ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರವಾನಗಿ ಹೊಂದುವ ಮೂಲಕ ವಾಹನ ಚಲಾಯಿಸಿ: ಪಿಎಸ್ಐ ಮೌನೇಶ್ ರಾಥೋಡ್
ಪ್ರತಿಯೊಬ್ಬರು ಡ್ರೈವಿಂಗ್ ಲೈಸೆನ್ಸ್ ಹೊಂದುವ ಮೂಲಕ ವಾಹನಗಳ ಚಾಲನೆಗೆ ಮುಂದಾಗಬೇಕು.
ಕಟ್ಟುನಿಟ್ಟಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ: ಬಿಇಒ
ಮಾರ್ಚ್, ಏಪ್ರಿಲ್ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಂಡಳಿ ನಿಯಮಾನುಸಾರ ಕಟ್ಟುನಿಟ್ಟಾಗಿ ನಿರ್ವಹಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ. ಪೂಜಾರ ಹೇಳಿದರು.
ಇಲ್ಲಿ ರಾಜ್ಯ ಹೆದ್ದಾರಿಯೇ ದನದ ಸಂತೆ ಮಾರುಕಟ್ಟೆ!
ರಾಜ್ಯ ಹೆದ್ದಾರಿಯೇ ದನದ ಸಂತೆ ಮಾರುಕಟ್ಟೆಯಾಗಿ ಪರಿವರ್ತನೆಯಾಗಿದೆ ಎಂದರೆ ನೀವು ನಂಬಲೇ ಬೇಕು. ವಾಹನಗಳಲ್ಲಿ ಜಾನುವಾರು ಹತ್ತಿಸಲು, ರಸ್ತೆ ವಿಭಜಕಗಳು ಬಳಕೆಯಾಗುತ್ತಿವೆ. ಇದರಿಂದ ಸುಗಮ ಸಂಚಾರಕ್ಕೆ ಸಂಚಕಾರ ಎದುರಾಗಿದೆ.
ಹೊಸಪೇಟೆ: ಪವರ್ ಸ್ಟಾರ್ ಪುನೀತ್ ಅಭಿಮಾನಿಗಳಿಂದ ಜನ್ಮದಿನ ಆಚರಣೆ
ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ ಅವರ ಜನ್ಮದಿನವನ್ನು ಸೋಮವಾರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಭಿಮಾನಿಗಳು ವಿಶೇಷ ಪೂಜೆ, ಕೇಕ್ ಕತ್ತರಿಸಿ, ಬಿರಿಯಾನಿ ವಿತರಿಸುವ ಮೂಲಕ ಆಚರಿಸಿದರು.
ಮಹಿಳೆಯರನ್ನು ಗೌರವಿಸಿದರೆ ಸಂವಿಧಾನ ಗೌರವಿಸಿದಂತೆ: ನ್ಯಾಯಾಧೀಶೆ ಉಷಾರಾಣಿ
ಮಹಿಳೆಯರು ಕಾನೂನನ್ನು ಉಪಯೋಗ ಮಾಡಿಕೊಳ್ಳುವುದಕ್ಕಿಂತ ದುರಪಯೋಗ ಜಾಸ್ತಿ ಮಾಡಿಕೊಳ್ಳುತ್ತಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳನ್ನು ಮಹಿಳೆಯರು ಕೂಡ ಮಾಡಬಾರದು.
ಒಡೆದು ಹೋದ ವೀರಶೈವ ಸಮಾಜ ಒಗ್ಗೂಡಿಸುವ ಕೆಲಸ ಆಗಲಿ: ನಂದಿಹಳ್ಳಿ ಹಾಲಪ್ಪ
ವೀರಶೈವ ಸಮಾಜ ಸಂಸ್ಥಾಪಿಸಿದ ಜಗದ್ಗುರು ರೇಣುಕಾಚಾರ್ಯರು, ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ. ಅವರ ಆದರ್ಶಗಳು ನಮಗೆ ದಾರಿದೀಪವಾಗಿದೆ.
ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪಾಪಿನಾಯಕನಹಳ್ಳಿ ಅಕ್ಷಯ ಸ್ಮಾರಕ ಪ್ರೌಢಶಾಲೆ ಆಸರೆ
ಶ್ರೀಕಾರ್ಮಾರ್ ವಿದ್ಯಾಪೀಠ ಸಂಸ್ಥೆಯಲ್ಲಿ ನಡೆಯುತ್ತಿರುವ ಪಾಪಿನಾಯಕನಹಳ್ಳಿಯ ಗ್ರಾಮಾಂತರ ಪ್ರೌಢಶಾಲೆ ಹೆಸರನ್ನು ಶಾಲಾ ಆಡಳಿತ ಮಂಡಳಿ ಕೋರಿಕೆ ಮೇರೆಗೆ ಅಕ್ಷಯ ಸ್ಮಾರಕ ಪ್ರೌಢಶಾಲೆ ಎಂದು ಹೆಸರು ಬದಲಾವಣೆ ಮಾಡಲು ವಿಜಯನಗರ ಜಿಲ್ಲಾ ಡಿಡಿಪಿಐ ವೆಂಕಟೇಶ ರಾಮಚಂದ್ರಪ್ಪ ಆದೇಶ ನೀಡಿದ್ದಾರೆ.
ಯುವಪೀಳಿಗೆಗೆ ಕನ್ನಡ ಭಾಷೆಯ ಅಂತಃಸತ್ವದ ಪರಿಚಯವಾಗಲಿ: ಡಾ. ವಿಜಯ್ ಪೂಣಚ್ಚ ತಂಬಂಡ
ಇಂದಿನ ಯುವಜನಾಂಗಕ್ಕೆ ಕನ್ನಡ ಭಾಷೆಯ ಅಂತಃಸತ್ವದ ಪರಿಚಯವಾಗಬೇಕು.
ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ: ಸಂಜೀವರೆಡ್ಡಿ
ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಎಲ್ಲರೂ ಒತ್ತು ನೀಡಬೇಕು.
ಹಾರುವನಹಳ್ಳಿಯ ಮಾರ್ಗದಯ್ಯ (ಆಂಜನೇಯ) ಸ್ವಾಮಿ ರಥೋತ್ಸವ
ಇಲ್ಲಿಗೆ ಸಮೀಪದ ರಾಷ್ಟ್ರೀಯ ಹೆದ್ದಾರಿ 50 ರಸ್ತೆಯ ಪಕ್ಕದಲ್ಲಿರುವ ಹಾರುವನಹಳ್ಳಿ ಗ್ರಾಮದ ಮಾರ್ಗದಯ್ಯ (ಆಂಜನೇಯ) ಸ್ವಾಮಿಯ ರಥೋತ್ಸವವು ಶುಕ್ರವಾರ ಸಂಜೆ ಸಡಗರ ಸಂಭ್ರಮದೊಂದಿಗೆ ನಡೆಯಿತು.
< previous
1
...
13
14
15
16
17
18
19
20
21
...
233
next >
Top Stories
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ
ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್
ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ
ಮೇನಲ್ಲಿ ದೇಶವ್ಯಾಪಿ ಭಾರೀ ಉಷ್ಣ ಹವೆ : ಹೆಚ್ಚು ಶಾಖದ ಅನುಭವ