• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜ್ವಲ ರೇವಣ್ಣ ಪ್ರತಿಕೃತಿ ದಹಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ, ಮಹಿಳಾ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಧ್ವನಿ ಎತ್ತದಿರುವುದು ನಾಚಿಕೆಗೇಡು
ಕಸಾಪದಿಂದ ಮತ ಕಾವ್ಯದ ಮೂಲಕ ಮತದಾನ ಜಾಗೃತಿ
ಮತ ಚಲಾಯಿಸಿ ಮತಿಯಿಂದ, ಜಾತಿ ಮತಗಳ ಬದಿಗಿರಿಸಿ, ಭಯ ಬಿಡಿ ಮತದಾನ ಮಾಡಿ, ಚುನಾವಣೆ ಪ್ರಜಾಪ್ರಭುತ್ವದ ಉಯ್ಯಾಲೆ, ಮತದಾನದಲ್ಲಿ ಭಾಗವಹಿಸಿ ದೇಶದ ಹಿತ ಕಾಪಾಡಿ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ: ನಿತೀಶ್‌ ನಾರಾಯಣ
ಬಿಜೆಪಿಯನ್ನು ಇಡೀ ದೇಶಾದ್ಯಂತ ತಿರಸ್ಕಾರ ಮಾಡಬೇಕು. ಇನ್ನು ಎನ್‌ಇಪಿ ರದ್ದುಗೊಳಿಸಬೇಕು.
ಕಮಲಾಪುರ ಕೆರೆಯಲ್ಲಿ ಮತ್ತೆ ಒತ್ತುವರಿ ಸದ್ದು
ಕಮಲಾಪುರ ಕೆರೆ 476 ಎಕರೆ ವಿಸ್ತೀರ್ಣ ಹೊಂದಿದೆ. ಈ ಹಿಂದೆ 150 ಎಕರೆವರೆಗೂ ಒತ್ತುವರಿ ಮಾಡಲಾಗಿತ್ತು.
ವಿಜಯನಗರ ಜಿಲ್ಲೆಯಲ್ಲಿ ಪರಿಣಾಮಕಾರಿ ಮತದಾನ ಜಾಗೃತಿ ಅಭಿಯಾನ: ಜಿಪಂ ಸಿಇಒ
ಜಿಲ್ಲೆಯಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿದ್ದ ಮತಗಟ್ಟೆಗಳನ್ನು ಗುರುತಿಸಿ, ವಿಶೇಷ ಗಮನ ಹರಿಸಿ ಮನೆ ಮನೆಗೆ ತೆರಳಿ ಮತದಾನ ಮಾಡುವಂತೆ ಮನವರಿಕೆ ಮಾಡಲಾಗಿದೆ.
ಪ್ರಧಾನಿ ಸಾವು ಬಯಸಿ ನೀಚತನ ಪ್ರದರ್ಶಿಸಿದ ಕಾಂಗ್ರೆಸ್‌: ಆರೋಪ
ರಾಜ್ಯದ ತೆರಿಗೆ ಹಣವನ್ನು ಲೂಟಿ ಮಾಡಿ ಮಹಿಳೆಗೆ ನೀಡುತ್ತಿದೆ. ಇದರಿಂದ ಅಭಿವೃದ್ಧಿ ಕುಂಠಿತವಾಗಿದೆ.
ಉತ್ತಮ ಸಮಾಜ ನಿರ್ಮಾಣಕ್ಕೆ ರಂಗಕಲೆ ಸಹಕಾರಿ
ನಾಟಕದಲ್ಲಿ ಕಲಾವಿದರು ಸಮಾಜದಲ್ಲಿರುವ ಎಲ್ಲ ಪಾತ್ರಗಳನ್ನು ಅಭಿನಯಿಸುವ ಮೂಲಕ ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳನ್ನು ರಂಗದ ಮೇಲೆ ತಮ್ಮ ಪಾತ್ರದ ಮೂಲಕ ಅಭಿನಯಿಸಿ ಜನರಿಗೆ ಉತ್ತಮ ಸಂದೇಶ ನೀಡಲಾಗುತ್ತದೆ.
ದೇಶದ ರಕ್ಷಣೆಗೆ ಮೋದಿ ಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಈ ದೇಶದ ಕೀಲಿ ಕೈಯನ್ನು ಯಾರ ಕೈಯಲ್ಲಿ ಕೊಡಬೇಕು ಎಂದು ಪ್ರಶ್ನಿಸಿದ ಅವರು, ಮೋದಿ ಎದುರಾಳಿ ಯಾರು ಎಂಬುದು ನಮ್ಮ ಕಣ್ಮುಂದೆ ಕಾಣುತ್ತಿಲ್ಲ. ಆದರೆ ನಮ್ಮ ನಾಯಕ ಮೋದಿ.
ಕಾರ್ಮಿಕರ ದಿನ: ನರೇಗಾ ಕಾರ್ಮಿಕರಿಗೆ ಸನ್ಮಾನ
ತಾಲೂಕಿನ ಮಾಲವಿ ಗ್ರಾಪಂನಿಂದ ಮಾಲವಿ ಡ್ಯಾಂ ಹೂಳೆತ್ತುವ ಕಾಮಗಾರಿಲ್ಲಿ ತೊಡಗಿದ್ದ ಐವರು ಹಿರಿಯ ಕಾರ್ಮಿಕರನ್ನು ಸನ್ಮಾನಿಸಲಾಯಿತು.
5 ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ: ಸಚಿವ ಜಮೀರ್‌ ಅಹ್ಮದ್ ಖಾನ್
ಕಾಂಗ್ರೆಸ್‌ನಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ದೇಶದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 236
  • next >
Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved