• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಪಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು: ನ್ಯಾಯ ಸಮ್ಮತ ತನಿಖೆಗೆ ಒತ್ತಾಯ
ಏ.5ರಂದು ವಿಷ ಸೇವಿಸಿ ಮೃತಪಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಗ್ರಾಪಂ ಪಿಡಿಒ, ಗ್ರಾಪಂ ಅಧ್ಯಕ್ಷರು ಮತ್ತು ಸಿಬ್ಬಂದಿ ಸೇರಿದಂತೆ 8 ಜನ ವಿರುದ್ಧ ಇಟ್ಟಿಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೂಡ್ಲಿಗಿ : ಇಲ್ಲೊಂದು ಗ್ರಾಮದ ಜನರಿಗೆ ಯುಗಾದಿ ಎಂದರೆ ಅಪಶಕುನ
ಮನೆಯಲ್ಲಿ ಮತ್ತಷ್ಟು ಕೆಟ್ಟ ಘಟನೆಗಳು ನಡೆಯುತ್ತವೆ ಎಂದು ನಂಬಿಕೊಂಡಿದ್ದಾರೆ.ವಿದ್ಯಾವಂತರು, ನೌಕರಿ ಮಾಡುವವರೂ ಇದಕ್ಕೆ ಹೊರತಾಗಿಲ್ಲ.
ತುಕಾರಾಂ 2 ಲಕ್ಷ ಮತಗಳ ಲೀಡ್‌ ನೊಂದಿಗೆ ವಿಜಯಿಯಾಗ್ತಾರೆ: ಎಸ್.ಭೀಮಾನಾಯ್ಕ
ಬಿಜೆಪಿಯವರು ಸುಳ್ಳಿನ ಸರಮಾಲೆಯನ್ನೇ ಹರಿಸಿದ್ದಾರೆ. ಪ್ರಧಾನಿ ಮೋದಿ ತಾವು ಹಿಂದೆ ದೇಶದ ಜನರಿಗೆ ನೀಡಿದ ವಾಗ್ದಾನದಂತೆ ಪ್ರತಿಯೊಬ್ಬರ ಬ್ಯಾಂಕ್ ಅಕೌಂಟಿಗೆ ₹15 ಲಕ್ಷ ಹಾಕುವ ಭರವಸೆ ಈಡೇರಿಸದೇ ವಂಚಿಸಿದ್ದಾರೆ
ಕಾಂಗ್ರೆಸ್ಸಿನ ಈ.ತುಕಾರಾಂ ಗೆಲ್ಲಿಸಲು ಮುಂದಾಗಿ: ಭೀಮಾನಾಯ್ಕ
ನಾನು ಅಧಿಕಾರದಲ್ಲಿದ್ದಾಗ ನೀಚ ರಾಜಕಾರಣ ಮಾಡಿಲ್ಲ. ಇಲ್ಲಿಯ ಶಾಸಕರು ಬಿಜೆಪಿ ಅಧಿಕಾರದಲ್ಲಿದ್ದಾಗ ನನಗೆ ಜೊಲ್ಲೆ, ಆನಂದ್‌ಸಿಂಗ್ ಗೊತ್ತು ಎಂದು ಅಧಿಕಾರ ದರ್ಪ ಮೆರೆದಿದ್ದಾರೆ.
ಕರ್ನಾಟಕ ಸಂಭ್ರಮದಲ್ಲಿ ಪಾಲ್ಗೊಂಡ ಕಲಾವಿದರಿಗೆ ಸಿಗದ ಸಂಭಾವನೆ
ಕರ್ನಾಟಕ ಎಂದು ಕನ್ನಡ ನಾಡಿಗೆ ನಾಮಕರಣ ಮಾಡಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಐತಿಹಾಸಿಕ ಹಂಪಿಯಲ್ಲಿ ಕನ್ನಡ ಜ್ಯೋತಿರಥ ಯಾತ್ರೆಯನ್ನು 2023ರ ನವೆಂಬರ್‌ 2ರಂದು ಆಯೋಜಿಸಲಾಗಿತ್ತು.
ಮತದಾರರು ಮತದಾನ ಸಾಕ್ಷರತೆ ನಿರೂಪಿಸಲಿ
ಕ್ಷೇತ್ರದಲ್ಲಿ ೨,೩೪,೨೩೩ ಮತದಾರರಿದ್ದಾರೆ. ಒಟ್ಟು ೨೩ ಸೆಕ್ಟರ್ ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ.
ನಾರಾಯಣದೇವರ ಕೆರೆಯಲ್ಲೂ ಮುಂದುವರಿದ ಪಕ್ಷಿ ಬೇಟೆ
ರಣ್ಯ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಎಚ್ಚೆತ್ತುಕೊಂಡು ಈ ಬೇಟೆಗಾರರನ್ನು ಖೆಡ್ಡಾಕ್ಕೆ ಬೀಳಿಸಬೇಕು ಎಂದು ಪಕ್ಷಿಪ್ರಿಯರು ಮತ್ತು ಸ್ಥಳೀಯರು ಒತ್ತಾಯಿಸಿದ್ದಾರೆ.
ಅಭಿವೃದ್ಧಿ ಹೆಸರಲ್ಲಿ ಮತ ಕೇಳುವ ಅಧಿಕಾರ ಬಿಜೆಪಿಗೆ ಇಲ್ಲ: ಅನ್ನಪೂರ್ಣ ತುಕಾರಾಂ
ಬಳ್ಳಾರಿ ಬಿಜೆಪಿ ನಾಯಕರಿಗೆ ಜನಪರ ಅಭಿವೃದ್ಧಿ ಬೇಕಾಗಿಲ್ಲ. ಚುನಾವಣೆಗಳಲ್ಲಿ ಮಾತ್ರ ಅವರಿಗೆ ಮತದಾರರು ನೆನಪಾಗುತ್ತಾರೆ.
ಎಲ್ಲ ಜಯಂತಿಗಳನ್ನು ಒಂದೇ ವೇದಿಕೆಯಡಿ ಆಚರಿಸಲಿ
ಐಎಎಸ್‌ ಅಧಿಕಾರಿಯಾಗಿದ್ದ ಕೆ.ಶಿವರಾಂ ಅವರಿಗೆ ಹಮ್ಮು ಬಿಮ್ಮುಇರಲಿಲ್ಲ, ಸಾಮಾನ್ಯರಲ್ಲಿ ಸಾಮಾನ್ಯರಾಗಿರುತ್ತಿದ್ದರು.
ವನ್ಯಜೀವಿಗಳ ನೀರಿನ ದಾಹ ನೀಗಿಸಿದ ಅರಣ್ಯ ಇಲಾಖೆ
ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕರಡಿ, ಚಿರತೆ, ತೊಳ, ನರಿ, ಮೊಲ ಸೇರಿದಂತೆ ನೂರಾರು ಬಗೆಯ ಪಕ್ಷಿಗಳು ನೀರಿನ ತೊಟ್ಟಿಯಲ್ಲಿ ಬೀಳದಂತೆ ಸರಾಗವಾಗಿ ನೀರು ಕುಡಿಯುವ ವ್ಯವಸ್ಥೆಯನ್ನು ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಮಾಡಿದೆ.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 236
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved