರೆಡ್ಡಿ ವಿಶ್ವಾಸ
ತಾಲೂಕಿನಲ್ಲಿ ನಾನು ಈ ಹಿಂದೆ ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ ಮಾಡಿರುವ ಕೆಲಸಗಳು ಹಾಗೂ ಮೋದಿಯವರ ದೇಶಾಭಿವೃದ್ಧಿ ಎಲ್ಲ ಸೇರಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಜಯಗಳಿಸುತ್ತಾರೆ ಎಂದು ಇಲ್ಲಿಯ ಮಾಜಿ ಶಾಸಕ ಜಿ. ಕರುಣಾಕರರೆಡ್ಡಿ ಹೇಳಿದರು.
ವಿಜಯನಗರ: ಮತದಾನದಲ್ಲಿ ಭಾರೀ ಹೆಚ್ಚಳ!
ಜಿಲ್ಲೆಯಲ್ಲಿ 5,62,166 ಪುರುಷ ಮತದಾರರು, 5,66,527 ಮಹಿಳಾ ಮತದಾರರು ಮತ್ತು 142 ಇತರ ಮತದಾರರು ಸೇರಿ ಒಟ್ಟು 11,28,835 ಮತದಾರರಿದ್ದಾರೆ. ಈ ಪೈಕಿ 4,31,477 ಪುರುಷ ಮತದಾರರು, 4,18,207 ಮಹಿಳಾ ಮತದಾರರು, 34 ಇತರ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಒಟ್ಟು 8,49,718 ಮತದಾರರು ಮತ ಹಾಕಿದ್ದಾರೆ.
ಕಾಂಗ್ರೆಸ್ ಕೋಟೆ ಭೇದಿಸಲು ಸಾಧ್ಯವಿಲ್ಲ: ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ
ಜನರಿಗೆ ಕಾಂಗ್ರೆಸ್ ಸಾಧನೆ, ಅಭಿವೃದ್ಧಿ ಬಗ್ಗೆ ಮನವೊಲಿಕೆ ಮಾಡಿದ್ದೇನೆ. ಮತದಾರರು ಕಾಂಗ್ರೆಸ್ ಅಭಿವೃದ್ಧಿ ಮೆಚ್ಚಿ ನನ್ನನ್ನು ಗೆಲ್ಲಿಸುವುದು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಈ. ತುಕಾರಾಂ ಹೇಳಿದರು.
ವಿಜಯನಗರ ಜಿಲ್ಲೆಯಲ್ಲಿ ರಣ ಬಿಸಿಲಿನಲ್ಲೂ ಮತದಾನ ಉತ್ಸಾಹ
ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲರು, ಯುವ ಮತದಾರರು, ರೈತರು, ಉದ್ಯೋಗಿಗಳು ಖುಷಿಯಿಂದಲೇ ಮತಗಟ್ಟೆಗಳಿಗೆ ಆಗಮಿಸಿ ಮತಚಲಾಯಿಸಿದರು.
ಮತದಾನ ಹೆಚ್ಚಳಕ್ಕೆ ಪಿಂಕ್‌ ಮತಗಟ್ಟೆಯಲ್ಲಿ ಸಸಿಗಳ ವಿತರಣೆ
ಹೂವಿನಹಡಗಲಿ ತಾಲೂಕಿನ ಪಟ್ಟಣ ಸೇರಿದಂತೆ ಹಿರೇಹಡಗಲಿ, ಹೊಳಲು ಮತ್ತು ಇಟ್ಟಿಗಿ ಗ್ರಾಮಗಳಲ್ಲಿ ತೆರೆಯಲಾಗಿದ್ದ ಪಿಂಕ್‌ ಮತಗಟ್ಟೆ ಸೇರಿ ಮೊದಲು ಮತದಾನ ಮಾಡಲು ಬರುವ ಮತದಾರರಿಗೆ ಸಸಿಗಳನ್ನು ವಿತರಣೆ ಮಾಡಲಾಯಿತು.
ಲೋಕಸಭಾ ಚುನಾವಣೆ: ಮತಕೇಂದ್ರಕ್ಕೆ ಬಂದು ಹಕ್ಕು ಚಲಾಯಿಸಿದ 83ರ ವೃದ್ಧ
83ರ ವಯೋವೃದ್ಧ ವೀರಯ್ಯ ಕೊಟ್ಟೂರು ಮತದಾನ ಕೇಂದ್ರಕ್ಕೆ ಆಗಮಿಸಿ ಮತಚಲಾಯಿಸಿ ಮಾದರಿ ಎನಿಸಿದರು.
ಮತಯಂತ್ರಗಳೊಂದಿಗೆ ಮತಗಟ್ಟೆಗಳತ್ತ ಹೆಜ್ಜೆ ಹಾಕಿದ ಚುನಾವಣಾ ಸಿಬ್ಬಂದಿ
ಜಿಲ್ಲೆಯಲ್ಲಿ ಮತದಾನಕ್ಕೆ ಅಗತ್ಯ ಕ್ರಮ ವಹಿಸಿದ್ದು, ಒಟ್ಟು 5,872 ಸಿಬ್ಬಂದಿ, ಅಧಿಕಾರಿಗಳನ್ನು ಚುನಾವಣೆ ಕಾರ್ಯಕ್ಕೆ ನಿಯೋಜಿಸಲಾಗಿದೆ.
ಲೋಕಸಭಾ ಚುನಾವಣೆಗೆ ನಾವ್ ರೆಡಿ
ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳು ಬೆಳಿಗ್ಗೆಯಿಂದಲೇ ಹಾಜರಿದ್ದು, ಮಸ್ಟರಿಂಗ್ ಕಾರ್ಯ ಪೂರ್ಣಗೊಳ್ಳುವವರೆಗೂ ಮೇಲುಸ್ತುವಾರಿ ವಹಿಸಿದ್ದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 237
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved