ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪಾಲಕರು ಶ್ರಮಿಸಲಿ: ಅಮರೇಶ
ಬಾಲಕರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ, ಮನೆ ಆರ್ಥಿಕ ಪರಿಸ್ಥಿತಿ ಸರಿದೂಗಿಸುವುದಕ್ಕಾಗಿ ಕೆಲಸಕ್ಕೆ ಕಳುಹಿಸುವುದು ಪಾಲಕರು ಮಾಡುತ್ತಿರುವ ದೊಡ್ಡ ಅಪರಾಧವಾಗಿದೆ.
ನಗರದಲ್ಲಿ ಶೀಘ್ರ ಕುಡಿಯುವ ನೀರು, ಯುಜಿಡಿ ಸಮಸ್ಯೆ ಪರಿಹರಿಸಿ: ಡಾ. ನಾರಾಯಣಸ್ವಾಮಿ
ನಗರದ ಎಲ್ಲ ವಾರ್ಡಗಳಿಗೆ ನಿಗದಿತ ವೇಳೆಗೆ ಕುಡಿಯುವ ನೀರು ಸರಬರಾಜು ಹಾಗು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಬೇಕು.
ಜಾಲಿ ಮುಳ್ಳಿನಿಂದ ಹಿರೇಕೆರೆಗೆ ಮುಕ್ತಿ ಎಂದು?
ಕೆರೆ, ಕಟ್ಟೆಗಳು ರೈತರ ಜೀವನಾಡಿಗಳು, ಅಂತಹ ಕೆರೆ ಪಾಳೆಗಾರರ ಕಾಲದ ಪಟ್ಟಣಕ್ಕೆ ಕಳಸಪ್ರಾಯವಾಗಿರುವ ಇತಿಹಾಸ ಪ್ರಸಿದ್ಧ ಹಿರೇಕೆರೆ ಇಂದು ಜಾಲಿ ಗಿಡಗಳಿಂದ ಮಂಕಾಗಿ ಕಳಾಹೀನವಾಗಿದೆ.
ಅಸಮತೋಲನ ನಿವಾರಣೆ ಕುರಿತು ಪರಾಮರ್ಶೆ, ಸೂಚ್ಯಂಕ ಆಧರಿಸಿ ಸರ್ಕಾರಕ್ಕೆ ವರದಿ ಸಲ್ಲಿಕೆ: ಪ್ರೊ.ಎಂ.ಗೋವಿಂದರಾವ್ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆ/ ಜಿಲ್ಲೆಯ ಶಾಸಕರು ಭಾಗಿ
ಅಭಿವೃದ್ಧಿ ಸೇರಿ ವಿವಿಧ ವಲಯಗಳ ಸೂಚ್ಯಂಕ ಆಧರಿಸಿ, ಗುರುತಿಸಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಾಮರ್ಶಿಸಿ ಸರ್ಕಾರಕ್ಕೆ ವರದಿ ನೀಡಲಾಗುವುದು.
ಸರ್ಕಾರಿ ಕಡತಗಳ ಮೇಲೆ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎಂದು ಬರೆಸಿ: ನಾಗಣ್ಣ ಗೌಡ
ಮಕ್ಕಳ ಕುರಿತು ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಮತ್ತು ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಿದೆ.
ಕಾಂಗ್ರೆಸ್ ಶಾಸಕರಿಗೂ ಅನುದಾನವಿಲ್ಲದೇ ಅನಾಥ ಪ್ರಜ್ಞೆ ಕಾಡುತ್ತಿದೆ: ಕೃಷ್ಣನಾಯ್ಕ
ರಾಜ್ಯದ ಕಾಂಗ್ರೆಸ್ ಸರ್ಕಾರ ಆಡಳಿತ ಅವಧಿಯಲ್ಲಿ ಬಿಜೆಪಿ ಶಾಸಕರಿಗೆ ಅಷ್ಟೇ ಅಲ್ಲ, ಆಡಳಿತ ಪಕ್ಷದ ಶಾಸಕರಿಗೂ ಅನುದಾನವಿಲ್ಲದೇ, ಅವರಿಗೂ ಅನಾಥ ಪ್ರಜ್ಞೆ ಕಾಡುತ್ತಿದೆ.
ದೇವರಾಜ ಅರಸು ಭವನ ನಿರ್ಮಾಣಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
ವಿಜಯನಗರ ಜಿಲ್ಲಾ ಕೇಂದ್ರವಾದ ಹೊಸಪೇಟೆಯಲ್ಲಿ ದೇವರಾಜ ಅರಸು ಭವನ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ವಿಜಯನಗರ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಶಾಸಕ ಎಚ್.ಆರ್. ಗವಿಯಪ್ಪಗೆ ಬುಧವಾರ ಮನವಿ ಸಲ್ಲಿಸಿದರು.
40 ಜನರ ಹೆಸರಲ್ಲಿ ₹60 ಲಕ್ಷ ಸಾಲ ಪಡೆದು ಪರಾರಿಯಾದ ಪೋಟೋಗ್ರಾಫರ್ಸ್!
ಇಬ್ಬರು ಫೋಟೋಗ್ರಾಫರ್ಸ್ಗಳು ವಿವಿಧ ಖಾಸಗಿ ಫೈನಾನ್ಸ್ ಹಾಗೂ ಮಹಿಳಾ ಸಂಘಗಳಿಂದ, ಸಾರ್ವಜನಿಕರ ಹೆಸರಿನಲ್ಲಿ ಮಂಜೂರಾದ 60 ಲಕ್ಷಕ್ಕೂ ಅಧಿಕ ಸಾಲ ಪಡೆದು, ಪಂಗನಾಮ ಹಾಕಿ ಪರಾರಿಯಾಗಿರುವ ಘಟನೆ ತಾಲೂಕಿನ ಹೊಳಲು ಗ್ರಾಮದಲ್ಲಿ ಜರುಗಿದೆ.
ಕಲುಷಿತ ನೀರು ಸೇವನೆ: ಮತ್ತೆ 7 ಜನರಿಗೆ ವಾಂತಿ-ಭೇದಿ
ತಾಲೂಕಿನ ಮಾನ್ಯರ ಮಸಲವಾಡ ಗ್ರಾಮದಲ್ಲಿ ಮತ್ತೆ 7 ಜನ ವಾಂತಿ ಭೇದಿಯಿಂದ ಬಳಲುತ್ತಿದ್ದು, 4 ಜನರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಮೂವರನ್ನು ಪಟ್ಟಣದ 100 ಹಾಸಿಗೆಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
20 ಕೊಠಡಿಗಳ ಹೈಟೆಕ್ ಪ್ರವಾಸಿ ಮಂದಿರ ಶೀಘ್ರ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ
ಪ್ರವಾಸೋದ್ಯಮಕ್ಕೆ ಪೂರಕವಾಗಿ ನೂತನವಾಗಿ 20 ಕೊಠಡಿಗಳ ಹೈಟೆಕ್ ಪ್ರವಾಸಿ ಮಂದಿರವನ್ನು ನಗರದಲ್ಲಿ ನಿರ್ಮಾಣಕ್ಕೆ ಶೀಘ್ರ ಕ್ರಮವಹಿಸಲಾಗುವುದು.
< previous
1
...
14
15
16
17
18
19
20
21
22
...
271
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!