• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಚಲನ ಮೂಡಿಸಿದ ಬಿಜೆಪಿ ಜೆಡಿಎಸ್‌ ಮೈತ್ರಿ
ಎನ್‍ಡಿಎ ಮೈತ್ರಿಕೂಟವು ದೇಶ ಹಾಗೂ ದೇಶದ ಜನರ ಒಳಿತಿಗಾಗಿ ಕೆಲಸ ಮಾಡಲಿದೆ. ಪ್ರಧಾನಿ ಮೋದಿ ಜಾರಿಗೊಳಿಸಿದ ಯೋಜನೆಗಳಿಂದ ದೇಶದ ಜನರ ಬದುಕಿನಲ್ಲಿ ಸುಧಾರಣೆಯಾಗಿದೆ.
ದೇಶಾಭಿವೃದ್ಧಿ, ರಕ್ಷಣೆಗಾಗಿ ಬಿಜೆಪಿಗೆ ಮತ ಹಾಕಿ: ಕರುಣಾಕರ ರೆಡ್ಡಿ
ಮೋದಿ ಆಯುಷ್ಮಾನ್ ಭಾರತ, ಜನಧನ, ಫಸಲ್‌ ಬಿಮಾ ಯೋಜನೆ, ಯುವಕರಿಗೆ ಮೇಕ್‌ ಇನ್ ಇಂಡಿಯಾ, ಜಲಜೀವನ್‌ ಮಿಷನ್‌ ಹೀಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ
ಹೂವಿನಹಡಗಲಿಯಲ್ಲಿ ಚಿಣ್ಣರ ಮೇಳಕ್ಕೆ ಚಾಲನೆ
ಪ್ರತಿ ವರ್ಷ ಬೇಸಿಗೆಯ ರಜಾ ಅವಧಿಯಲ್ಲಿ ಬೇಸಿಗೆ ಶಿಬಿರ ಆಯೋಜಿಸುವ ಮೂಲಕ ಮಕ್ಕಳಲ್ಲಿ ಅಡಗಿರುವ, ಪ್ರತಿಭೆ ಪ್ರದರ್ಶನಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸಿ ಕೊಡುತ್ತಾ ಬರುತ್ತಿದೆ.
ಕೂಡ್ಲಿಗಿಯಲ್ಲಿ ಧರೆಗಿಳಿದ ಮೊದಲ ಮಳೆ
ವರ್ಷಧಾರೆ ಆರಂಭದಲ್ಲಿ ಮಳೆಯಾಗಿದ್ದರಿಂದ ರೈತರ ಸಂತಸಕ್ಕೆ ಕಾರಣವಾಗಿದೆ. ಬೇಸಿಗೆಯಾಗಿದ್ದರಿಂದ ಕುಡಿವ ನೀರಿನ ಕೊರತೆಯಿಂದ ಜನರು ಮತ್ತು ಜಾನುವಾರು ತತ್ತರಿಸಿ ಹೋಗಿದ್ದರು.
ಪಾಂಡವರು-ಕೌರವರು ಯಾರೆಂದು ಜನ ತೀರ್ಪು ನೀಡ್ತಾರೆ: ಶ್ರೀರಾಮುಲು
ಕಾಂಗ್ರೆಸ್‌ನವರು ಕೌರವರಾಗಿರುವುದರಿಂದ ಇಂಡಿಯಾ ಒಕ್ಕೂಟದಿಂದ ಒಬ್ಬರಾದಂತೆ ಒಬ್ಬರು ಹೊರ ಹೋಗುತ್ತಿದ್ದಾರೆ.
ಮಾಗಳ ಸರ್ಕಾರಿ ಶಾಲೆಗೆ ಕೆನರಾ ಬ್ಯಾಂಕಿನಿಂದ ಶುದ್ಧ ನೀರಿನ ಘಟಕ ಹಸ್ತಾಂತರ
ಮಾಗಳ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 680ಕ್ಕೂ ಹೆಚ್ಚು ಮಕ್ಕಳು ಅಭ್ಯಾಸ ಮಾಡುತ್ತಾರೆ. ಶಾಲಾ ಮಕ್ಕಳಿಗೆ ಶುದ್ಧ ಕುಡಿವ ನೀರಿನ ಸಮಸ್ಯೆ ಇತ್ತು. ಈಗ ಬಗೆಹರಿದಿದೆ
ದರೋಜಿ, ಗುಡೇಕೋಟೆ ಕರಡಿಧಾಮಕ್ಕೆ ಟ್ಯಾಂಕರ್‌ ನೀರು
ದರೋಜಿ ಕರಡಿಧಾಮ 8272.8 ಹೆಕ್ಟೇರ್‌ ಪ್ರದೇಶದಲ್ಲಿ ವ್ಯಾಪಿಸಿದೆ. ಬಿಲಿಕಲ್ಲು ಅರಣ್ಯ ಪ್ರದೇಶ ಹಾಗೂ ಬುಕ್ಕಸಾಗರ ಅರಣ್ಯ ಪ್ರದೇಶದಲ್ಲಿ ವ್ಯಾಪಿಸಿದೆ.
ಬಲಿಷ್ಠ ಕಾಂಗ್ರೆಸ್‌ ಪಕ್ಷ ಎದುರಿಸಲಾಗದ ಬಿಜೆಪಿ: ಸಿರಾಜ್‌ ಶೇಖ್‌
ಬಿಜೆಪಿಯ ಬಾಂಡ್‌ ಪೇಪರ್‌ ಖರೀದಿ ಮಾಡದಿರುವ ಮಾಲೀಕರಿಗೆ ಐಟಿ, ಇಡಿ, ಸಿಬಿಐನಂತಹ ಕಂಪನಿಗಳಿಂದ ಹೆದರಿಸಿ ಬಾಂಡ್‌ ಖರೀದಿ ಮಾಡುವಂತೆ ಮಾಡುತ್ತಿದ್ದಾರೆ.
ಶಿಕ್ಷಣದೊಂದಿಗೆ ಸಂಸ್ಕಾರ, ಮೌಲ್ಯ ಕಲಿಸಿ: ಮಲ್ಲಿಕಾರ್ಜುನ ಶ್ರೀ
ಕ್ರಿಶ್ಚಿಯನ್ನರ ನಂತರ ದೇಶದಲ್ಲಿ ಸಮರ್ಥ ಹಾಗೂ ಸಂಸ್ಕಾರದ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು ಮಠ ಮಾನ್ಯಗಳು.
ಎಲ್ಲರೂ ಮಿತವಾಗಿ ನೀರು ಬಳಸಿ: ಡಾ.ಜಿ.ಎಂ. ಸೋಮೇಶ್ವರ
ಭೂಮಿ ಮೇಲೆ ವಾಸಿಸುವ ಪ್ರತಿಯೊಂದು ಪ್ರಾಣಿ, ಪಕ್ಷಿಗಳಿಗೆ ನೀರು ಅವಶ್ಯವಾಗಿದೆ. ನೀರು ಎಲ್ಲರಿಗೂ ಜೀವ ಜಲ. ಅಂತರ್ಜಲದ ಮಟ್ಟ ದಿನದಿಂದ ದಿನಕ್ಕೆ ಇತ್ತೀಚೆಗೆ ಕುಸಿಯುತ್ತಿದೆ.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 236
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved