• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಯೋತ್ಪಾದಕರ ದಾಳಿ ಖಂಡಿಸಿ ಎಬಿವಿಪಿ ಬೃಹತ್‌ ಪ್ರತಿಭಟನೆ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಹೊಸಪೇಟೆ ತಹಸೀಲ್ದಾರ್‌ ಕಚೇರಿ ಎದುರು ಸೋಮವಾರ ಬೃಹತ್‌ ಪ್ರತಿಭಟನೆ ನಡೆಯಿತು.
ಮನೆ ಗೋಡೆಯಲ್ಲಿ ಸಂವಿಧಾನ ಪೀಠಿಕೆ ಪ್ರಸ್ತಾವನೆ ಕೆತ್ತಿಸಿದ ಲೈನ್‌ಮ್ಯಾನ್!
ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಲೈನ್‌ಮ್ಯಾನ್‌ ದುಮ್ಮಾಡಿ ರಾಮಪ್ಪ ಅವರು ಹೊಸದಾಗಿ ಕಟ್ಟಿಸಿದ ಮನೆಗೆ ಸಂವಿಧಾನ ಕುಟೀರ ಎಂದು ಹೆಸರಿಟ್ಟು, ಗೋಡೆಯ ಮೇಲೆ ಕಲ್ಲಿನಲ್ಲಿ ಸಂವಿಧಾನ ಪೀಠಿಕೆಯ ಪ್ರಸ್ತಾವನೆ ಕೆತ್ತಿಸಿದ್ದಾರೆ. ಬುದ್ಧನ ಸುಂದರ ಮೂರ್ತಿ ಇಟ್ಟಿದ್ದಾರೆ.
ತುಂಗಭದ್ರಾ ಡ್ಯಾಂನಲ್ಲಿ ಈ ವರ್ಷ ನೀರು ಸಂಗ್ರಹ ಪ್ರಮಾಣ: ಶೀಘ್ರ ನಿರ್ಧಾರ
ತುಂಗಭದ್ರಾ ಜಲಾಶಯದಲ್ಲಿ ಈ ವರ್ಷ ಎಷ್ಟು ಪ್ರಮಾಣದಲ್ಲಿ ನೀರು ಸಂಗ್ರಹಿಸಬೇಕು ಎಂಬುದರ ಬಗ್ಗೆ ಶೀಘ್ರವೇ ತುಂಗಭದ್ರಾ ಮಂಡಳಿ ಮಹತ್ವದ ಸಭೆ ನಡೆಸಲಿದೆ. ತುಂಗಭದ್ರಾ ಜಲಾಶಯ 105.788 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಮಳೆಗಾಲದಲ್ಲಿ ಜಲಾಶಯ ಭರ್ತಿ ಮಾಡಿಕೊಂಡರೆ, ಜಲಾಶಯಕ್ಕೆ ಸಮಸ್ಯೆ ಆದೀತು ಎಂಬ ಅಭಿಪ್ರಾಯವನ್ನು ತಜ್ಞರು ನೀಡಿದ್ದಾರೆ.
ಮರಿಯಮ್ಮನಹಳ್ಳಿಯ ಇಂದಿರಾ ನಗರ ಮಾದರಿಯಾಗಿ ಅಭಿವೃದ್ಧಿ: ನೇಮರಾಜ್ ನಾಯ್ಕ
ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಇಂದಿರಾನಗರದಲ್ಲಿ 2024-25ನೇ ಸಾಲಿನ ಕೆಕೆಆರ್‌ಡಿಬಿ ಮತ್ತು ಡಿಎಂಎಫ್‌ ಅಭಿವೃದ್ಧಿ ಯೋಜನೆಯಡಿಯಲ್ಲಿ ₹50 ಲಕ್ಷ ವೆಚ್ಚದಲ್ಲಿ ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಕೆ. ನೇಮರಾಜ್ ನಾಯ್ಕ ಭೂಮಿಪೂಜೆ ನೆರವೇರಿಸಿದರು.
ಹರಪನಹಳ್ಳಿ ಜನಸ್ಪಂದನ ಸಭೆಯಲ್ಲಿ ಸಮಸ್ಯೆಗಳ ಮಹಾಪೂರ
ಹರಪನಹಳ್ಳಿ ಪಟ್ಟಣದ ಡಾ. ಬಾಬು ಜಗಜೀವನರಾಂ ಸಮುದಾಯ ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಸೋಮವಾರ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ದೂರುಗಳ ಮಹಾಪೂರವೇ ಬಂದಿತು.
ಸಾಮರಸ್ಯದ ಬದುಕು ರೂಢಿಸಿಕೊಳ್ಳಬೇಕು: ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು
ಕೊಟ್ಟೂರು ತಾಲೂಕಿನ ಕನ್ನನಾಯಕನಕಟ್ಟೆ ಗ್ರಾಮದಲ್ಲಿ ಶ್ರಿ ಆಂಜನೇಯ ಸ್ವಾಮಿ ದೇವಸ್ಥಾನ ಗೋಪುರ ಕಳಾಸಾರೋಹಣ ಕಾರ್ಯಕ್ರಮದಲ್ಲಿ ಸಿರಿಗೆರೆ ಬೃಹನ್ಮಠದ ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಹರಿಹರದ ವೀರಶೈಲ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮಿ ಪಾಲ್ಗೊಂಡಿದ್ದರು.
ಜಾನಪದಕ್ಕೆ ವಿಶಾಲ ತಳಹದಿ ಇದೆ: ಕೊಟ್ರೇಶ
ಹೂವಿನಹಡಗಲಿ ಪಟ್ಟಣದ ಜಿಬಿಆರ್‌ ಕಾಲೇಜಿನಲ್ಲಿ ಬಳ್ಳಾರಿಯ ವೀರಶೈವ ವಿದ್ಯಾವರ್ಧಕ ಸಂಘ, ಜಿಬಿಆರ್‌ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರದ ಸಹಯೋಗದಲ್ಲಿ ಜಾನಪದ ಜಾತ್ರೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪಹಲ್ಗಾಮ್‌ ದಾಳಿ, ಹರಪನಹಳ್ಳಿಯಲ್ಲಿ ಶ್ರದ್ಧಾಂಜಲಿ
ಕಾಶ್ಮೀರದ ಪಹಲ್ಗಾಮ್‌ ಜಿಲ್ಲೆಯಲ್ಲಿ ಉಗ್ರರಿಂದ ಹತರಾದ ವ್ಯಕ್ತಿಗಳ ಆತ್ಮಕ್ಕೆ ಶಾಂತಿ ಕೋರಿ ಇಲ್ಲಿಯ ಕಾಂಗ್ರೆಸ್‌ ವತಿಯಿಂದ ಹರಪಹನಹಳ್ಳಿ ಪಟ್ಟಣದ ಐ.ಬಿ. ವೃತ್ತದಲ್ಲಿ ಶನಿವಾರ ರಾತ್ರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹತರಾದವರ ಭಾವಚಿತ್ರ ಹಿಡಿದು ಹಾಗೂ ಮೇಣದಬತ್ತಿ ಹಚ್ಚಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.
ಕೊನೆಗೂ ಕೊಟ್ಟೂರಿಗೆ ಬಿಇಒ ಕಚೇರಿ?
ಏಳು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ಕೊಟ್ಟೂರು ತಾಲೂಕಿನಲ್ಲಿ ಬಿಇಒ ಕಚೇರಿ ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಈ ಬೆಳವಣಿಗೆ ತಾಲೂಕಿನ ಶಿಕ್ಷಣಪ್ರೇಮಿಗಳಲ್ಲಿ ಸಂತಸ ಮೂಡಿಸಿದೆ.
ಕಾಶ್ಮೀರ ಕಣಿವೆಯಲ್ಲಿ ಪ್ರವಾಸಿಗರ ಹತ್ಯೆ ಖಂಡನೀಯ
ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭೀಕರ ಭಯೋತ್ಪಾದಕ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿ, ಮೃತರಿಗೆ ಶ್ರದ್ಧಾಂಜಲಿ ನಮನಗಳು ಸಲ್ಲಿಸಲಾಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 251
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved