ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲ್ಯಾಣ ಕರ್ನಾಟಕದ ಮಕ್ಕಳಲ್ಲಿ ವಿಶೇಷ ಸೃಜನಶೀಲತೆ ಇದೆ: ನಳಿನ್ ಅತುಲ್
ಕಲ್ಯಾಣ ಕರ್ನಾಟಕದ ಮಕ್ಕಳಲ್ಲಿ ವಿಶೇಷ ಸೃಜನಶೀಲತೆ ಇದೆ.
ಬ್ಯಾಂಕ್ ಮೂಲಕ ಸರ್ಕಾರಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಿವಪ್ಪನಾಯಕ
ರೈತರ ಕೃಷಿ ಚಟುವಟಿಕೆಗಾಗಿ ಹಲವು ಯೋಜನೆಗಳಡಿ ಸರ್ಕಾರ ಕಲ್ಪಿಸಿರುವ ಸಾಲ ಇತರ ಸೌಲಭ್ಯಗಳ ಸದುಪಯೋಗ ಪಡೆಯಬೇಕು.
ಇಂದಿನಿಂದ ರಂಗಚೌಕಿ ನಾಟಕೋತ್ಸವ
ಇಲ್ಲಿನ ರಂಗಚೌಕಿ ಕಲಾ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಕ್ರಮದಡಿಯಲ್ಲಿ ರಂಗಚೌಕಿಯ 6 ವರ್ಷದ ವಾರ್ಷಿಕೋತ್ಸವ ಸಮಾರಂಭ ಮತ್ತು ರಂಗಚೌಕಿ ನಾಟಕೋತ್ಸವವು ಸ್ಥಳೀಯ ದುರ್ಗಾದಾಸ್ ಕಲಾ ಮಂದಿರದಲ್ಲಿ ಸೆ. 20 ಮತ್ತು 21ರಂದು ನಡೆಯಲಿದೆ.
ಈರುಳ್ಳಿ ಬೆಲೆ ಕುಸಿತ ಕಂಗಲಾದ ರೈತ
ಈ ಬಾರಿ ಈರುಳ್ಳಿಗೆ ಉತ್ತಮ ಬೆಲೆ ಸಿಗುವ ನಿರೀಕ್ಷೆಯಲ್ಲಿದ್ದ ರೈತರಿಗೆ ಈಗ ನಿರಾಸೆಯಾಗಿದೆ. ಮಾರುಕಟ್ಟೆಯಲ್ಲಿನ ಈರುಳ್ಳಿ ಬೆಲೆ ಕುಸಿದಿದ್ದು, ಬೆಳೆಗಾರರು ಕಂಗಾಲಾಗುವಂತೆ ಮಾಡಿದೆ. ಅಲ್ಲದೆ ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತೆ ಮಾಡಲಿದೆ.
ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಿ: ಶಾಸಕ ಎಚ್.ಆರ್. ಗವಿಯಪ್ಪ
ಶಾಲೆಗಳ ಅಭಿವೃದ್ಧಿ ಸೇರಿ ಅಗತ್ಯ ಮೂಲಸೌಲಭ್ಯಗಳನ್ನು ಸರ್ಕಾರದಿಂದ ನೀಡಬಹುದೇ ವಿನಃ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಶಿಕ್ಷಕರೇ ನೀಡಬೇಕು.
ಹಿರಿಯ ನಾಗರಿಕರ ಆಶಯ ಗೌರವಿಸೋಣ: ಜಿಲ್ಲಾಧಿಕಾರಿ ಕವಿತಾ
ಹಿರಿಯ ನಾಗರಿಕರಲ್ಲಿ ನವಚೈತನ್ಯ ಮೂಡಿಸಲು ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಿ ಅವರ ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು.
ಸಮೀಕ್ಷೆ ಕಾರ್ಯ ಪರಿಣಾಮಕಾರಿಯಾಗಿ ನಿರ್ವಹಿಸಿ: ಪದ್ಮಾವತಿ
ಜಿಲ್ಲೆಯಲ್ಲಿ ಮಾಜಿ ದೇವದಾಸಿಯರ ಸಮೀಕ್ಷೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಮೂಲ ಸಮೀಕ್ಷೆಯಲ್ಲಿ ಯಾರೂ ಹೊರ ಉಳಿಯದಂತೆ ಸೇರ್ಪಡೆಗೊಳಿಸಲು ಮಹಿಳಾ ಅಭಿವೃದ್ಧಿ ಅಧಿಕಾರಿಗಳು ಸಮನ್ವಯತೆಯಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು.
₹7.5 ಕೋಟಿ ವೆಚ್ಚದಲ್ಲಿ ವಿದ್ಯುತ್ ಕೇಬಲ್ ಅಳವಡಿಕೆ: ಶಾಸಕ ನೇಮರಾಜ್ ನಾಯ್ಕ
ಸುಮಾರು ₹7.5 ಕೋಟಿ ವೆಚ್ಚದಲ್ಲಿ ಮರಿಯಮ್ಮನಹಳ್ಳಿ ಸೇರಿದಂತೆ ಹಗರಿಬೊಮ್ಮನಹಳ್ಳಿ, ತಂಬ್ರಹಳ್ಳಿ, ಕೊಟ್ಟೂರು ಸೇರಿದಂತೆ ಇತರೆ ಹೋಬಳಿ ಪಟ್ಟಣಗಳಲ್ಲಿ ವಿದ್ಯುತ್ ತಂತಿ ತೆಗೆದು ವಿದ್ಯುತ್ ಕೇಬಲ್ ಅಳಡಿಕೆ ಕಾರ್ಯ ನಡೆಸಲಾಗುತ್ತಿದೆ.
ಆರ್ಟಿಐ ಹೆಸರಿನಲ್ಲಿ ಸರ್ಕಾರಿ ನೌಕರರ ಮೇಲೆ ನೈತಿಕ ಪೊಲೀಸ್ ಗಿರಿ: ಆರೋಪ
ಸಾಮಾಜಿಕ ಮಾಧ್ಯಮಗಳಲ್ಲಿ ಸರ್ಕಾರಿ ನೌಕರರ ವೈಯಕ್ತಿಕ ತೇಜೋವಧೆ ಖಂಡಿಸಿ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಇಲಾಖೆ ಶಿರಸ್ತೇದಾರ ಸಲೀಂಗೆ ಮನವಿ ಸಲ್ಲಿಸಲಾಯಿತು.
ಮಾಜಿ ದೇವದಾಸಿಯರ ನೋವುಗಳಿಗೆ ಧ್ವನಿಯಾಗುವೆ: ಡಾ. ಶ್ರೀನಿವಾಸ್
ಬಡತನ, ಆರ್ಥಿಕ ಹಿಂದುಳಿಯುವಿಕೆ, ಶಿಕ್ಷಣ ಕೊರತೆಯಿಂದಾಗಿ ನಮ್ಮ ನಾಡಿನ ತಾಯಂದಿರು ಯಾರದೊ ತಪ್ಪಿಂದ ದೇವದಾಸಿಯರಾಗುವ ದುಸ್ಥಿತಿ ಬಂದಿದ್ದು ಮಾಜಿ ದೇವದಾಸಿಯರ ಬದುಕಿನ ಕಷ್ಟ, ನೋವುಗಳಿಗೆ ನಾನು ಧ್ವನಿಯಾಗುವ ಕೆಲಸ ಮಾಡುವೆ.
< previous
1
...
14
15
16
17
18
19
20
21
22
...
307
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ