• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಗೂ ಸಮಾನ ಒಡೆತನ ಅವಶ್ಯಕ: ಡಾ.ವೈ.ಲಕ್ಷ್ಮೀದೇವಿ
ದೇಶದ ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯು ಶೇ.೪೮ ಇದ್ದರೂ ಭೂ ಒಡೆತನ ಹೊಂದಿರುವುದು ಕೇವಲ ಶೇ.೧೩ ರಷ್ಟು ಮಾತ್ರ. ಮಹಿಳೆ ಕಾರ್ಯವನ್ನು ಪರಿಗಣಿಸದೇ ನಕಾರಾತ್ಮಕವಾಗಿ ಬಿಂಬಿಸುವ ಕಾರ್ಯ.
ಬೇಸಿಗೆಯಲ್ಲಿ ಪ್ರಾಣಿಗಳಿಗೆ ನೀರುಣಿಸಿ: ಡಿಸಿ ದಿವಾಕರ
ಮುಂಗಾರು ಹಿಂಗಾರು ಮಳೆ ಕೈಕೊಟ್ಟ ಹಿನ್ನಲೆ ಈ ವರ್ಷ ತುಂಗಭದ್ರಾ ಜಲಾಶಯ ಒಳಗೊಂಡಂತೆ ಕೆರೆ ಕುಂಟೆಗಳು ಭರ್ತಿಯಾಗದೇ ಎಲ್ಲಾ ಖಾಲಿಯಾಗಿವೆ.
ಕಾಂಗ್ರೆಸ್‌ ನಿರ್ಮೂಲನೆಗೆ ಬಿಜೆಪಿಗೆ ಮತ ನೀಡಿ: ಆನಂದ ಸಿಂಗ್
ನರೇಂದ್ರ ಮೋದಿ ಅವರ ಆಡಳಿತ ಇರೋವರೆಗೂ ನಮ್ಮ ದೇಶದಲ್ಲಿ ಯಾವ ದುಷ್ಟ ಶಕ್ತಿಯೂ ಹುಟ್ಟುವುದಿಲ್ಲ. ಉಗ್ರ ಶಕ್ತಿಗಳು, ಬಂದೂಕು ಬಟ್ಟೆಯನ್ನು ಸೂಟ್ ಕೇಸ್ ನೊಳಗೆ ಹಾಕಿಕೊಂಡಿವೆ.
ಅರಣ್ಯ ಸಂಪತ್ತು ಉಳಿಸಲು ಪರಿಸರ ಶಿಕ್ಷಣಕ್ಕೆ ಆದ್ಯತೆ ನೀಡಿ
ಅರಣ್ಯವನ್ನು ಸಂರಕ್ಷಿಸುವುದರ ಜೊತೆಗೆ ವನಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಾತಾವರಣ ಕಲುಷಿತಗೊಳ್ಳುತ್ತಿರುವುದರಿಂದ ಪ್ರಕೃತಿ ಸಮತೋಲನ ಕಾಪಾಡುವಲ್ಲಿ ವಿಫಲವಾಗುತ್ತಿದೆ.
ಕ್ಷೇತ್ರದ ಸಮಸ್ಯೆ ಬಗೆಹರಿಸುವೆ: ಪ್ರಭಾ ಮಲ್ಲಿಕಾರ್ಜುನ್‌
ದಾವಣಗೆರೆಯಲ್ಲಿ ಎಸ್.ಎಸ್. ಪ್ರತಿಷ್ಠಾಪನೆ ಸ್ಥಾಪಿಸಿ ಆರೋಗ್ಯ ಮೇಳ ಮತ್ತಿತರ ಮೇಳಗಳನ್ನು ಆಗಾಗ ಏರ್ಪಡಿಸುವ ಮೂಲಕ ಸಾರ್ವಜನಿಕರ ಆರೋಗ್ಯಕ್ಕೆ ಸೇವೆ ಸಲ್ಲಿಸುತ್ತಾ ಬಂದಿರುವೆ.
ನೀರಿನ ಲಭ್ಯತೆ ಹೆಚ್ಚಿಸಲು ೧೧೦ ಮೀಟರ್ ಉದ್ದದ ಕಾಲುವೆ ನಿರ್ಮಾಣ
ಜಾಕ್‌ವೆಲ್‌ನಿಂದ ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.
ಗೆಲ್ಲಿಸಿ, ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ: ಡಾ.ಪ್ರಭಾ ಮಲ್ಲಿಕಾರ್ಜುನ
ನಮ್ಮ ಮನೆ, ಮನಸ್ಸಿನ ಬಾಗಿಲು ಯಾವಾಗಲೂ ತೆಗೆದಿರುತ್ತೆ. ನಾನು, ನಮ್ಮ ಮಾವ ಶಾಮನೂರು ಶಿವಶಂಕರಪ್ಪ ಹಾಗೂ ಪತಿ ಎಸ್‌.ಎಸ್‌. ಮಲ್ಲಿಕಾರ್ಜುನರಿಂದ ಸಮಾಜಸೇವೆ ಸಾಕಷ್ಟು ಕಲಿತಿದ್ದೇನೆ.
ನವಿಲು ನಾಚಿಸುವ ನೋಣಹಿಡುಕ ಹಕ್ಕಿಯ ಪುಕ್ಕದ ಚಮತ್ಕಾರ ನೋಡಿದಿರಾ?
ಈ ಪುಟ್ಟಹಕ್ಕಿ ನವಿಲನ್ನು ನಾಚಿಸುವಂತೆ ತನ್ನ ಪುಟ್ಟ ಪುಕ್ಕದ ಬಾಲವನ್ನು ಅರಳಿಸಿದಾಗ ಈ ಪುಟ್ಟಹಕ್ಕಿಯ ಸೌಂದರ್ಯಕ್ಕೆ ಬೆರಗಾಗದವರೇ ಇಲ್ಲ.
ಕೌಟುಂಬಿಕ ದೌರ್ಜನ್ಯ ತಡೆಗೆ ಸೂಕ್ತ ಕ್ರಮ ಅಗತ್ಯ: ಡಾ.ಮೀನಾಕ್ಷಿ ಬಾಳಿ
ಮಹಿಳೆಯರ ಶೋಷಣೆಗೆ ಸರ್ಕಾರಗಳು ಕುಮ್ಮಕ್ಕು ನೀಡುವ ಧೋರಣೆ ಅನುಸರಿಸಬಾರದು. ಮಹಿಳೆಯರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಶೋಷಣೆ ಮಾಡಲಾಗುತ್ತಿದೆ.
ನನ್ನನ್ನು ಗೆಲ್ಲಿಸಿದರೆ ಮೋದಿ ಜತೆ ಕೆಲಸ ಮಾಡುವೆ; ಶ್ರೀರಾಮುಲು
ಸಿಎಂ ಸಿದ್ದರಾಮಯ್ಯನವರ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ನನ್ನನ್ನು ಲೋಕಸಭೆ ಚುನಾವಣೆಯಲ್ಲಿ ಆಯ್ಕೆ ಮಾಡಿ ಕಳುಹಿಸದರೆ, ನರೇಂದ್ರ ಮೋದಿ ಜೊತೆ ಕೈಜೋಡಿಸಿ ದುಡಿಯುತ್ತೇನೆ.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 236
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved