ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮೀಣ ಪ್ರತಿಭೆ ಹಾಲಮ್ಮ ಅಸುಗೋಡ್ 8ನೇ ಟಾಪರ್
ಮೂಲತಃ ಹರಪನಹಳ್ಳಿ ತಾಲೂಕಿನ ಹಾಲದಹಳ್ಳಿ ಗ್ರಾಮದ ರೈತ ನಾಗೇಂದ್ರಪ್ಪ ಹಾಗೂ ಟೈಲರಿಂಗ್ ಕೆಲಸ ಮಾಡುತ್ತಿರುವ ಕೊಟ್ರಮ್ಮ ದಂಪತಿಯ ಪುತ್ರಿ ಹಾಲಮ್ಮ ಅಹರ್ನಿಶಿ ವಿದ್ಯಾಭ್ಯಾಸ ಮಾಡಿ ಈ ರ್ಯಾಂಕ್ ಪಡೆದಿದ್ದಾರೆ.
ಅಮರದೇವರಗುಡ್ಡ ಗೊಲ್ಲರಹಟ್ಟಿಯಲ್ಲಿ 18 ವಾಂತಿ ಭೇದಿ ಪ್ರಕರಣ ಪತ್ತೆ
ಅಮರದೇವರಗುಡ್ಡ ಗೊಲ್ಲರಹಟ್ಟಿಯ ಈರಮ್ಮ, ನಿಂಗಮ್ಮ, ಸುಷ್ಮಾ, ಮಂಜಮ್ಮ, ವಿಜಯಲಕ್ಷ್ಮಿ, ಮಂಜುಳಾ, ನಾಗಮ್ಮ, ಚಿತ್ತಪ್ಪ, ಕೃಷ್ಣಮೂರ್ತಿ, ರಾಧಿಕಾ, ಸಾವಿತ್ರಮ್ಮ, ಚಿತ್ತಪ್ಪ ಸೇರಿ ಇತರರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ವಿಜಯನಗರ ಜಿಲ್ಲೆಯಾದ್ಯಂತ ರಂಜಾನ್ ಸಂಭ್ರಮ
ಜಿಲ್ಲೆಯ ಆರು ತಾಲೂಕುಗಳಲ್ಲೂ ಮುಸ್ಲಿಮರು ಹಬ್ಬ ಆಚರಿಸಿದರು. ಕೇರಳದಲ್ಲಿ ಚಂದ್ರಕಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಬುಧವಾರವೇ ಹಬ್ಬ ಆಚರಿಸಲಾಗಿತ್ತು.
ಬೀಗ ರಿಪೇರಿ ಮಾಡುವಾತನ ಮಗಳು ಶಾಲಿನಿಗೆ 10ನೇ ಸ್ಥಾನ
ಕೊಟ್ಟೂರಿನಲ್ಲಿ ಸರ್ಕಾರಿ ಪದವಿ ಕಾಲೇಜು ಇಲ್ಲದ ಕಾರಣಕ್ಕಾಗಿ ಮುಂದಿನ ಪದವಿ ಗಳಿಸಲು ಹರಪನಹಳ್ಳಿ ಅಥವಾ ಕೂಡ್ಲಿಗಿ ಕಾಲೇಜುಗಳಿಗೆ ತೆರಳಿ ಪ್ರವೇಶ ಪಡೆಯುವ ಪ್ರಯತ್ನ ನಡೆಸಿದ್ದಾಳೆ.
ತೇರುಗಡ್ಡೆಯನ್ನು ಶೆಡ್ಡಿನೊಳಗೆ ಕೊಟ್ಟೂರೇಶ್ವರ ಸ್ವಾಮಿ
ತಿ ಯುಗಾದಿ ಪಾಡ್ಯದ ದಿನದಂದು ಶ್ರೀಸ್ವಾಮಿಯ ತೇರು ಗಡ್ಡೆಯನ್ನು ಶೆಡ್ಡಿನೊಳಗೆ ಸೇರಿಸುವ ಪದ್ಧತಿ ಮೊದಲಿನಿಂದ ನಡೆದುಕೊಂಡು ಬಂದಿದೆ.
ಮ.ಮ.ಪಾಟೀಲ್ ಕಾಲೇಜಿನ ಅನುಶ್ರೀಗೆ 3ನೇ ರ್ಯಾಂಕ್
ಮ.ಮ. ಪಾಟೀಲ್ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಶೇ.90.34, ವಾಣಿಜ್ಯ ವಿಭಾಗದಲ್ಲಿ ಶೇ.74, ಕಲಾ ವಿಭಾಗದಲ್ಲಿ ಶೇ.87.05 ಸೇರಿದಂತೆ ಒಟ್ಟು ಶೇ.86.89 ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯ ಸತೀಶ ತಿಳಿಸಿದ್ದಾರೆ.
ಕೇಂದ್ರದ ಮೇಲೆ ಗೂಬೆ ಕೂರಿಸಿದ ಕಾಂಗ್ರೆಸ್: ರವಿಕುಮಾರ
ರೈತರಿಗೆ ಪರಿಹಾರ ಕೊಡಲು ಆಗದೇ ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ರೈತರಿಗೆ ಬರೀ ₹2000 ಪರಿಹಾರ ಕೊಟ್ಟಿರುವುದು ಸರಿಯಲ್ಲ.
ರೈತನ ಮಗಳು ಕವಿತಾ ಕಲಾ ವಿಭಾಗದ ಟಾಪರ್
ಬಡತನದಲ್ಲೂ ತನ್ನಲ್ಲಿರುವ ಪ್ರತಿಭೆಯನ್ನು ಸದ್ದಿಲ್ಲದೆ ಸಾಧನೆ ಮಾಡಲು ಮುಂದಾದ ಕವಿತಾ ಬಿ.ವಿ. ಎಸ್ಎಸ್ಎಲ್ಸಿಯಲ್ಲೂ ಮೊದಲ ಟಾಪರ್ ಆಗಿದ್ದಳು.
ಬಿಜೆಪಿ-ಜೆಡಿಎಸ್ ಸಮನ್ವಯವೇ ಮೈತ್ರಿ ಅಭ್ಯರ್ಥಿ ಗೆಲುವಿಗೆ ಸಹಕಾರಿ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ.
ಕಲಾ ವಿಭಾಗದಲ್ಲಿ ಕೊಟ್ಟೂರು ಇಂದು ಕಾಲೇಜಿಗೆ 31 ರ್ಯಾಂಕ್
೨೦೧೫ರಿಂದ ಸತತ 9 ವರ್ಷ ಕಾಲೇಜಿನ ವಿದ್ಯಾರ್ಥಿಗಳು ಟಾಪರ್ ಆಗುತ್ತಿದ್ದಾರೆ. ಕಾಲೇಜಿನ ಇನ್ನೂ 31 ವಿದ್ಯಾರ್ಥಿಗಳು ಟಾಪ್ 10 ಸ್ಥಾನದೊಳಗೆ ಅಂಕ ಪಡೆದಿದ್ದಾರೆ.
< previous
1
...
170
171
172
173
174
175
176
177
178
...
236
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ