• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆಗೆ ಡಿಸಿ ಚಾಲನೆ
ನ್ಯಾನೋ ರಸಗೊಬ್ಬರ ಬಳಕೆಯಿಂದ ಪೋಷಕಾಂಶದ ಸದ್ಬಳಕೆಯಾಗುತ್ತದೆ ಹಾಗೂ ಬೆಳೆಗಳ ಸಾರಜನಕದ ಅಗತ್ಯ ಪೂರೈಸುತ್ತದೆ.
ಹೊಸ ಹೋಬಳಿ ರಚನೆಯ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಡಾ. ಎನ್.ಟಿ. ಶ್ರೀನಿವಾಸ
ಅನಾವಶ್ಯಕವಾಗಿ ಆರ್ಥಿಕ ಹೊರೆ ಮಾಡಬಾರದೆಂಬ ಕಾರಣಕ್ಕಾಗಿ ಹೋಬಳಿ ಕೇಂದ್ರಗಳನ್ನು ಹೊಸದಾಗಿ ಮಾಡದಿರಲು ಸರ್ಕಾರ ನಿರ್ಧರಿಸಿದೆ.
ರಂಗಕರ್ಮಿಗಳು, ಕಲಾವಿದರು ಅಧ್ಯಯನಶೀಲರಾಗಲಿ: ಸೋಮೇಶ್ ಉಪ್ಪಾರ್
ರಂಗಕರ್ಮಿಗಳು ಮತ್ತು ಕಲಾವಿದರು ಹೆಚ್ಚಾಗಿ ಅಧ್ಯಯನಶೀಲರಾಗುವುದರ ಜೊತೆಗೆ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸುವ ವಿಶಿಷ್ಠ ದೃಷ್ಟಿಕೋನ ಹೊಂದಿದಾಗ ಮಾತ್ರ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವಾಗಲಿದೆ.
87 ಎಕರೆ ಜಮೀನು ಭೂಸ್ವಾಧೀನ: ಸಿಗದ ಪರಿಹಾರ
ಇಲ್ಲಿನ ಸಿಂಗಟಾಲೂರು ಏತ ನೀರಾವರಿ ಯೋಜನೆಯ ವ್ಯಾಪ್ತಿಯ ವಿವಿಧ ಉದ್ದೇಶಕ್ಕೆ ಭೂಸ್ವಾಧೀನ ಮಾಡಿಕೊಂಡಿದ್ದ ಮೂರು ಗ್ರಾಮಗಳ 87 ಎಕರೆ ಜಮೀನಿಗೆ ಪರಿಹಾರ ನೀಡಿಲ್ಲ.
ಪತ್ರಕರ್ತರು ಸ್ವಾಭಿಮಾನದ ಬದುಕಿಗಾಗಿ ಹೆಣಗಾಡುವ ಸ್ಥಿತಿ ಇದೆ: ಸತ್ಯನಾರಾಯಣ
ಸಂವಿಧಾನದ ಮೂರು ಅಂಗಗಳ ಜತೆಗೆ ಪತ್ರಿಕಾ ರಂಗ ಕೆಲಸ ಮಾಡುತ್ತಿದೆ. ಆದರೆ ಪತ್ರಕರ್ತರು ಸ್ವಾಭಿಮಾನದ ಬದುಕಿಗಾಗಿ ಹೆಣಗಾಡುವ ಸ್ಥಿತಿ ಇದೆ.
ಕಮಿಷನ್‌ಗಾಗಿ ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ: ಶ್ರೀರಾಮುಲು ಆರೋಪ
ರಾಜ್ಯದಲ್ಲಿ ಯೂರಿಯಾ ರಸಗೊಬ್ಬರಕ್ಕಾಗಿ ಹಾಹಾಕಾರ ಉಂಟಾಗಿದ್ದು, ಇತ್ತ ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಯಾಗಿ ಪೈಪೋಟಿಗೆ ಇಳಿದಿದ್ದಾರೆ.
ಸಮಸ್ಯೆ ಪರಿಹಾರಕ್ಕಾಗಿ ಮನೆ ಮನೆಗೆ ಪೊಲೀಸ್‌: ಜಾಹ್ನವಿ
ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಇರುವ ಭಯ ಹೋಗಲಾಡಿಸುವ ಜತೆಗೆ ಅವರ ಕುಂದು-ಕೊರತೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶಕ್ಕಾಗಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಂಜಾಟದ ಬದುಕಿನಿಂದ ಅನಾರೋಗ್ಯ: ಡಾ. ಮಹೇಶ್ವರ ಸ್ವಾಮೀಜಿ
ಆಹಾರ ಪದ್ದತಿಯಲ್ಲೇ ನಮ್ಮ ಆರೋಗ್ಯದ ಗುಟ್ಟು ಅಡಗಿದೆ.
ಜುಡೋ ಆಟ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ: ತೆಗ್ಗಿನಮಠ ಶ್ರೀ
ಜೂಡೋ ಆಟವು ಕೇವಲ ಕ್ರೀಡೆಯಾಗಿ ಉಳಿಯದೆ, ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ.
ಪರಿಶ್ರಮದಿಂದ ಸಾಧನೆ ಸಾಧ್ಯ: ಹರ್ಷವರ್ಧನ್
ವಿದ್ಯಾರ್ಥಿಗಳು ಸರ್ಕಾರಿ ಕಾಲೇಜಿನ ಲಾಭ ಪಡೆದು ಪರಿಶ್ರಮದಿಂದ ನಿರಂತರ ಓದಿದರೆ ಅತ್ಯುತ್ತಮ ನಾಯಕರಾಗಬಹುದಲ್ಲದೇ ಉತ್ತಮ ಬದುಕನ್ನು ಕಟ್ಟಿಕೊಳ್ಳಬಹುದು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 288
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved