ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾವೈಕತೆಯ ಸರ್ವಧರ್ಮ ಸಮನ್ವಯ ರಥೋತ್ಸವ
ಬಸವ ಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷರು, ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ರಥೋತ್ಸವಕ್ಕೆ ಚಾಲನೆ ನೀಡಿದರು.
ವಿಕಾಸ ಬ್ಯಾಂಕ್ಗೆ ₹೨೨ ಕೋಟಿ ಲಾಭ: ವಿಶ್ವನಾಥ ಹಿರೇಮಠ
ಈಗಾಗಲೇ ಎರಡು ಬ್ಯಾಂಕುಗಳನ್ನು ವಿಲೀನ ಮಾಡಿಕೊಂಡು ಯಶಸ್ವಿಯಾಗಿ ನಡೆಸಿದ ಅನುಭವದ ಆದಾರದ ಮೇಲೆ ಮತ್ತೆರಡು ಅಂದರೆ ಮಂಡ್ಯ ಹಾಗೂ ಆಳಂದ ಬ್ಯಾಂಕ್ ವಿಲೀನನ ಪ್ರಸ್ತಾವನೆಗಳು ಆರ್ಬಿಐ ಮುಂದಿದ್ದು ಪರಿಶೀಲಿಸಿ.
ಕೈಕೊಟ್ಟ ಮುಂಗಾರು ಹಿಂಗಾರು ಮೇವಿಗಾಗಿ ರೈತರ ಅಲೆದಾಟ
ಒಂದು ಎತ್ತಿನಬಂಡಿಗೆ ₹5 ಸಾವಿರ, ಟ್ರಾಕ್ಟರ್ಗೆ ₹10-15 ಸಾವಿರ ಕೊಟ್ಟು ಮೇವು ತರಬೇಕು. ಇನ್ನು ಕೆಲವೆಡೆ ಮಾಲಕರು ಹೇಳಿದ ದರ ಕೊಟ್ಟು ಮೇವು ತರುವ ಪರಿಸ್ಥಿತಿ ಇದೆ.
ನನ್ನನ್ನು ಗೆಲ್ಲಿಸಿದಂತೆ ತುಕಾರಾಂರನ್ನು ಗೆಲ್ಲಿಸಿ: ಶಾಸಕ ಶ್ರೀನಿವಾಸ
ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿಯನ್ನು ಮತ್ತೊಮ್ಮೆ ತೋರಿಸೋಣ. ಇದಕ್ಕೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರು ಸಾಬೀತು ಮಾಡೋಣ.
ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ: ತುಕಾರಾಂ
ಅಚ್ಛೇ ದಿನ ಎಲ್ಲಿದೆ ಎಂದು ಮೋದಿ ಅವರನ್ನು ಕೇಳಬೇಕಿದೆ. ಡಾ.ಮನಮೋಹನ್ ಸಿಂಗ್ ಅಧಿಕಾರಾವಧಿಯಲ್ಲಿ ಆರ್ಥಿಕ, ಸಾಮಾಜಿಕವಾಗಿ ಪ್ರಪಂಚದಲ್ಲೇ ದೇಶವು ೪೩ನೇ ಸಾಲಿನಲ್ಲಿತ್ತು.
ಶಿಕ್ಷಕರಿಗೆ ಪಿಂಚಣಿ ಯೋಜನೆಗೆ ಒಳಪಡಿಸಲು ಒತ್ತಾಯ
ಅರ್ಜಿ ಸ್ವೀಕರಿಸಿದ ಬಿಇಒ ಮೈಲೇಶ್ ಬೇವೂರ್ ಪ್ರತಿಕ್ರಿಯಿಸಿ, ಶಿಕ್ಷಕರ ಸೇವಾ ವಿವಿರಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಮೇಲಧಿಕಾರಿಗಳಿಗೆ ವಿಷಯವನ್ನು ತಿಳಿಸಿ ಸರಿಪಡಿಸಲು ಸೂಚಿಸಲಾಗುವುದು.
ಲೋಕಸಭೆ ಚುನಾವಣೆ 25 ವರ್ಷದಿಂದ ಕೂಡ್ಲಿಗಿಯಲ್ಲಿ ಕಾಂಗ್ರೆಸ್ಗೆ ಲೀಡ್ ಸಿಕ್ಕಿಲ್ಲ
15 ವರ್ಷಗಳ ಬಳಿಕ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. ಜನಾನುರಾಗಿ ವೈದ್ಯರಾಗಿರುವ ಎನ್.ಟಿ. ಶ್ರೀನಿವಾಸ್ ಅಭೂತಪೂರ್ವ ಜಯ ದಾಖಲಿಸಿದ್ದಾರೆ.
ಉತ್ತಮ ಸಮಾಜಕ್ಕಾಗಿ ಮತದಾನ ಮಾಡಿ: ಜಿಪಂ ಸಿಇಒ
ಪ್ರಪಂಚದಲ್ಲೇ ಅತೀ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಭಾರತದಲ್ಲಿ ಮತದಾನ ಮಾಡುವಲ್ಲಿ ಜನರು ನಿರ್ಲಕ್ಷ್ಯ, ಬೇಜವಾಬ್ದಾರಿ ತೋರುತ್ತಿರುವುದು ಬೇಸರದ ಸಂಗತಿ. ಸಾಕಷ್ಟು ವಿದ್ಯಾವಂತರೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುತ್ತಿಲ್ಲ.
ಹರಪನಹಳ್ಳಿ ಇತಿಹಾಸ ಮರುಕಳಿಸಿದ ದಾದಯ್ಯನಾಯಕ ರಂಗ ಪ್ರಯೋಗ
ದಾದಾಯ್ಯ ನಾಯಕ ಚಿತ್ರದುರ್ಗದ ಮತ್ತಿ ತಿಮ್ಮಣ್ಣ ನಾಯಕನಿಗೆ ಓಲೆ ಕಳಿಸಿ, ನಮಗೆ ಬಸವಾಪಟ್ಟಣದ ಕೆಂಗಣ್ಣ ನಾಯಕ ಪದೇಪದೇ ದಾಳಿ ಮಾಡುತ್ತಿರುವುದರಿಂದ ನಮ್ಮ ಕೋಟೆಯ ದವಸ ಧಾನ್ಯಗಳು ಖಾಲಿಯಾಗುತ್ತಿವೆ
ಯಮನೂರ ಉರೂಸ್ಗೆ ಚಾಲನೆ
ಸಾವಿರಾರು ವರ್ಷಗಳ ಹಿಂದೆ ಹಜರತ್ ಸೈಯದ್ ತಾಜುದ್ದೀನ್ ಬಾಬಾ (ಯಮನೂರು ಸ್ವಾಮಿ) ಕೈಗೊಂಡಿದ್ದ ಸೌಹಾರ್ದ ಯಾತ್ರೆಯ ಸಂದರ್ಭದಲ್ಲಿ ಪಟ್ಟಣದ ದರ್ಗಾ ಬಳಿ ಉಳಿದುಕೊಂಡಿದ್ದ ಪುಣ್ಯದ ಭೂಮಿಯಾಗಿದೆ.
< previous
1
...
175
176
177
178
179
180
181
182
183
...
236
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ