• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಡಿಲಿಗೆ ಮೂರು ಹಸುಗಳು ಬಲಿ
ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡುವ ವೇಳೆಗಾಗಲೇ ಜಾನುವಾರುಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದವು. ಅಗ್ನಿಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆಯಿಂದಾಗಿ ಹೆಚ್ಚಿನ ಅನಾಹುತ ತಪ್ಪಿದೆ.
ಸಚಿವ ಜಮೀರ ಜೊತೆ ಕದನ ವಿರಾಮ ಘೋಷಣೆ ಮಾಡಿರುವೆ: ಸಿರಾಜ್‌ ಶೇಕ್‌
ವಿಜಯನಗರ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಕೆಲಸ ಮಾಡದಿದ್ದರೆ, ನಾನು ಆಕ್ಷೇಪ ವ್ಯಕ್ತಪಡಿಸುವೆ. ಚುನಾವಣೆ ವರೆಗೆ ಅಂದರೆ ಮೇ 7ರ ವರೆಗೆ ಮಾತ್ರ ಕದನ ವಿರಾಮ ಎಂದು ಸಿರಾಜ್‌ ಶೇಕ್‌ ಹೇಳಿದರು.
ಬಿಜೆಪಿ ಮುಖಂಡರ ಬಿರುಸಿನ ಪ್ರಚಾರ
ಭಾರತವನ್ನು ವಿಶ್ವದ ಅಭಿವೃದ್ಧಿ ರಾಷ್ಟ್ರಗಳ ಸಾಲಿಗೆ ತರಲು ಶ್ರಮಿಸುತ್ತಿರುವ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿಗೆ ಮತ ಹಾಕಬೇಕಾಗಿದೆ ಎಂದು ಬಿಜೆಪಿ ಮುಖಂಡ ಆರುಂಡಿ ನಾಗರಾಜ ಹೇಳಿದರು.
ಕಾರ್ಮಿಕರಿಗೆ ವರವಾದ ನರೇಗಾ
ನಿಮ್ಮೂರಿನಲ್ಲೇ ಕೆಲಸ ನರೇಗಾ ಖಾತ್ರಿ ಐತಿ, ಮತ್ತ್ಯಾಕ ಕೆಲಸ ಅರಸಿ ಗುಳೆ ಹೋಗುತ್ತೀರಿ, ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಲಿ ಕಾರ್ಮಿಕರಿಗೆ ಮನರೇಗಾ ಯೋಜನೆಯಡಿ ನಿರಂತರವಾಗಿ ಕೆಲಸ ನೀಡಿದ್ದಾರೆ.
ರುದ್ರಾಂಬಾ ಎಂ.ಪಿ.ಪ್ರಕಾಶ ಪಂಚಭೂತಗಳಲ್ಲಿ ಲೀನ
ಮಂಗಳವಾರ ಸಂಜೆ ಹೂವಿನಹಡಗಲಿ ಪಟ್ಟಣದ ರಂಗಭಾರತಿ ಹತ್ತಿರದ ಎಂ.ಪಿ. ಪ್ರಕಾಶ ಸಮಾಧಿ ಬಳಿ ಅಂತ್ಯಕ್ರಿಯೆ ನೆರವೇರಿತು.
ಕಾಂಗ್ರೆಸ್‌ ಗ್ಯಾರಂಟಿಗಳಿಂದ ಬಡವರ ಉದ್ಧಾರ: ಜಮೀರ್‌ ಅಹಮದ್‌ ಖಾನ್‌
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಈ ಐದು ಗ್ಯಾರಂಟಿಗಳ ಜೊತೆಗೆ ಇನ್ನೂ 25 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಬಡ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರು. ನೀಡಲಿದೆ ಎಂದು ಸಚಿವ ಜಮೀರ್‌ ಅಹಮದ್ ಖಾನ್‌ ಹೇಳಿದರು.
ಹೊಸಪೇಟೆ: ಮತದಾನ ಜಾಗೃತಿಗಾಗಿ ಬೈಕ್‌ ರ‍್ಯಾಲಿ
ಹೊಸಪೇಟೆ ನಗರದ ಡ್ಯಾಮ್ ರಸ್ತೆಯಲ್ಲಿರುವ ಜಿಲ್ಲಾಡಳಿತ ಭವನದ ಆವರಣದಲ್ಲಿ ಬೈಕ್ ರಯಾ.ಾಲಿಗೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಅವರು ಮತದಾನ ಜಾಗೃತಿಯ ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು.
ಸಂವಿಧಾನ ಬದಲಿಸಲು ಹೊರಟ ಬಿಜೆಪಿಗೆ ತಕ್ಕಪಾಠ ಕಲಿಸಿ: ಹನುಮಂತಯ್ಯ
ಬಿಜೆಪಿ ರಾಜ್ಯದಲ್ಲಿ ಎಂದೂ ಬಹುಮತ ಪಡೆದು ಅಧಿಕಾರ ಮಾಡಿಲ್ಲ. ಬರೀ ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿದೆ.
ಹೆಲಿಪ್ಯಾಡ್‌ಗೆ ಬೈಕಿನಲ್ಲಿ ಬಂದ ಸಚಿವ ಜಮೀರ್ ಅಹ್ಮದ್ ಖಾನ್
ಬಿಜೆಪಿ ಕ್ಯಾನ್ಸರ್ ಇದ್ದಂತೆ. ಮೊದಲ ಹಂತದಲ್ಲೇ ಕಿತ್ತೊಗೆಯಬೇಕು. ಇಲ್ಲದಿದ್ದರೆ ಎರಡನೇ ಹಂತದಲ್ಲಿ ಕಿತ್ತೊಗೆಯಬೇಕು, ಮೂರನೇ ಹಂತಕ್ಕೆ ಬಿಟ್ಟುಕೊಂಡರೆ ಆ ಕಾಯಿಲೆ ವಾಸಿಯಾಗುವುದಿಲ್ಲ.
ಹೊಸಪೇಟೆಯಿಂದ ಬಾಗಲಕೋಟೆಗೆ ತೆರಳಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಹೋಟೆಲ್‌ನಿಂದ ಆಗಮಿಸುತ್ತಿದ್ದಂತೆಯೇ ಎಸ್‌ಪಿಜಿ ಮಾರ್ಗದರ್ಶನದಲ್ಲಿ ವಿಜಯನಗರ ಜಿಲ್ಲಾ ಪೊಲೀಸರು ಭದ್ರತೆ ಒದಗಿಸಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 236
  • next >
Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved