ಹೊಸಪೇಟೆಯಲ್ಲಿ ಜನಸ್ಪಂದನೆ, ಅಹವಾಲು ಸ್ವೀಕರಿಸಿದ ಜಮೀರ್ವಿಜಯನಗರ ಜಿಲ್ಲಾಡಳಿತ, ಜಿಪಂ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮೂಲಕ ಜನಸ್ಪಂದನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಶನಿವಾರ ಚಾಲನೆ ನೀಡಿದರು. ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ತಲಾ ₹5 ಲಕ್ಷ ಮತ್ತು ಸ್ಕೂಟಿ ಗಿಫ್ಟ್ ನೀಡಿದರು.