• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸಪೇಟೆಗೆ ಸಕ್ಕರೆ ಕಾರ್ಖಾನೆ ಕೊಡ್ತಾರಾ ಸಿಎಂ ಸಿದ್ದರಾಮಯ್ಯ?
ಸಿಎಂ ಸಿದ್ದರಾಮಯ್ಯ ಜೂ.೨೧ರಂದು ಕೆಡಿಪಿ ಸಭೆ ನಡೆಸಲು ವಿಜಯನಗರ ಜಿಲ್ಲೆಗೆ ಆಗಮಿಸುತ್ತಿದ್ದಾರೆ.
ಹಗರಿಬೊಮ್ಮನಹಳ್ಳಿ: ಎಲ್‌ಕೆಜಿ ಯುಕೆಜಿ ಅಂಗನವಾಡಿಗಳಲ್ಲೇ ಉಳಿಸಲು ಒತ್ತಾಯ
ಸರ್ಕಾರದ ಹೊಸ ನಿರ್ಣಯ ಅಂಗನವಾಡಿ ಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚುವ ಜತೆಗೆ ಅಂಗನವಾಡಿ ನೌಕರರನ್ನು ಒಕ್ಕಲೆಬ್ಬಿಸುವ ಹುನ್ನಾರ ಅಡಗಿದೆ.
ಸಿಎಂ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ, ಶಿಷ್ಟಾಚಾರ ಪಾಲಿಸಿ: ಜಿಲ್ಲಾಧಿಕಾರಿ
ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ಆಗಿರುವುದರಿಂದ ಮಹತ್ವದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು.
ಎತ್ತಿನ ಬಂಡಿ, ಸೈಕಲ್ ಸವಾರಿ ನಡೆಸಿ ಪ್ರತಿಭಟನೆ
ಹೊಸಪೇಟೆ ಬಿಜೆಪಿ ಕಚೇರಿಯಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ: ಸಿಪಿಐಎಂ ಪ್ರತಿಭಟನೆ
ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಗೊಳಿಸಿರುವ ಸರಕಾರ ಕ್ರಮ ಖಂಡಿಸಿ ಸಿಪಿಐ(ಎಂ) ಕಾರ್ಯಕರ್ತರು ನಗರದ ತಹಸೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಕ್ರಿಯಾ ಯೋಜನೆಗೆ ಸದಸ್ಯರ ವಿರೋಧ: ಸಭಾತ್ಯಾಗ ಮಾಡಿದ ಶಾಸಕ!
ಪುರಸಭೆಗೆ ಬಂದಿರುವ ಅನುದಾನದಲ್ಲಿ ಶಾಸಕರಿಗ ಕ್ರಿಯಾ ಯೋಜನೆ ಮಾಡಲು ನಮ್ಮ ಒಪ್ಪಿಗೆ ಇಲ್ಲ ಎಂದು ಕಾಂಗ್ರೆಸ್‌ ಸದಸ್ಯರು ಹಟ ಹಿಡಿದರು. ಇದಕ್ಕೆ ಒಪ್ಪದ ಶಾಸಕರು ಹಾಗೂ ಬಿಜೆಪಿ ಸದಸ್ಯರು ಸಭೆಯಿಂದ ಹೊರ ನಡೆದರು. ಇದರಿಂದ ಸಾಮಾನ್ಯ ಸಭೆ ರದ್ದಾಯಿತು.
136 ರೈತರಿಗೆ ₹5.88 ಕೋಟಿ ಪರಿಹಾರ ಚೆಕ್‌ ವಿತರಣೆ
ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಲುವೆ ನಿರ್ಮಾಣ ಸೇರಿದಂತೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಕಳೆದುಕೊಂಡಿರುವ ರೈತರಿಗೆ ಪರಿಹಾರದ ಚೆಕ್‌ಗಳನ್ನು ಶಾಸಕ ಕೃಷ್ಣನಾಯ್ಕ ವಿತರಣೆ ಮಾಡಿದರು.
ಪ್ರಯಾಣಿಕ ರೈಲು ಹೆಚ್ಚಳಕ್ಕೆ ಜನಾಗ್ರಹ
ಪ್ರಯಾಣಿಕರ ರೈಲುಗಳನ್ನು ಹೆಚ್ಚಿಸುವುದರ ಜೊತೆಗೆ ರೈಲು ಮಾರ್ಗಗಳನ್ನೂ ಹೆಚ್ಚಿಸಬೇಕು.
ಹರಪನಹಳ್ಳಿಯಲ್ಲಿ ಸಾಮೂಹಿಕ ಪ್ರಾರ್ಥನೆ
ಹೂವಿನಹಡಗಲಿ ರಸ್ತೆಗೆ ಹೊಂದಿಕೊಂಡಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸೇರಿ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಅಭಿವೃದ್ಧಿ ಕಾರ್ಯಕ್ಕೆ ಅಡೆ ತಡೆ ಸಲ್ಲ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ
ಅಭಿವೃದ್ಧಿ ಕಾಮಗಾರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಕ್ರಿಯಾಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 271
  • next >
Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved