• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕರನ್ನು ಜೀತದಾಳಾಗಿ ಮಾಡುವ ಹುನ್ನಾರ: ಭಾಸ್ಕರ ರೆಡ್ಡಿ
ಕೇಂದ್ರ ಸರ್ಕಾರಕ್ಕೆ ಅಂಬಾನಿ, ಅದಾನಿ ಮಾತ್ರ ಪ್ರಜೆಗಳಾಗಿ ಕಾಣುತ್ತಾರೆ. ಉಳಿದಂತೆ ಕಾರ್ಮಿಕರು ಜೀತದಾಳಾಗಿ ಕಾಣುತ್ತಾರೆ. ಹೀಗಾಗಿಯೇ ಕಾರ್ಮಿಕರ ಹಕ್ಕುಗಳನ್ನು ಕಸಿದು ಖಾಸಗೀಕರಣದ ಕಪಿಮುಷ್ಟಿಯಲ್ಲಿಡುವ ಹುನ್ನಾರ ನಡೆದಿದೆ.
ಗಣಿ ಗುತ್ತಿಗೆ ಹರಾಜಿಗೆ ಸಿಇಸಿ ಆಕ್ಷೇಪ: ಎಸ್‌.ಆರ್‌. ಹಿರೇಮಠ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಣಿ ಗುತ್ತಿಗೆ ಹರಾಜು ವಿಷಯದಲ್ಲಿ ಅಧಿಕಾರಿಗಳ ಜಾಣ ನಡೆಗೆ ಕಿವಿಗೊಡದೆ, ಸ್ವತಃ ಪರಿಶೀಲಿಸಿ ಸುಪ್ರೀಂ ಕೋರ್ಟ್‌ ಆದೇಶಗಳ ಅನ್ವಯವೇ ನಡೆದುಕೊಳ್ಳಬೇಕು ಎಂದು ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌. ಹಿರೇಮಠ ಹೇಳಿದರು.
20ರಂದು ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೇ 20ರಂದು ಹೊಸಪೇಟೆಯಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ಮತ್ತು ವಸತಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್‌ ಖಾನ್‌ ತಿಳಿಸಿದರು.
ಹೊಸಪೇಟೆಯಲ್ಲಿ ಜನಸ್ಪಂದನೆ, ಅಹವಾಲು ಸ್ವೀಕರಿಸಿದ ಜಮೀರ್‌
ವಿಜಯನಗರ ಜಿಲ್ಲಾಡಳಿತ, ಜಿಪಂ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮೂಲಕ ಜನಸ್ಪಂದನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಶನಿವಾರ ಚಾಲನೆ ನೀಡಿದರು. ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ತಲಾ ₹5 ಲಕ್ಷ ಮತ್ತು ಸ್ಕೂಟಿ ಗಿಫ್ಟ್‌ ನೀಡಿದರು.
ಮಟ್ಕಾ, ಕ್ರಿಕೆಟ್‌ ಬೆಟ್ಟಿಂಗ್‌, ಜೂಜಾಟ, ಅಕ್ರಮ ದಂಧೆಗೆ ಕಡಿವಾಣ ಹಾಕಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್‌ ಖಾನ್‌, ವಿಜಯನಗರ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವಂತೆ ಎಸ್‌ಪಿ ಬಿ.ಎಲ್‌. ಶ್ರೀಹರಿಬಾಬು ಅವರಿಗೆ ಸೂಚಿಸಿದರು.
ವೈಭವದ ಉಜ್ಜಯಿನಿ ಮರುಳಸಿದ್ದೇಶ್ವರ ಸ್ವಾಮಿ ಶಿಖರ ತೈಲಾಭಿಷೇಕ
ಕೊಟ್ಟೂರು ತಾಲೂಕಿನ ಉಜ್ಜಯಿನಿ ಶ್ರೀ ಗುರು ಮರುಳಸಿದ್ದೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ಶನಿವಾರ ಸಂಜೆ 5.55ಕ್ಕೆ ಶಿಖರ ತೈಲಾಭಿಷೇಕ ಕಾರ್ಯಕ್ರಮ ಅಪಾರ ಭಕ್ತರ ನಡುವೆ ಅದ್ಧೂರಿಯಾಗಿ ನಡೆಯಿತು. ಸಚಿವ ವಿ. ಸೋಮಣ್ಣ ಹಾಗೂ ಹಲವು ಶಿವಾಚಾರ್ಯರು ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿಗೆ ಆದ್ಯತೆ: ವಿ. ಸೋಮಣ್ಣ
12 ಲಕ್ಷಕ್ಕೂ ಹೆಚ್ಚು ಕನ್ನಡ ಭಾಷೆಯ ನೌಕರರು ರೈಲ್ವೆ ಇಲಾಖೆಯಲ್ಲಿದ್ದಾರೆ. ಅವರಿಗೆ ಅನುಕೂಲವಾಗುವ ದೃಷ್ಟಿಯಿಂದಲೇ ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿ ಬರೆಯಲು ಮಾಡಿದ ಮನವಿಗೆ ಪ್ರಧಾನಿಗಳು ಒಪ್ಪಿಗೆ ನೀಡಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಕಾಂಗ್ರೆಸ್ ಒತ್ತಾಸೆಯೇ ಕೇಂದ್ರದ ಜಾತಿ, ಜನಗಣತಿ ಕಾರಣ: ಎಂ.ಬಿ.ಪಾಟೀಲ್‌
ಕೇಂದ್ರ ಸರ್ಕಾರ ಘೋಷಿಸಿರುವ ಜಾತಿಗಣತಿಗೆ ನಮ್ಮ ಸ್ವಾಗತವಿದೆ. ಆದರೆ ಅದು ಮೇಲ್ನೋಟಕ್ಕೆ ಬಿಹಾರ ಚುನಾವಣೆ ದೃಷ್ಟಿಯಲ್ಲಿರಿಸಿಕೊಂಡು ಮತ್ತು ಸ್ವಾರ್ಥಕ್ಕಾಗಿ ಎಂಬುದು ಗೊತ್ತಾಗುತ್ತದೆ ಎಂದು ಬೃಹತ್ ಮತ್ತು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ವೈಭವದ ಉಜ್ಜಯಿನಿ ಮರುಳಸಿದ್ದೇಶ್ವರ ರಥೋತ್ಸವ
ಲಕ್ಷಾಂತರ ಭಕ್ತರ ಆರಾಧ್ಯದೈವ ಉಜ್ಜಯಿನಿ ಸದ್ಧರ್ಮ ಪೀಠದ ಒಡೆಯ ಶ್ರೀಗುರು ಮರುಳಸಿದ್ದೇಶ್ವರ ಸ್ವಾಮಿಯ ಮಹಾ ರಥೋತ್ಸವ ಶುಕ್ರವಾರ ಸಂಜೆ ೬ರ ಸುಮಾರಿನಲ್ಲಿ ವಿಜೃಂಭಣೆಯಿಂದ ಭಕ್ತ ಸಾಗರದ ಮಧ್ಯೆ ನೆರವೇರಿತು.
ಭಯೋತ್ಪಾದಕರ ದಾಳಿ ಖಂಡಿಸಿ ಎಬಿವಿಪಿ ಬೃಹತ್‌ ಪ್ರತಿಭಟನೆ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಹೊಸಪೇಟೆ ತಹಸೀಲ್ದಾರ್‌ ಕಚೇರಿ ಎದುರು ಸೋಮವಾರ ಬೃಹತ್‌ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 251
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved