ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಭ್ರಮದಿಂದ ಪರೀಕ್ಷಾ ಕೇಂದ್ರಕ್ಕೆ ಧಾವಿಸಿದ ವಿದ್ಯಾರ್ಥಿಗಳು
ಜಿಲ್ಲೆಯಲ್ಲಿ 20,641 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 20,347 ವಿದ್ಯಾರ್ಥಿಗಳು ಹಾಜರಾಗಿದ್ದು, 294 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಹಂಪಿ ಕನ್ನಡ ವಿಶ್ವವಿದ್ಯಾಲಯ ವಿದ್ಯುತ್ ಬಿಲ್ ಬಾಕಿ ಮೊತ್ತ ಪಾವತಿಗೆ ಅಸ್ತು
ಕನ್ನಡ ವಿವಿ 2019ರ ಮಾರ್ಚ್ನಿಂದ 2024ರ ಫೆಬ್ರವರಿವರೆಗೆ ₹1.05 ಕೋಟಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿತ್ತು.
ಮರಿಯಮ್ಮನಹಳ್ಳಿಯ 14 ಪ್ರೌಢಶಾಲೆ ಪೈಕಿ ಏಳು ವಿದ್ಯಾರ್ಥಿಗಳು ಗೈರು
ಮರಿಯಮ್ಮನಹಳ್ಳಿ ವಲಯದ 14 ಪ್ರೌಢಶಾಲೆಗಳ 437 ಬಾಲಕಿಯರು, ಬಾಲಕರು ಸೇರಿ ಒಟ್ಟಾರೆ 550 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.
ಬಂಜಾರ ಟ್ರಸ್ಟ್, ನೌಕರರ ಸಂಘದಿಂದ ಹಿರಿಯ ನೌಕರರಿಗೆ ಸನ್ಮಾನ
ಬಂಜಾರ ಭಾಷಾ ಅಕಾಡೆಮಿಯ ನಿರ್ದೇಶಕ ಸಣ್ಣರಾಮ ನಾಯ್ಕ ಮಾತನಾಡಿ, ಹೊಸಪೇಟೆಯ ಬಂಜಾರ ಹಿಲ್ಸ್ ನಲ್ಲಿ ದೇವಸ್ಥಾನದ ಪ್ರಾರಂಭವಾಗಿದೆ.
ಶಾಂತಿ-ಸುವ್ಯವಸ್ಥಿತ ಚುನಾವಣೆಗೆ ಸಕಲ ಸಿದ್ಧತೆ
ಕೂಡ್ಲಿಗಿ ಕ್ಷೇತ್ರದ 250 ಮತಗಟ್ಟೆಗಳು ಸೇರಿದಂತೆ ಜಿಲ್ಲಾ ಗಡಿಭಾಗದ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಅನುಸರಿಸುವ ಮೂಲಕ 4 ಚೆಕ್ ಪೋಸ್ಟ್ ತೆರೆಯಲಾಗಿದೆ. ಶಾಂತಿ ಸುವ್ಯವಸ್ಥೆಯ ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ.
ಗಂಗಾಮತ ಸಮಾಜದವರಿಗೆ ರಾಜಕೀಯ ಪ್ರಜ್ಞೆ ಅಗತ್ಯ
ಗಂಗಾಮತ ಸಮಾಜ ಕಾಯಕ ಸಮಾಜವಾಗಿದೆ. ಶಿಕ್ಷಣದ ಕೊರತೆ ಇದೆ. ರಾಜಕೀಯ ಪ್ರಜ್ಞೆ ಇಲ್ಲ. ಶಿಕ್ಷಣವಂತರಾಗಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಜಾಗೃತರಾಗಬೇಕು.
ನಲ್ಲಾಪುರದಲ್ಲಿ ವಾಂತಿ ಭೇದಿ ಪ್ರಕರಣ 18 ಮಂದಿ ಅಸ್ವಸ್ಥ
ಆರೋಗ್ಯ ಇಲಾಖೆಯಿಂದ ಮನೆ, ಮನೆ ಸರ್ವೆ ಕೂಡ ನಡೆಸಲಾಗುತ್ತಿದೆ. ಒವರ್ಹೆಡ್ ಟ್ಯಾಂಕ್ ಸ್ವಚ್ಛಗೊಳಿಸದೇ ಇರುವುದು ಮತ್ತು ಪೈಪ್ಲೈನ್ಗಳಲ್ಲಿ ಕಲುಷಿತ ನೀರು ಸೇರಿರಬಹುದು ಎಂದು ಶಂಕಿಸಲಾಗಿದೆ.
ದೇಶದಲ್ಲಿ ಕಾಂಗ್ರೆಸ್ 50 ಸೀಟು ದಾಟಲ್ಲ: ಎಂಎಲ್ಸಿ ರವಿಕುಮಾರ
೧೦ ವರ್ಷಗಳ ಆಡಳಿತಾವಧಿಯಲ್ಲಿ ದೇಶದ ಜನರಿಗೆ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ರಾಜ್ಯದಲ್ಲಿ ೨೮ ಕ್ಷೇತ್ರಗಳನ್ನು ಗೆಲ್ಲಬೇಕಿದೆ.
ರಂಗಿನಾಟಕ್ಕೆ ತುದಿಗಾಲಲ್ಲಿ ನಿಂತ ಮಕ್ಕಳು
ಬಹುತೇಕ ಓಣಿಯಲ್ಲಿ ಮಕ್ಕಳೇ ಕಾಮಣ್ಣನ ಮೂರ್ತಿ ಸಿದ್ಧಪಡಿಸಿ ಪ್ರತಿಷ್ಠಾಪಿಸುತ್ತಾರೆ. ಹಳೆಯ ಅಂಗಿ ಅಥವಾ ನಿಲುವಂಗಿ, ಪ್ಯಾಂಟ್ ತಂದು ಅದರಲ್ಲಿ ಒಣ ಬತ್ತದ ಹುಲ್ಲು ತುಂಬಿ, ಕಟ್ಟಿಗೆ ಸಿಕ್ಕಿಸಿ ಕಾಮನ ಮೂರ್ತಿ ಸಿದ್ಧಪಡಿಸುತ್ತಾರೆ.
ಬಿಜೆಪಿಗೆ ರೆಡ್ಡಿ ಕರೆತರುವ ಪ್ರಯತ್ನ ನಡೆಯುತ್ತಿದೆ: ರವಿಕುಮಾರ
ಕೆ.ಎಸ್. ಈಶ್ವರಪ್ಪ ಮನವೊಲಿಸುವ ಪ್ರಯತ್ನ ಮಾಡಲಾಗುವುದು. ಈಗಾಗಲೇ ಮಾಜಿ ಸಚಿವ ಮಾಧುಸ್ವಾಮಿ ಮತ್ತು ಸಂಸದ ಕರಡಿ ಸಂಗಣ್ಣ ಅವರ ಮನವೊಲಿಸಲಾಗಿದೆ.
< previous
1
...
179
180
181
182
183
184
185
186
187
...
236
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ