• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಲೆಮಾರಿ ಸಮುದಾಯ ಕಾಂಗ್ರೆಸ್‌ ಬೆಂಬಲಿಸಲಿ: ಸಣ್ಣಮಾರೆಪ್ಪ
ಸಮಾಜದಲ್ಲಿ ಭಾಷೆ, ಬಟ್ಟೆ, ಊಟೋಪಚಾರದ ವಿಷಯದಲ್ಲೂ ಬಿಜೆಪಿ ಕೋಮುಭಾವನೆ ಬಿತ್ತುತ್ತಿದೆ. ಸಮಾಜದಲ್ಲಿ ಭಾವೈಕ್ಯತೆ ಮಾಯವಾಗುತ್ತಿದೆ.
ಲೋಕಸಭಾ ಚುನಾವಣೆಗೆ ಹರಪನಹಳ್ಳಿ ಸಜ್ಜು
70 ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ. ವಿಕಲಚೇತನರಿಗೆ ಅನುಕೂಲವಾಗಲೆಂದು ಪ್ರತಿ ಮತಗಟ್ಟೆಗೆ ವೀಲ್ ಚೇರ್ ನ್ನು ಇಡಲಾಗಿದೆ.
ಬಿಜೆಪಿ ಸಂಸದರ ಸಾಧನೆ ಶೂನ್ಯ: ಡಾ.ಪ್ರಭಾ ಮಲ್ಲಿಕಾರ್ಜುನ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಎಂಟು ಜನ ಶಾಸಕರಲ್ಲಿ ಏಳು ಜನ ಶಾಸಕರು ಕಾಂಗ್ರೆಸ್ ಪಕ್ಷದವರಾಗಿದ್ದು, ಆದರೆ ಕಾಂಗ್ರೆಸ್ ಪಕ್ಷದ ಸಂಸದರ ಕೊರತೆ ಎದ್ದು ಕಾಣುತ್ತಿದೆ.
ಅಲೆಮಾರಿಗಳ ಕಷ್ಟಕ್ಕೆ ಸ್ಪಂದಿಸಿದ ಮೋದಿಗಾಗಿ ಬಿಜೆಪಿ ಗೆಲ್ಲಿಸೋಣ
ರಾಜ್ಯದಲ್ಲಿ 120 ಅಲೆಮಾರಿ ಸಮುದಾಯಗಳು ಈಗಲೂ ಭಿಕ್ಷಾಟನೆ ಸೇರಿದಂತೆ ಸಣ್ಣಪುಟ್ಟ ಕಸಬು ಮಾಡುತ್ತಿವೆ.
ಊಳುವವನೇ ಒಡೆಯ ಜಾರಿಗೊಳಿಸಿದ್ದು ಕಾಂಗ್ರೆಸ್: ಭೀಮನಾಯ್ಕ
ಮಾಧ್ಯಮಗಳಲ್ಲಿ ಏನೂ ಮಾಡದೆ ಇರುವ ಮೋದಿಯವರನ್ನು ಬಿಂಬಿಸುತ್ತಾರೆ. ಆದರೆ, ರಾಹುಲ್‌ಗಾಂಧಿ ದೇಶದ ಜನತೆಯ ಒಳತಿಗಾಗಿ ಪಾದಯಾತ್ರೆ ಮಾಡಿದರು ಸುದ್ದಿಯಾಗಲಿಲ್ಲ.
ದಲಿತರು ಕಾಂಗ್ರೆಸ್‌ನ ಪಿಲ್ಲರ್‌ಗಳು: ಭೀಮನಾಯ್ಕ ಬಣ್ಣನೆ
ಮೋದಿ ಅತ್ಯಂತ ಕೀಳುಮಟ್ಟಕ್ಕೆ ಇಳಿದು ರಾಜಕಾರಣ ಮಾಡುತ್ತಿದ್ದಾರೆ. ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ.
ಬಳ್ಳಾರಿಯ ವಿವಿಧೆಡೆ ತುಕಾರಾಂ ಮತಯಾಚನೆ
ನುಡಿದಂತೆ ನಡೆದ ಸರ್ಕಾರ ಕಾಂಗ್ರೆಸ್‌ ಸರ್ಕಾರ ಆಗಿದೆ. ಆದರೆ, ಬಿಜೆಪಿ ಹಾಗೂ ಪ್ರಧಾನಿ ಮೋದಿ ಬರೀ ಸುಳ್ಳುಗಳನ್ನು ಹೇಳುತ್ತಾ ಕಳೆದ 10 ವರ್ಷಗಳಲ್ಲಿ ಜನರ ದಿಕ್ಕು ತಪ್ಪಿಸಿದ್ದಾರೆ.
ರಾಜಕೀಯ ಪುನರ್ಜನ್ಮ ನೀಡಿ: ಶ್ರೀರಾಮುಲು
ಇಡೀ ವಿಶ್ವದಲ್ಲಿ ದೇಶವನ್ನು ಬಲಿಷ್ಠ ರಾಷ್ಟ್ರ ಮಾಡಿರುವ ಪ್ರಧಾನಿ ಮೋದಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸಲು ಬಳ್ಳಾರಿ ಲೋಕಸಭೆಯಿಂದ ಬಿಜೆಪಿ ಗೆಲ್ಲಿಸಬೇಕು.
ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ: ಸಂಸದ ತೇಜಸ್ವಿ ಸೂರ್ಯ
ಭ್ರಷ್ಟಾಚಾರ, ಭಯೋತ್ಪಾದನೆ ಹಾಗೂ ನಕ್ಸಲ್ ಚಟುವಟಿಕೆಯನ್ನು ಕಾಂಗ್ರೆಸ್ ಪೋಷಣೆ ಮಾಡುತ್ತಿದೆ.
ಕುಡಿಯುವ ನೀರು, ಮೇವು ಪೂರೈಕೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ದಿವಾಕರ್‌
ವಿಜಯನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸದ್ಯದ ಪರಿಸ್ಥಿತಿಯ ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 236
  • next >
Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved