• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಭವದ ಕೂಲಹಳ್ಳಿ ಗೋಣಿಬಸವೇಶ್ವರ ರಥೋತ್ಸವ
ಮಠದ ಪೀಠಾಧಿಪತಿ ಪಟ್ಟದ ಚಿನ್ಮಯ ಸ್ವಾಮೀಜಿ ನೇತೃತ್ವದಲ್ಲಿ ಬಿರುದಾವಳಿ ಮೂಲಕ ಸಕಲ ವಾದ್ಯತಂಡಗಳ ಭಾಜ-ಭಜಂತ್ರಿಯೊಂದಿಗೆ ಕೊಟ್ಟೂರೇಶ್ವರ ದೇವಸ್ಥಾನಕ್ಕೆ ಆಗಮಿಸಿ
ಯುವಜನತೆಯಿಂದ ಸದೃಢ ದೇಶ ನಿರ್ಮಾಣ: ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್‌
ಸಕಾರಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿ ಬಗ್ಗೆ ಚಿಂತಿಸುವ ಯುವಕರು ನಾಯಕರಾಗುತ್ತಾರೆ. ಇಂತಹ ನಾಯಕರುಗಳನ್ನು ಬೆಳೆಸಲು ಬಿಜೆಪಿ ವೇದಿಕೆಯಾಗಿದೆ.
ತುಂಗಭದ್ರಾ ಜಲಾಶಯದಿಂದ ಜಿಂದಾಲ್‌ ಕಾರ್ಖಾನೆಗೆ ನೀರು ನಿಲ್ಲಿಸಲು ಒತ್ತಾಯ
ಭೀಕರ ಬರದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ತುಂಗಭದ್ರಾ ಜಲಾಶಯದಿಂದ ಜಿಂದಾಲ್ ಕಾರ್ಖಾನೆಗೆ ನೀರು ಹರಿಸಲಾಗುತ್ತಿದೆ.
ಕಾಡಿನ ತಗ್ಗು ಪ್ರದೇಶಕ್ಕೆ 8 ಟ್ಯಾಂಕರ್ ನೀರು ಹರಿಸಿದ ಕಂದಗಲ್ಲು ಯುವಕರು
ಕಂದಗಲ್ಲು ಯುವಕರಾದ ತಳವಾರ ಮಂಜುನಾಥ, ಕೆ.ನಾಗರಾಜ್, ಡಿ.ಮಂಜುನಾಥ, ಎಚ್.ರಮೇಶ್, ಎಂ.ಕೊಟ್ರೇಶ್, ವೈ.ರಮೇಶ್ ಸ್ವಂತ ಖರ್ಚಿನಲ್ಲಿ ಎರಡು ಟ್ರ್ಯಾಕ್ಟರ್‌ಗಳಲ್ಲಿ ಎಂಟು ಟ್ಯಾಂಕರ್ ನೀರನ್ನು ಸಂಗ್ರಹಿಸಿ ತಂದು ಕಾಡಿಗೆ ಹರಿಸಿದ್ದಾರೆ.
ಕೊಟ್ಟೂರಿನಲ್ಲಿ ಬೆಳೆಗೆ ಪ್ರಾಣಿ ಪಕ್ಷಿಗಳ ಉಪಟಳ
ಬರದಿಂದ ಕಾಡಿನಲ್ಲಿ ವಾಸಿಸುವ ಪ್ರಾಣಿಗಳು, ಗಿಡ ಮರಗಳಲ್ಲಿ ಬದುಕುವ ಪಕ್ಷಿಗಳಿಗೂ ಸರಿಯಾದ ಆಹಾರ, ನೀರು ದೊರೆಯದಂತಾಗಿದೆ.
ನಾಗಲಾಪುರದಲ್ಲಿ ಶ್ರದ್ಧಾಭಕ್ತಿಯ ಒಪ್ಪತ್ತೇಶ್ವರಸ್ವಾಮಿ ರಥೋತ್ಸವ
ರಥೋತ್ಸವ ಅಂಗವಾಗಿ ಶ್ರೀಗುರು ಒಪ್ಪತ್ತೇಶ್ವರಸ್ವಾಮಿಗೆ ವಿವಿಧ ಹೂವುಗಳಿಂದ ವಿಶೇಷ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿ ಭಕ್ತರ ದರ್ಶನಕ್ಕೆ ವ್ಯವಸ್ಥೆ ಕಲ್ಲಿಸಲಾಗಿತ್ತು.
ಸೂಕ್ತ ಚಿಕಿತ್ಸೆಯಿಂದ ತಾಯಿ ಮಗುವಿನ ಜೀವ ಕಾಪಾಡೋಣ
ಪ್ರತಿ ಕುಟುಂಬದಲ್ಲಿ ಗರ್ಭಿಣಿಯಾದ ಮಹಿಳೆಗೆ ಪ್ರತಿ ತಿಂಗಳಿಗೊಮ್ಮೆ ಆಸ್ಪತ್ರೆಗೆ ತೋರಿಸಿದಾಗ ಗರ್ಭದಲ್ಲಿರುವ ಮಗು ಮತ್ತು ತಾಯಿ ಆರೋಗ್ಯವಾಗಿ ಇರುತ್ತದೆ.
ಸ್ತ್ರೀ ಕುಲಕ್ಕೆ ಶಿಕ್ಷಣದ ಬೆಳಕು ತೋರಿದ ಸಾವಿತ್ರಿಬಾಯಿ ಪುಲೆ
ವೈದಿಕಶಾಹಿಗಳ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿ ಯಶಸ್ಸು ಕಂಡ ಭಾರತದ ಮೊದಲ ಮಹಿಳಾ ಹೋರಾಟಗಾರ್ತಿ ಪುಲೆ. ಮಹಿಳೆಯರಲ್ಲಿ ಅಕ್ಷರದ ಅರಿವು ಮೂಡಿಸಿ ಸ್ವಾಭಿಮಾನ ಮೂಡಿಸಿದ ಮಹಾಮಾತೆ ಇವರು.
ಅಂಕಸಮುದ್ರ ಪಕ್ಷಿಧಾಮಕ್ಕೆ ಭಾರತ ಜ್ಞಾನ ವಿಜ್ಞಾನ ಸಮಿತಿ ಭೇಟಿ
ವಿಶ್ವದಲ್ಲಿ ಅಗ್ರಸ್ಥಾನ ಪಡೆದ ರಾಮ್ಸರ್ ಪಟ್ಟಿಯ ಪಕ್ಷಿಧಾಮಗಳಲ್ಲಿ ಅಂಕಸಮುದ್ರವೂ ಒಂದಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ೨೮೫ಕ್ಕೂ ಹೆಚ್ಚಿನ ಪ್ರಭೇದದ ಪಕ್ಷಿಗಳು ಇಲ್ಲಿಗೆ ವಲಸೆ ಬರುತ್ತವೆ.
ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಶ್ರಮಿಸಿ: ಕೊಟ್ರೇಶ್
ದೇಶವನ್ನು ಸಮರ್ಥವಾಗಿ ಮುನ್ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಅವಧಿಗೆ ಪ್ರಧಾನಿಯಾಗಲು ಒಕ್ಕೊರಲಿನ ಪ್ರಯತ್ನ ಮಾಡಬೇಕು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 236
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved