• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಂಗಟಾಲೂರು ಬ್ಯಾರೇಜ್‌ ಗೇಟ್‌ ನಿರ್ವಹಣೆಗೆ ಅಲ್ಪ ಅನುದಾನ
ಸಿಂಗಟಾಲೂರು ಬ್ಯಾರೇಜ್‌ಗೆ 12 ವರ್ಷ ಕಳೆದರೂ ಪೂರ್ಣ ಪ್ರಮಾಣದಲ್ಲಿ ನಿರ್ವಹಣೆಗೆ ಸರ್ಕಾರ ಅನುದಾನ ನೀಡಿಲ್ಲ. ನೀರಾವರಿ ನಿಗಮದಿಂದ ಪ್ರತಿಯೊಂದು ಯೋಜನೆಗಳಿಗೆ, ಅನುದಾನ ನೀಡುವ ರೀತಿಯಲ್ಲೇ ಈ ಯೋಜನೆಗೆ ಮೀಸಲಿಟ್ಟ ಅನುದಾನದಲ್ಲೇ ನಿರ್ವಹಣೆ ಮಾಡುವ ಸ್ಥಿತಿ ಎದುರಾಗಿದೆ.
ಮಣ್ಣಿನ ಫಲವತ್ತತೆ ಉಳಿಸಲು ಸಾವಯವ ಬೇಸಾಯ ಅಳವಡಿಸಿಕೊಳ್ಳಿ: ಸತೀಶ್ ಶೆಟ್ಟಿ
ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹನಾ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಬಳ್ಳಾರಿ ಪಾದಯಾತ್ರೆ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಆರ್. ಅಶೋಕ್‌
ಮೈಸೂರು ಪಾದಯಾತ್ರೆ ಬಳಿಕ ಕಾಂಗ್ರೆಸ್‌ ನಾಯಕರಲ್ಲಿ ನಡುಕ ಹುಟ್ಟಿದೆ. ನಮ್ಮ ಪಾದಯಾತ್ರೆ ಎಲ್ಲಿಗೆ ಹೋಗುತ್ತದೆಯೋ ಅದಕ್ಕಿಂತ ಮುನ್ನ ಕಾಂಗ್ರೆಸ್‌ನವರು ಅಲ್ಲಿಗೆ ಹೋಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ಹೇಳಿದ್ದಾರೆ.
ತುಂಗಭದ್ರಾ ಮಂಡಳಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ತುಂಗಭದ್ರಾ ಜಲಾಶಯದಲ್ಲಿ ಎಲ್ಲ ಅಧಿಕಾರಿಗಳನ್ನು ತೆರವುಗೊಳಿಸಿ ರಾಜ್ಯದಿಂದ ಜಲಾಶಯದ ಬಗ್ಗೆ ಜ್ಞಾನ ಹೊಂದಿರುವ ಅಧಿಕಾರಿಗಳನ್ನು ನೇಮಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಒತ್ತಾಯಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಜೀವನಾಡಿ ತುಂಗಭದ್ರಾ ಜಲಾಶಯ ಅರ್ಧ ಖಾಲಿ : ರೈತರಿಗೆ ತಂದ ಸಂಕಷ್ಟ

ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿ ಆಗಿರುವ ತುಂಗಭದ್ರಾ ಜಲಾಶಯದ ನೀರು ಪೋಲಾಗುತ್ತಿರುವುದರಿಂದ ಜಲಾಶಯ ನೆಚ್ಚಿರುವ ರೈತರಲ್ಲಿ ಆತಂಕ ಮನೆ ಮಾಡಿದೆ.

ಕಂಪ್ಲಿ ಗಂಗಾವತಿ ಸಂಪರ್ಕ ಸೇತುವೆಗೆ ಒಂದೇ ತಿಂಗಳಲ್ಲಿ 3ನೇ ಬಾರಿ ಮುಳುಗಡೆ ಭೀತಿ
ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್‌ನ ಚೈನ್ ಲಿಂಕ್ ತುಂಡಾದ ಹಿನ್ನೆಲೆಯಲ್ಲಿ ಜಲಾಶಯದಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಬಿಡಲಾಗಿದೆ.
ಮನೆ ಮನೆ ಬೆಳಗಲಿದೆ ಯೋಗ ದೀಪ: ಭವರ್‌ಲಾಲ್ ಆರ್ಯ
ಯೋಗದ ಮಹತ್ವ ತಿಳಿಸುವ ದೊಡ್ಡ ಹೊಣೆಯನ್ನು ಎಲ್ಲ ಯೋಗ ಸಾಧಕರು ಮತ್ತು ಸಹ ಶಿಕ್ಷಕರು ಹೊರಬೇಕು.
ಮನುಷ್ಯನ ಮಾನಸಿಕ ನೆಮ್ಮದಿಗೆ ಧಾನ್ಯ ಅಗತ್ಯ
ಮನುಷ್ಯನ ತನ್ನ ದೈನಂದಿನ ಬದುಕಿನಲ್ಲಿ ಶಾಂತಿ, ನೆಮ್ಮದಿ ಪಡೆಯಲು ಧಾನ್ಯ ಅಗತ್ಯವಾಗಿದೆ.
ತುಂಗಭದ್ರಾ ಜಲಾಶಯದಲ್ಲಿ ವೆಲ್ಡಿಂಗ್ ತಂದ ಆಪತ್ತು
ಜಲಾಶಯದ ಗೇಟ್‌ಗಳು ಸರಿಯಾಗಿವೆ ಎಂದು ಮಂಡಳಿಯ ಎಲ್ಲ ವಿಭಾಗಗಳು ವರದಿ ನೀಡಿವೆ.‌
ತುಂಗಭದ್ರಾ ಡ್ಯಾಂ ನ್ಯಾಗ್‌ ನಿಲ್ಲದಿದ್ರ ನಮ್ ಗತಿ ಏನು?
ಜಲಾಶಯದ ಗೇಟ್‌ ನಂ.19 ಕಳಚಿ ಬಿದ್ದು, ಈಗ ಜಲಾಶಯದಿಂದ ಒಂದು ಲಕ್ಷ ಕ್ಯುಸೆಕ್‌ ನೀರು ಅನಿವಾರ್ಯವಾಗಿ ನದಿಗೆ ನೀರು ಬಿಡಲಾಗುತ್ತಿದೆ.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 309
  • next >
Top Stories
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved