ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಸತಿ ಶಾಲೆ ಮಕ್ಕಳಿಗಿಲ್ಲ ಸೋಪ್ ಕಿಟ್
ರಾಜ್ಯದ ಎಲ್ಲ ವಸತಿ ಶಾಲೆಗಳಿಗೆ ಆಹಾರ ಪೂರೈಕೆ ಸೇರಿದಂತೆ ಆಡಳಿತ ಎಲ್ಲವನ್ನೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಸಂಸ್ಥೆಯೇ ನೋಡಿಕೊಳ್ಳುತ್ತಿದೆ.
ಹಂಪಿಯಲ್ಲಿ ವಿಜಯನಗರ ಕಾಲದ ಮತ್ತೊಂದು ಶಾಸನ ಪತ್ತೆ
ಹಂಪಿಯ ತೆನಾಲಿರಾಮ ಮಂಟಪದ ದಕ್ಷಿಣ ದಿಕ್ಕಿಗೆ ಹಾಗೂ ಮದನಕೊತ್ತಳದ ಸಮೀಪದ ಕಂದಕದ ಹುಟ್ಟು ಬಂಡೆಯ ಮೇಲೆ ಈ ಶಾಸನ ದೊರೆತಿದೆ.
ಮೂಲಸೌಲಭ್ಯ ವಂಚಿತ ಹರಪನಹಳ್ಳಿ ತಾಲೂಕು ಕ್ರೀಡಾಂಗಣ
ಖೋಖೋ, ಇತರೆ ಕ್ರೀಡೆಗಳಲ್ಲಿ ಇಲ್ಲಿಯ ಕ್ರೀಡಾಪಟುಗಳನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಲು ತರಬೇತಿ ಪಡೆದಿದ್ದ ತಾಲೂಕು ಕ್ರೀಡಾಂಗಣ ಈಚೆಗೆ ಮೂಲಸೌಕರ್ಯದಿಂದ ವಂಚಿತಗೊಂಡಿದೆ.
ಹೊಸಪೇಟೆಯ ಊರಮ್ಮದೇವಿ ಜಾತ್ರಾ ಮಹೋತ್ಸವ ಸಂಪನ್ನ
ಊರಮ್ಮದೇವಿ ಜಾತ್ರೆ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ದೇವಿಗೆ ಹೂ, ಹಣ್ಣು, ಕಾಯಿ, ಕಂಕಣ, ಉಡಿಯನ್ನು ಭಕ್ತರು ಸಮರ್ಪಿಸಿದರು.
ವಿಜಯನಗರ : 21 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಬಂದ್
ತುಂಗಭದ್ರಾ ನದಿ ಬರಿದಾಗಿರುವುದರಿಂದ ಕಣವಿಹಳ್ಳಿ ಹಾಗೂ 21 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಬಂದ್ ಮಾಡಲಾಗಿದೆ.
ವಿಜಯನಗರ: ಲಕ್ಷ್ಮೀ ನಾರಾಯಣಸ್ವಾಮಿ, ಶ್ರೀ ಆಂಜನೇಯ ಸ್ವಾಮಿ ಜೋಡಿ ರಥೋತ್ಸವಕ್ಕೆ ಸಿದ್ಧತೆ
ಮರಿಯಮ್ಮನಹಳ್ಳಿಯ ಜೋಡಿ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರುವುದರಿಂದ ದಿನೇ ದಿನೆ ಬಿಸಿಲು ಹೆಚ್ಚುತ್ತಿದೆ. ಸಾರ್ವಜನಿಕರ ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಹೇಳಿದರು.
ಬಳ್ಳಾರಿ ಕ್ಷೇತ್ರದ ಜನತೆ ಈ ಬಾರಿ ಬದಲಾವಣೆ ಬಯಸಿದ್ದಾರೆ-ಇ. ತುಕಾರಾಂ
ಜನರ ಅಭಿಲಾಷೆಯನ್ನು ತಿರಸ್ಕರಿಸಿ ಸ್ವಾರ್ಥ ರಾಜಕೀಯಕ್ಕೆ ಬಳಸಲು ಮುಂದಾದ ಶ್ರೀ ರಾಮುಲು ಅವರ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಇ. ತುಕಾರಾಂ ಹೇಳಿದರು.
ಪೊಲೀಸರು ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡಿಸಲಿ: ನಿವೃತ್ತ ಪಿಎಸ್ಐ ವೆಂಕಟೇಶಲು
ಜನರು ಪೊಲೀಸರ ಮೇಲೆ ನಂಬಿಕೆ ಇಟ್ಟಿದ್ದಾರೆ. ಹಾಗಾಗಿ, ನಮ್ಮ ಕೆಲಸ ನಾವು ಮಾಡಬೇಕಿದೆ. ಅದರ ಜೊತೆಗೆ ಕುಟುಂಬಕ್ಕೆ ಸಮಯ ನೀಡಬೇಕಿದೆ ಎಂದು ನಿವೃತ್ತ ಪಿಎಸ್ಐ ವೆಂಕಟೇಶಲು ಹೇಳಿದರು.
ಕನ್ನಡ ನಾಟಕ ಲೋಕಕ್ಕೆ ಶ್ರೀರಂಗರದು ಭಿನ್ನ ಕೊಡುಗೆ: ಡಾ. ಗಣೇಶ ಅಮೀನಗಡ
ಶ್ರೀರಂಗರು ಮೇಲ್ವರ್ಗದಲ್ಲಿ ಹುಟ್ಟಿದರೂ ಅವರ ನಾಟಕಗಳ ಸಾರಾಂಶಗಳೆಲ್ಲವೂ ಸಾಮಾಜಿಕ ಸಮಸ್ಯೆಗಳ ಕುರಿತು ಸಂದೇಶವನ್ನು ನೀಡಿವೆ ಎಂದು ನಾಟಕಕಾರ ಡಾ. ಗಣೇಶ ಅಮೀನಗಡ ಹೇಳಿದರು.
ವಿಜಯನಗರ: ರಸ್ತೇಲಿ ಜಾಲಿಮುಳ್ಳು ಬೆಳೆದು ಸಂಚಾರ ಹೈರಾಣ
ಗ್ರಾಮೀಣ ಭಾಗದಲ್ಲಿ ಸಂಚರಿಸುವ ಬಸ್ಗಳಲ್ಲಿ ಸಂಚರಿಸುವ ಪ್ರಯಾಣಿಕರ ಅಧಿಕವಾಗಿದ್ದು, ಬಸ್ ಸೇರಿದಂತೆ ಇನ್ನಿತರ ವಾಹನಗಳ ಚಾಲಕರು ಮೈಯೆಲ್ಲ ಕಣ್ಣಾಗಿಸಿಕೊಂಡು ವಾಹನ ಓಡಿಸುವಂತಹ ಪರಿಸ್ಥಿತಿ ಇದೆ.
< previous
1
...
174
175
176
177
178
179
180
181
182
...
236
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ