• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ: ಶಾಸಕ ನೇಮರಾಜ ನಾಯ್ಕ್
78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರ್ಕಾರದ ಶಿಷ್ಟಾಚಾರಕ್ಕೆ ಅನುಗುಣವಾಗಿ ತಾಲೂಕು ಮಟ್ಟದಲ್ಲಿ ಸಂಭ್ರಮ ಸಡಗರ ಮತ್ತು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗುತ್ತಿದೆ.
ಅರಣ್ಯ ಭೂಮಿ ತೆರವು, ಆತ್ಮಹ#ಗೆ ರೈತ ಮಹಿಳೆಯರ ಯತ್ನ

ಸಾಗುವಳಿ ಮಾಡಿದ್ದ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ್ದರಿಂದ ರೈತ ಮಹಿಳೆಯರು ಆತ್ಮಹ*ಗೆ ಯತ್ನಿಸಿದ ಘಟನೆ ಹರಪನಹಳ್ಳಿ ತಾಲೂಕಿನ ಮಾಚಿಹಳ್ಳಿ ಬಳಿ ಜರುಗಿದೆ.

ಕೆಎಂಇಆರ್‌ಸಿ ಹಣ ಸದ್ಬಳಕೆ ಆಗಲಿ: ಎಸ್.ಆರ್. ಹಿರೇಮಠ
ಗಣಿಗಾರಿಕೆಯಿಂದ ಜನರ ಬದುಕಿನ ಮೇಲೆ ಆಗಿರುವ ದುಷ್ಪರಿಣಾಮ ಸರಿಪಡಿಸಲು ಸರ್ಕಾರದಿಂದ ಯಾವುದೇ ಪ್ರಯತ್ನ ಆಗಿಲ್ಲ.
ಸಮರ್ಪಕವಾಗಿ ಯೋಜನೆ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್
ಅಲ್ಪಸಂಖ್ಯಾತರ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಸಾಧಿಸಲು ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು.
ಮಾಗಳ ಪಿಎಂಶ್ರೀ ಶಾಲೆಗೆ ಅತ್ಯುತ್ತಮ ಶಾಲೆಯ ಗರಿ
ಹೂವಿನಹಡಗಲಿ ತಾಲೂಕಿನ ಮಾಗಳ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಅತ್ಯುತ್ತಮ ಪಿಎಂಶ್ರೀ ಶಾಲೆ ಎಂಬ ಪ್ರಶಸ್ತಿ ಲಭ್ಯವಾಗಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ವರ್ಚುವಲ್‌ ಮೂಲಕ ಪ್ರದಾನ ಮಾಡಿದರು.
ಭಾರತದ ಸಾರ್ವಭೌಮತ್ವ ರಕ್ಷಿಸಿದ ಕಾರ್ಗಿಲ್ ವಿಜಯ
ಹರಪನಹಳ್ಳಿ ಪಟ್ಟಣದ ಐ.ಬಿ. ವೃತ್ತದಲ್ಲಿ ನಿವೃತ್ತ ಸೈನಿಕರ ಸಂಘ ಆಯೋಜಿಸಿದ್ದ ಆಪರೇಷನ್ ಕಾರ್ಗಿಲ್‌ ಹಾಗೂ ಸಿಂದೂರ ವಿಜಯೋತ್ಸವ ಜಾಥಾಕ್ಕೆ ಪೊಲೀಸ್‌ ವೃತ್ತ ನಿರೀಕ್ಷಕ ಮಹಾಂತೇಶ ಜಿ. ಸಜ್ಜನ್‌ ಚಾಲನೆ ನೀಡಿದರು.
ಹೊಸಪೇಟೆಯಲ್ಲಿ ಮೆರವಣಿಗೆ, ಸರ್ಕಾರದ ವಿರುದ್ಧ ಘೋಷಣೆ
ಸುಪ್ರಿಂ ಕೋರ್ಟ್‌ ಆದೇಶದಂತೆ ರಾಜ್ಯದಲ್ಲಿ ಶೀಘ್ರವೇ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿ ವಿಜಯನಗರ ಜಿಲ್ಲಾ ಮಾದಿಗ ಜಾತಿ, ಉಪಜಾತಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರ ಹೊಸಪೇಟೆಯಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.
ಹೆಲ್ಮೆಟ್‌ ನಮ್ಮ ಬದುಕಿನ ಭಾಗ ಆಗಲಿ: ಎಸ್ಪಿ ಜಾಹ್ನವಿ
ಜಿಲ್ಲಾ ಪೊಲೀಸ್‌ ಇಲಾಖೆಯಿಂದ ನಗರದಲ್ಲಿ ನಡೆದ ಹೆಲ್ಮೆಟ್ ಜಾಗೃತಿ ಅಭಿಯಾನಕ್ಕೆ ಎಸ್ಪಿ ಎಸ್. ಜಾಹ್ನವಿ ಹಸಿರು ನಿಶಾನೆ ತೋರಿದರು.
ಕಾಡು ಹಂದಿಗಳಿಂದ ಬೆಳೆ ನಾಶ, ಸಂಕಷ್ಟದಲ್ಲಿ ರೈತರು
ತಾಲೂಕಿನ ಜಾಜಿಕಲ್ ಗುಡ್ಡದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಬಾವಿಹಳ್ಳಿ, ಕೊಂಗನಹೊಸೂರು, ಕಣಿವಿಹಳ್ಳಿ ಗ್ರಾಮದ ಜಮೀನುಗಳಿಗೆ ಕಳೆದ ಹಲವು ದಿನಗಳಿಂದ ಕಾಡು ಹಂದಿಗಳು ನುಗ್ಗಿ ಬೆಳೆ ನಾಶ ಪಡಿಸುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ರೈತರು ಒತ್ತಾಯಿಸಿದ್ದಾರೆ.
ಒತ್ತಾಯಪೂರ್ವಕವಾಗಿ ದುಡಿಸಿಕೊಳ್ಳುವುದು ಅಪರಾಧ: ನ್ಯಾ. ಪ್ರಶಾಂತ ನಾಗಲಾಪುರ್
ಸಾರ್ವಜನಿಕರನ್ನು ಮೋಸ, ವಂಚನೆ, ಒತ್ತಾಯಪೂರಕವಾಗಿ ದುಡಿಸಿಕೊಳ್ಳುವುದು ಕಾನೂನು ದೃಷ್ಟಿಯಿಂದ ದೊಡ್ಡ ಅಪರಾಧ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 288
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved