• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ: ನೇಮರಾಜ ನಾಯ್ಕ
ಹ.ಬೊ.ಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಎಲ್ಲ ಹಂತದಲ್ಲಿನ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಯಾರೊಬ್ಬರೂ ಶಿಕ್ಷಣದಿಂದ ವಂಚತರಾಗಬಾರದು.
ಧರ್ಮಸ್ಥಳಕ್ಕೆ ಅಪಚಾರ ಯಾರಿಂದಲೂ ಆಗಬಾರದು: ಕೆ.ಎಸ್‌. ಈಶ್ವರಪ್ಪ
ಧರ್ಮಸ್ಥಳ ಹಿಂದೂಗಳ ಪುಣ್ಯಕ್ಷೇತ್ರವಾಗಿದ್ದು, ಇಲ್ಲಸಲ್ಲದ ಮಾಹಿತಿ ನೀಡಿ, ಅದಕ್ಕೆ ಅಪಚಾರ ಮಾಡುವ ಕೆಲಸ ಆಗಬಾರದು
ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಪಾಲ್ಗೊಳ್ಳುವಿಕೆ ಮುಖ್ಯ: ಲಕ್ಷ್ಮೀದೇವಿ
ಸೋಲು-ಗೆಲುವು ಸಾಮಾನ್ಯ. ಆದರೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ.
ಮಗುವಿಗೆ ಎದೆ ಹಾಲು ಉತ್ತಮ ಆಹಾರ
ಕನ್ನಡಪ್ರಭ ವಾರ್ತೆ ಸಿಂದಗಿ ಮಗುವಿಗೆ ತಾಯಿಯ ಎದೆ ಹಾಲು ಉತ್ತಮ ಆಹಾರ. ಇದು ಸುರಕ್ಷಿತ, ಸ್ವಚ್ಛ ಮತ್ತು ಪ್ರತಿಕಾಯಗಳನ್ನು ಹೊಂದಿದ್ದು, ಬಾಲ್ಯದ ಅನೇಕ ಸಾಮಾನ್ಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಭಾರತೀಯ ಮಕ್ಕಳ ತಜ್ಞರ ಸಂಘದ ರಾಜ್ಯ ಅಧ್ಯಕ್ಷ ಡಾ.ಎಸ್.ವ್ಹಿ.ಪಾಟೀಲ ಹೇಳಿದರು.
ಪಂಚ ಗ್ಯಾರಂಟಿ ಸಮರ್ಪಕವಾಗಿ ತಲುಪಿಸೋಣ: ಎಸ್.ಆರ್. ಮೆಹರೋಜ್ ಖಾನ್
ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಗ್ರಾಮೀಣ ಭಾಗದ ಜನರಿಗೆ, ಬಡವರ್ಗದ ಅರ್ಹ ಫಲಾನುಭವಿಗಳ ಸಮಸ್ಯೆಗಳನ್ನು ಆಲಿಸಿ, ಸಮರ್ಪಕವಾಗಿ ತಲುಪಿಸುವ ಕಾರ್ಯವನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಮಾಡಬೇಕು.
ಅಂಗನವಾಡಿ ಕೇಂದ್ರಕ್ಕೆ ವಿಷ ಜಂತುಗಳ ಕಾಟ
ಮಕ್ಕಳ ಕಲಿಕೆಗೆ ಬುನಾದಿಯಾದ ಅಂಗನವಾಡಿ ಕೇಂದ್ರಕ್ಕೆ ವಿಷ ಜಂತುಗಳ ಕಾಟ ಹೆಚ್ಚಾಗಿದೆ.
ಸಂಪ್ರದಾಯ ಮುರಿದ ಕಲ್ಲಹಳ್ಳಿ ಗೊಲ್ಲರಹಟ್ಟಿ ಜನತೆ
ತಲಾ ತಲಾಂತರಗಳಿಂದ ಪಾಲಿಸಿಕೊಂಡು ಬಂದಿರುವ ಸಂಪ್ರದಾಯ, ಕಟ್ಟುಪಾಡು, ಅಸ್ಪೃಶ್ಯತೆ ಹೋಗಲಾಡಿಸಲು ಕಲ್ಲಹಳ್ಳಿ ಗೊಲ್ಲರಹಟ್ಟಿಯ ಜನತೆ ಈಗ ದಲಿತರನ್ನು ಹಟ್ಟಿಯೊಳಗೆ ಸ್ವಾಗತಿಸಿ ಪ್ರವೇಶ ಮಾಡಿಸಿಕೊಳ್ಳುವ ಮೂಲಕ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.
ತಟ್ಟದ ಸಾರಿಗೆ ಮುಷ್ಕರದ ಬಿಸಿ: ಎಂದಿನಂತೆ ಬಸ್‌ ಓಡಾಟ
ವಿಜಯನಗರ ಜಿಲ್ಲೆಯಲ್ಲಿ ಸಾರಿಗೆ ಮುಷ್ಕರಕ್ಕೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡ ಹಿನ್ನೆಲೆ ಮುಷ್ಕರದ ಎಫೆಕ್ಟ್‌ ತಾಗದೇ ಯಥಾಪ್ರಕಾರ ಜಿಲ್ಲೆಯಾದ್ಯಂತ ಬಸ್‌ಗಳು ಮಂಗಳವಾರ ಸಂಚರಿಸಿದವು.
ಹಂಪಿಯಲ್ಲಿ ಕೈಕೊಟ್ಟ ಬ್ಯಾಟರಿ ಚಾಲಿತ ವಾಹನಗಳು!
ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾಗಿ ರೂಪಿಸಿದ್ದ ಬ್ಯಾಟರಿ ಚಾಲಿತ ವಾಹನಗಳ ಯೋಜನೆ ಈಗ ಹಳ್ಳ ಹಿಡಿಯುತ್ತಿದೆ.
ಒಳಮೀಸಲಾತಿ ಶೀಘ್ರ ಜಾರಿ: ಷಡಕ್ಷರಿಮುನಿ ಸ್ವಾಮೀಜಿ ವಿಶ್ವಾಸ
ಮಾದಿಗ ಸಮಾಜದ ಮಕ್ಕಳು ವಿದ್ಯಾವಂತರಾಗಿ ಆಧುನಿಕ ಸ್ಪರ್ಧಾತ್ಮಕ ಜಗತ್ತಿನೊಂದಿಗೆ ಬದುಕಬೇಕು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 288
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved