• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಡಿಪಿ ಸಭೆಯಲ್ಲಿ ಚರ್ಚೆ: ಅಕ್ರಮ ದಂಧೆ ವಿರುದ್ಧ ಮುಗಿಬಿದ್ದ ಪೊಲೀಸರು
ಜಿಲ್ಲಾ ಉಸ್ತುವಾರಿ ಮಂತ್ರಿ ಜಮೀರ್‌ ಅಹಮದ್ ಖಾನ್‌ ನೇತೃತ್ವದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕು ಎಂದು ಶಾಸಕರು ಹಾಗೂ ಸಂಸದರು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಹಾಗೂ ಆಹಾರ ಇಲಾಖೆಗಳ ಅಧಿಕಾರಿಗಳು ಅಕ್ರಮ ಅಕ್ಕಿ ಸಾಗಾಟ, ಗಾಂಜಾ ಮತ್ತು ಅಕ್ರಮ ಮದ್ಯ ಮಾರಾಟಗಾರರ ಬೆನ್ನು ಬಿದ್ದಿದ್ದಾರೆ.
ಯಾರೂ ಮುಂದೆ ಬಾರದಿದ್ದರೇ ನಾನೇ ಖುದ್ದು ಸಕ್ಕರೆ ಕಾರ್ಖಾನೆ ಸ್ಥಾಪಿಸುವೆ: ಗವಿಯಪ್ಪ
ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಸಂಬಂಧಿಸಿದಂತೆ ಯಾರೂ ಮುಂದೆ ಬಾರದಿದ್ದರೆ ನಾನೇ ಸ್ಥಾಪನೆ ಮಾಡುವೆ.
ಅಕ್ರಮ ಪಾಕ್‌ ಪ್ರಜೆಗಳ ಗಡಿಪಾರಿಗೆ ಬಿಜೆಪಿ ಒತ್ತಾಯ
ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಈ ಕೂಡಲೇ ಅವರ ದೇಶಕ್ಕೆ ಗಡಿಪಾರು ಮಾಡಬೇಕು. ವಿಜಯನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಪಾಕ್‌ ಪ್ರಜೆಗಳು ನೆಲೆಸಿದ್ದರೆ, ಅವರನ್ನು ಹುಡುಕಿ ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಒತ್ತಾಯಿಸಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ದೇಶದಲ್ಲೇ ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಾಣ: ರಾಮಲಿಂಗಾರೆಡ್ಡಿ
ದೇಶದಲ್ಲೇ ಸುಸಜ್ಜಿತ ಟ್ರಕ್ ಟರ್ಮಿನಲ್ ಅನ್ನು ಹೊಸಪೇಟೆಯಲ್ಲಿ ನಿರ್ಮಾಣ ಮಾಡಲಾಗಿದೆ.
ಕಲ್ಲೇಶ್ವರ ಕಿರಿಯ ಪ್ರಾಥಮಿಕ ಶಾಲೆಗೆ 25 ವರ್ಷದ ಸಂಭ್ರಮ
ಅಖಂಡ ಕೂಡ್ಲಿಗಿ ತಾಲೂಕಿನ ನಿಂಬಳಗೆರೆಯಲ್ಲಿ ಊರಿನ ಪೋಷಕರು, ಹಿರಿಯರ ಅಪೇಕ್ಷೆಯಂತೆ 1999-2000ರಲ್ಲಿ ಆರಂಭವಾದ ಶ್ರೀ ಕಲ್ಲೇಶ್ವರ ಕಿರಿಯ ಪ್ರಾಥಮಿಕ ಶಾಲೆಗೆ ಇದೀಗ ಬೆಳ್ಳಿ ಹಬ್ಬದ ಸಂಭ್ರಮ.
ದೇವಸ್ಥಾನ ಮನಸ್ಸುಗಳ ಬೆಸೆಯುವ ತಾಣ: ಶ್ರೀರಾಮುಲು
ಹಳ್ಳಿಗಳಲ್ಲಿ ದೇವಸ್ಥಾನಗಳು ಮನಸ್ಸು ಮನಸ್ಸುಗಳು ಬೆಸೆಯುವ ತಾಣಗಳಾಗಿವೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದರು.
ಕರಾವಳಿಯಲ್ಲಿ ಎರಡು ಧರ್ಮದ ಪಾತಕಿಗಳ ಫ್ಯಾಕ್ಟರಿ ಇದೆ : ರಾಮಲಿಂಗಾರೆಡ್ಡಿ
ಕರಾವಳಿಯಲ್ಲಿ ಒಂದು ಕಡೆ ಹಿಂದೂ ಸಂಘಟನೆಯವರ ಮತ್ತೊಂದು ಕಡೆ ಮುಸ್ಲಿಂ ಸಂಘಟನೆಯ ಪಾತಕಿಗಳ ಫ್ಯಾಕ್ಟರಿ ಇದೆ. ಯಾರ ಕಡೆಯವರೇ ಇರಲಿ, ಅಪರಾಧಿಗಳಿಗೆ ಶಿಕ್ಷೆಯಾಗಬೇಕು.
ಹೊಸಪೇಟೆ ಗಣಿ ಉದ್ಯಮಿಯಿಂದ ಸಕ್ಕರೆ ಕಾರ್ಖಾನೆ?
ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಸರ್ಕಾರ ಕೂಡ ಒಲವು ಹೊಂದಿದ್ದು, ಈಗ ಗಣಿ ಉದ್ಯಮಿಯೊಬ್ಬರ ಜತೆಗೆ ಸ್ವತಃ ಜಿಲ್ಲಾ ಉಸ್ತುವಾರಿ ಮಂತ್ರಿ ಜಮೀರ್‌ ಅಹಮದ್ ಖಾನ್‌ ಅವರೇ ಈ ಕುರಿತು ಚರ್ಚಿಸಿದ್ದಾರೆ. ಹಾಗಾಗಿ ಸಕ್ಕರೆ ಕಾರ್ಖಾನೆ ವಿಷಯ ಮತ್ತೆ ಮುನ್ನಲೆಗೆ ಬಂದಿದೆ.
ಹೊಸಪೇಟೆ ಟ್ರಕ್ ಟರ್ಮಿನಲ್‌ ಇಂದು ಲೋಕಾರ್ಪಣೆ
ವಿಜಯನಗರ ಜಿಲ್ಲೆಯ ಅಮರಾವತಿಯಲ್ಲಿ ಡಿ. ದೇವರಾಜ ಅರಸು ಟ್ರಕ್‌ ಟರ್ಮಿನಲ್ಸ್ ಲಿ. ಸಂಸ್ಥೆ ವತಿಯಿಂದ ಹೊಸಪೇಟೆ ಟ್ರಕ್ ಟರ್ಮಿನಲ್‌ ನಿರ್ಮಾಣವಾಗಿದ್ದು, ಈಗ ಲೋಕಾರ್ಪಣೆ ಆಗುತ್ತಿದೆ. ಒಂದೂವರೆ ದಶಕದ ಕನಸು ನನಸಾಗುತ್ತಿದೆ.
ಡೊನೇಷನ್‌ ಹಾವಳಿ ತಡೆಗೆ ಆಗ್ರಹಿಸಿ ಪ್ರತಿಭಟನೆ
ಶಾಲಾ-ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ತಡೆಯುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ ಹಾಗೂ ಸಿಪಿಐಎಂಎಲ್ ನೇತೃತ್ವದಲ್ಲಿ ಪಟ್ಟಣದಲ್ಲಿ ಎತ್ತಿನಗಾಡಿ ಮೆರವಣಿಗೆ ಮೂಲಕ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 251
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved