ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಲ್ಲರ ಹಿತ ಬಯಸುವ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಿ: ಶಾಸಕಿ ಲತಾ
ರಾಜ್ಯ ಕಾಂಗ್ರೆಸ್ ಸರ್ಕಾರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ನೀಡಿದ ಭರವಸೆಗಳನ್ನೆಲ್ಲ ಈಡೇರಿಸಿದೆ.
ಹಿನ್ನೀರು ಪ್ರದೇಶದ ಭೂಮಿಗಳಿಗೆ ವಿದ್ಯುತ್ ಸ್ಥಗಿತ ಖಂಡಿಸಿ ಧರಣಿ
ಸರ್ಕಾರ ತುಂಗಾಭದ್ರಾ ಹಿನ್ನೀರು ಪ್ರದೇಶದಲ್ಲಿ ರೈತರಿಗೆ ವ್ಯವಸಾಯ ಮಾಡಲು ಅನುಕೂಲ ಮಾಡಿಕೊಟ್ಟಿದೆ.
ಶಾಲೆಗಳಲ್ಲಿ ಚಿಣ್ಣರ ಕಲವರ ಮೊಳಗಿದ ಗಂಟೆ ಸದ್ದು
ಶಾಲಾ ಆರಂಭದ ಮೊದಲ ದಿನವಾದ ಬುಧವಾರ ಕಡಿಮೆ ಸಂಖ್ಯೆಯಲ್ಲಿ ಮಕ್ಕಳು ಶಾಲೆಗೆ ಆಗಮಿಸಿದ್ದರು.
ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಖಾಸಗಿ ಶಾಲೆಯಲ್ಲಿ ಅಧಿಕ ಶುಲ್ಕ ವಸೂಲಿ
ಖಾಸಗಿ ಶಾಲೆಗಳು ಶಾಲಾ ಆರಂಭದ ದಿನಗಳಲ್ಲಿಯೇ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಮನಬಂದಂತೆ ಶುಲ್ಕ ವಸೂಲಿಗೆ ಇಳಿದಿವೆ.
ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ ಕಾಂಗ್ರೆಸ್: ಅರುಣ ಶಹಪುರ ಆರೋಪ
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ವ್ಯವಸ್ಥೆ ಹೀನಾಯ ಸ್ಥಿತಿಗೆ ತಲುಪಿದೆ. ಶಿಕ್ಷಣ ಇಲಾಖೆಗೆ ಪರೀಕ್ಷೆಯ ಬಗ್ಗೆ ಸ್ಪಷ್ಟ ಪರಿಕಲ್ಪನೆ ಇಲ್ಲ.
ಬಳ್ಳಾರಿಯಲ್ಲಿ ಗಣಿ ಗುತ್ತಿಗೆಗಳ ಸಮೀಕ್ಷೆ ಆರಂಭ
ಸಂಡೂರಿನ ತುಮಟಿ, ವಿಠಲಾಪುರ, ಪಕ್ಕದ ಆಂಧ್ರ ಪ್ರದೇಶದ ಮಲಪನಗುಡಿಯಲ್ಲಿ ಸಮೀಪದ ಮೆಹಬೂಬ್ ಟ್ರಾನ್ಸ್ಪೋರ್ಟ್ ಕಂಪನಿಯ ಗಣಿಯಿಂದ ಈ ಸಮೀಕ್ಷೆ ಪ್ರಾರಂಭವಾಗಿದೆ.
ಹೊಸಪೇಟೆಯಲ್ಲಿ ಖಾಸಗಿ ಟ್ಯಾಂಕರ್ಗೆ ನೀರು ಪೂರೈಕೆಗೆ ಮತ್ತೆ ತಡೆ
ಖಾಸಗಿ ಟ್ಯಾಂಕರ್ಗೆ ನೀರು ಪೂರೈಕೆ ಮಾಡುವ ವಿಚಾರಕ್ಕೆ ಸಂಬಂಧಿಸಿ ತುರ್ತು ಸಭೆಯ ವರದಿಯನ್ನು ಜಿಲ್ಲಾಧಿಕಾರಿಗೆ ಕಳುಹಿಸಿದೆ.
ಕಾಂಗ್ರೆಸ್ ಸರ್ಕಾರದಿಂದ ಪದವೀಧರರ ಮೂಗಿಗೆ ತುಪ್ಪ ಸವರುವ ಕೆಲಸ: ಅರುಣ ಶಹಾಪುರ
ರಾಜ್ಯದಲ್ಲಿನ ಶೈಕ್ಷಣಿಕ ಗೊಂದಲಕ್ಕೆ ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಸಚಿವರ ಉಡಾಫೆಯ ಮನೋಭಾವವೆ ಕಾರಣವಾಗಿದ್ದು, ಇವರಾರಿಗೂ ತಮ್ಮ ತಪ್ಪಿನ ಅರಿವಾಗುತ್ತಿಲ್ಲ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದರು.
794 ಕೊಠಡಿಗಳು ಶಿಥಿಲ, 300 ಶಿಕ್ಷಕರ ಕೊರತೆ
ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಹಾಗೂ ಮೊರಾರ್ಜಿ ಶಾಲೆಗಳು ಸೇರಿ ಒಟ್ಟು 290 ಸರ್ಕಾರಿ ಶಾಲೆಗಳಿವೆ. 34568 ಮಕ್ಕಳು ವಿದ್ಯಾಬ್ಯಾಸ ಮಾಡುತ್ತಿದ್ದಾರೆ. ಈ ಶಾಲೆಗಳಲ್ಲಿ 1815 ಕೊಠಡಿಗಳಿವೆ. ಅದರಲ್ಲಿ 373 ಕೊಠಡಿಗಳನ್ನು ನೆಲಸಮ ಮಾಡಬೇಕಿದೆ. 421 ಕೊಠಡಿಗಳು ದುರಸ್ತಿಗೊಳ್ಳಬೇಕಾಗಿದೆ.
ಶಾಲಾ ಆರಂಭಕ್ಕೆ ದುರಸ್ತಿ ಕಾಣದ ಕೊಠಡಿಗಳ ಸ್ವಾಗತ
ಶಿಥಿಲಗೊಂಡಿರುವ ಶಾಲೆ ಕೊಠಡಿಗಳತ ದುರಸ್ತಿ ಕಾರ್ಯಕ್ಕೆ ಸಂಬಂಧ ಪಟ್ಟವರು ಇನ್ನೂ ಮುಂದಾಗದೆ ಇರುವುದು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಕಲಿಕೆಗೆ ಅಡ್ಡಿಯಾಗುತ್ತಿದೆ.
< previous
1
...
179
180
181
182
183
184
185
186
187
...
271
next >
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ