• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಸತಿ ಶಾಲೆ ಮಕ್ಕಳಿಗಿಲ್ಲ ಸೋಪ್‌ ಕಿಟ್
ರಾಜ್ಯದ ಎಲ್ಲ ವಸತಿ ಶಾಲೆಗಳಿಗೆ ಆಹಾರ ಪೂರೈಕೆ ಸೇರಿದಂತೆ ಆಡಳಿತ ಎಲ್ಲವನ್ನೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಸಂಸ್ಥೆಯೇ ನೋಡಿಕೊಳ್ಳುತ್ತಿದೆ.
ಹಂಪಿಯಲ್ಲಿ ವಿಜಯನಗರ ಕಾಲದ ಮತ್ತೊಂದು ಶಾಸನ ಪತ್ತೆ
ಹಂಪಿಯ ತೆನಾಲಿರಾಮ ಮಂಟಪದ ದಕ್ಷಿಣ ದಿಕ್ಕಿಗೆ ಹಾಗೂ ಮದನಕೊತ್ತಳದ ಸಮೀಪದ ಕಂದಕದ ಹುಟ್ಟು ಬಂಡೆಯ ಮೇಲೆ ಈ ಶಾಸನ ದೊರೆತಿದೆ.
ಮೂಲಸೌಲಭ್ಯ ವಂಚಿತ ಹರಪನಹಳ್ಳಿ ತಾಲೂಕು ಕ್ರೀಡಾಂಗಣ
ಖೋಖೋ, ಇತರೆ ಕ್ರೀಡೆಗಳಲ್ಲಿ ಇಲ್ಲಿಯ ಕ್ರೀಡಾಪಟುಗಳನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಲು ತರಬೇತಿ ಪಡೆದಿದ್ದ ತಾಲೂಕು ಕ್ರೀಡಾಂಗಣ ಈಚೆಗೆ ಮೂಲಸೌಕರ್ಯದಿಂದ ವಂಚಿತಗೊಂಡಿದೆ.
ಹೊಸಪೇಟೆಯ ಊರಮ್ಮದೇವಿ ಜಾತ್ರಾ ಮಹೋತ್ಸವ ಸಂಪನ್ನ
ಊರಮ್ಮದೇವಿ ಜಾತ್ರೆ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ದೇವಿಗೆ ಹೂ, ಹಣ್ಣು, ಕಾಯಿ, ಕಂಕಣ, ಉಡಿಯನ್ನು ಭಕ್ತರು ಸಮರ್ಪಿಸಿದರು.
ವಿಜಯನಗರ : 21 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಬಂದ್‌
ತುಂಗಭದ್ರಾ ನದಿ ಬರಿದಾಗಿರುವುದರಿಂದ ಕಣವಿಹಳ್ಳಿ ಹಾಗೂ 21 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಬಂದ್‌ ಮಾಡಲಾಗಿದೆ.
ವಿಜಯನಗರ: ಲಕ್ಷ್ಮೀ ನಾರಾಯಣಸ್ವಾಮಿ, ಶ್ರೀ ಆಂಜನೇಯ ಸ್ವಾಮಿ ಜೋಡಿ ರಥೋತ್ಸವಕ್ಕೆ ಸಿದ್ಧತೆ
ಮರಿಯಮ್ಮನಹಳ್ಳಿಯ ಜೋಡಿ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರುವುದರಿಂದ ದಿನೇ ದಿನೆ ಬಿಸಿಲು ಹೆಚ್ಚುತ್ತಿದೆ. ಸಾರ್ವಜನಿಕರ ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಹೇಳಿದರು.
ಬಳ್ಳಾರಿ ಕ್ಷೇತ್ರದ ಜನತೆ ಈ ಬಾರಿ ಬದಲಾವಣೆ ಬಯಸಿದ್ದಾರೆ-ಇ. ತುಕಾರಾಂ
ಜನರ ಅಭಿಲಾಷೆಯನ್ನು ತಿರಸ್ಕರಿಸಿ ಸ್ವಾರ್ಥ ರಾಜಕೀಯಕ್ಕೆ ಬಳಸಲು ಮುಂದಾದ ಶ್ರೀ ರಾಮುಲು ಅವರ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಇ. ತುಕಾರಾಂ ಹೇಳಿದರು.
ಪೊಲೀಸರು ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡಿಸಲಿ: ನಿವೃತ್ತ ಪಿಎಸ್ಐ ವೆಂಕಟೇಶಲು
ಜನರು ಪೊಲೀಸರ ಮೇಲೆ ನಂಬಿಕೆ ಇಟ್ಟಿದ್ದಾರೆ. ಹಾಗಾಗಿ, ನಮ್ಮ ಕೆಲಸ ನಾವು ಮಾಡಬೇಕಿದೆ. ಅದರ ಜೊತೆಗೆ ಕುಟುಂಬಕ್ಕೆ ಸಮಯ ನೀಡಬೇಕಿದೆ ಎಂದು ನಿವೃತ್ತ ಪಿಎಸ್ಐ ವೆಂಕಟೇಶಲು ಹೇಳಿದರು.
ಕನ್ನಡ ನಾಟಕ ಲೋಕಕ್ಕೆ ಶ್ರೀರಂಗರದು ಭಿನ್ನ ಕೊಡುಗೆ: ಡಾ. ಗಣೇಶ ಅಮೀನಗಡ
ಶ್ರೀರಂಗರು ಮೇಲ್ವರ್ಗದಲ್ಲಿ ಹುಟ್ಟಿದರೂ ಅವರ ನಾಟಕಗಳ ಸಾರಾಂಶಗಳೆಲ್ಲವೂ ಸಾಮಾಜಿಕ ಸಮಸ್ಯೆಗಳ ಕುರಿತು ಸಂದೇಶವನ್ನು ನೀಡಿವೆ ಎಂದು ನಾಟಕಕಾರ ಡಾ. ಗಣೇಶ ಅಮೀನಗಡ ಹೇಳಿದರು.
ವಿಜಯನಗರ: ರಸ್ತೇಲಿ ಜಾಲಿಮುಳ್ಳು ಬೆಳೆದು ಸಂಚಾರ ಹೈರಾಣ
ಗ್ರಾಮೀಣ ಭಾಗದಲ್ಲಿ ಸಂಚರಿಸುವ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರ ಅಧಿಕವಾಗಿದ್ದು, ಬಸ್ ಸೇರಿದಂತೆ ಇನ್ನಿತರ ವಾಹನಗಳ ಚಾಲಕರು ಮೈಯೆಲ್ಲ ಕಣ್ಣಾಗಿಸಿಕೊಂಡು ವಾಹನ ಓಡಿಸುವಂತಹ ಪರಿಸ್ಥಿತಿ ಇದೆ.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 236
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved